ಅರಣ್ಯ ಇಲಾಖೆಯ ಬೆಳಗಾವಿ ವೃತ್ತಕ್ಕೆ ಸಂಬಂಧಿಸಿದಂತೆ ಅಧಿಸೂಚಿಸಲಾದ 20 ಅರಣ್ಯ ವೀಕ್ಷಕರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ ಎಂದು ಬೆಳಗಾವಿ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಆಯ್ಕೆ ಪ್ರಾಧಿಕಾರ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯ ಬಾಲಕಾರ್ಮಿಕ ನಿರ್ಮೂಲನೆ ಕ್ರಿಯಾ ಯೋಜನಾ ಅನ್ವಯ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಕಛೇರಿಯಲ್ಲಿ ಖಾಲಿ ಇರುವ ಲೆಕ್ಕಿಗ ಕಂ ಸಹಾಯಕ ಸ್ಥಾನಕ್ಕೆ ಸಿಬ್ಬಂದಿಯನ್ನು ಗೌರವಧನದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (ಕೆ.ಎಸ್.ಡಿ.ಸಿ) ಬೆಂಗಳೂರು ವತಿಯಿಂದ ರಾಜ್ಯಮಟ್ಟದ ಯುವ ಸಮೃದ್ಧಿ ಸಮ್ಮೇಳನ ಬೃಹತ್ ಉದ್ಯೋಗ ಮೇಳ-2024 ವನ್ನು ಆಯೋಜಿಸಲಾಗಿದೆ.
ನಿಯಮಾವಳಿಗಳ ಪ್ರಕಾರ, ಕೈಗಾರಿಕಾ ಉದ್ದೇಶಗಳಿಗಾಗಿ ಜಮೀನು ಕಳೆದುಕೊಂಡ ಕುಟುಂಬಗಳ ಅರ್ಹರಿಗೆ ಉದ್ಯೋಗ ನೀಡುವುದು ಕಡ್ಡಾಯವಾಗಿದೆ. ಈಗ ಸಂಕಷ್ಟಕ್ಕೆ ಸಿಲುಕಿರುವವರ ಬದುಕನ್ನು ಪರಿಗಣಿಸಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಮತ್ತು ಮಂಗಳೂರು ಎಸ್ಇಜೆಡ್ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಹಲವು ಸಭೆಗಳನ್ನು ನಡೆಸಲಾಗಿದೆ.
2004-2012ರ ಅವಧಿಯಲ್ಲಿ, ಅಂದರೆ ಯುಪಿಎ ಅವಧಿಯಲ್ಲಿ ಪ್ರತಿವರ್ಷ 75 ಲಕ್ಷ ಉದ್ಯೋಗಗಳು ಸೃಷ್ಟಿಯಾಗುತ್ತಿದ್ದವು. ಆದರೆ ಈ ಪ್ರಮಾಣ 2013ರ ನಂತರದಲ್ಲಿ 29 ಲಕ್ಷಕ್ಕೆ ಇಳಿದಿದೆ. ನಿರುದ್ಯೋಗದ ತೀವ್ರತೆ ನಮ್ಮ ದೇಶದಲ್ಲಿ ಎಷ್ಟರಮಟ್ಟಿಗೆ ಇದೆಯೆಂದರೆ, ಎನ್.ಸಿ.ಆರ್.ಬಿ ಪ್ರಕಾರ ಪ್ರತಿ ಗಂಟೆಗೆ ಇಬ್ಬರು ನಿರುದ್ಯೋಗಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ!
NIT Karnataka Recruitment 2024: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕನ್ಸ್ಟ್ರಕ್ಷನ್ ಟೆಕ್ನಾಲಜಿ & ಮ್ಯಾನೇಜ್ಮೆಂಟ್ನಲ್ಲಿ ಸ್ನಾತಕೋತ್ತರ ಪದವಿ, ಕನ್ಸ್ಟ್ರಕ್ಷನ್ ಮ್ಯಾನೇಜ್ಮೆಂಟ್ನಲ್ಲಿ ಪಿಎಚ್.ಡಿ ಪೂರ್ಣಗೊಳಿಸಿರಬೇಕು.
ಗ್ರಹಗಳ ರಾಜ ಸೂರ್ಯ 1 ತಿಂಗಳಲ್ಲಿ ತನ್ನ ರಾಶಿಯನ್ನು ಬದಲಾಯಿಸುತ್ತಾನೆ. ಸೂರ್ಯನ ಈ ಸಂಕ್ರಮಣವನ್ನು ಸಂಕ್ರಾಂತಿ ಎಂದು ಕರೆಯಲಾಗುತ್ತದೆ. ಇತ್ತೀಚೆಗೆ ಮಕರ ಸಂಕ್ರಾಂತಿ ಹಬ್ಬವನ್ನು ಜನವರಿಯಲ್ಲಿ ಆಚರಿಸಲಾಗುತ್ತದೆ. ಈಗ ಫೆಬ್ರವರಿಯಲ್ಲಿ ಸೂರ್ಯನು ಮಕರ ರಾಶಿಯಿಂದ ಹೊರಬಂದು ಕುಂಭ ರಾಶಿಯನ್ನು ಪ್ರವೇಶಿಸಲಿದ್ದಾನೆ. ಕುಂಭ ರಾಶಿಗೆ ಸೂರ್ಯನ ಪ್ರವೇಶ ಬಹಳ ವಿಶೇಷವಾಗಿರುತ್ತದೆ. ಅಕ್ವೇರಿಯಸ್ ಶನಿಯ ರಾಶಿ. 30 ವರ್ಷಗಳ ನಂತರ, ಶನಿಯು ತನ್ನದೇ ಆದ ಕುಂಭ ರಾಶಿಯಲ್ಲಿ ಚಲಿಸುತ್ತಿದ್ದಾನೆ. ಅಂತಹ ಪರಿಸ್ಥಿತಿಯಲ್ಲಿ, ಕುಂಭ ರಾಶಿಗೆ ಸೂರ್ಯನ ಪ್ರವೇಶವು ಈ ರಾಶಿಚಕ್ರ ಚಿಹ್ನೆಯಲ್ಲಿ ಸೂರ್ಯ ಮತ್ತು ಶನಿಯ ಸಂಯೋಗವನ್ನು ಉಂಟುಮಾಡುತ್ತದೆ.
BBMP Recruitment 2024: ವಾಕ್ ಇನ್ ಇಂಟರ್ವ್ಯೂಗೆ ಪಾಲಿಕೆ ನಿಗದಿಪಡಿಸಿರುವ ಸ್ಥಳಗಳಲ್ಲಿ ಈ ತಿಂಗಳ 13ರಿಂದ 15ರವರೆಗೆ ಆಯಾ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ ಆಧರಿಸಿ ನೇಮಕ ಪ್ರಕ್ರಿಯೆ ನಡೆಯಲಿದೆ.
GK Unknown Facts: ಜಗತ್ತಿನಲ್ಲಿ ಕೆಲವು ಸ್ಥಳಗಳಿವೆ, ಅಲ್ಲಿ ನೀವು ವಾಸಿಸಲು ಹಣವನ್ನು ಖರ್ಚು ಮಾಡಬೇಕಾಗಿಲ್ಲ, ಬದಲಿಗೆ ಅಲ್ಲಿನ ಸರ್ಕಾರವೆ ನಿಮಗೆ ಹಣ ನೀಡುತ್ತದೆ. ಆದರೆ, ಒಂದು ವಿಷಯ ಈ ಸ್ಥಳಗಳು ಸ್ವರ್ಗಕ್ಕಿಂತ ಕಡಿಮೆಯಿಲ್ಲ, ಅವುಗಳು ತಮ್ಮ ಸೌಂದರ್ಯಕ್ಕೆ ತುಂಬಾ ಹೆಸರುವಾಸಿಯಾಗಿವೆ (Career News In Kannada).
Job opportunities: ಭಾರತೀಯ ವಿಜ್ಞಾನ ಸಂಸ್ಥೆಯ ಅಧಿಸೂಚ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 8, 2024ಕ್ಕೆ ಗರಿಷ್ಠ 55 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.