UP Police Recruitment 2023: ಉತ್ತರ ಪ್ರದೇಶ ಪೊಲೀಸ್ನಲ್ಲಿ 60000 ಕ್ಕೂ ಹೆಚ್ಚು ಕಾನ್ಸ್ಟೆಬಲ್ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿ ಪ್ರಕ್ರಿಯೆಯು ಪ್ರಾರಂಭವಾಗಿದೆ. ಈ ಖಾಲಿ ಹುದ್ದೆ ಬಿಡುಗಡೆಯಾದಾಗಿನಿಂದ, ಸಾಮಾಜಿಕ ಮಾಧ್ಯಮದಲ್ಲಿ ಯುವಕರು ಸಾಮಾನ್ಯ ವರ್ಗದಲ್ಲಿ ವಯೋಮಿತಿಯಲ್ಲಿ ಸಡಿಲಿಕೆಗೆ ಒತ್ತಾಯಿಸುತ್ತಿದ್ದಾರೆ. ಯುವಕರಿಗೆ ಯೋಗಿ ಸರ್ಕಾರ ವಯೋಮಿತಿ ಸಡಿಲಿಕೆ ನೀಡಿದೆ.
Public Exam For 5th, 8th, 9th Class: ಶೈಕ್ಷಣಿಕ ವರ್ಷ 2023-24ರಲ್ಲಿ 5, 8 ಮತ್ತು 9ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಸನ್ನದ್ದವಾಗಿರುವ ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ 2024ರ ಮಾರ್ಚ್ ನಲ್ಲಿ ಪಬ್ಲಿಕ್ ಪರೀಕ್ಷೆ ನಡೆಸಲು ಯೋಜಿಸಿದೆ.
Yuva Nidhi: 2022-23ನೇ ಸಾಲಿನಲ್ಲಿ ಪದವಿ, ಡಿಪ್ಲೋಮಾ ತೇರ್ಗಡೆ ಆಗಿ 6 ತಿಂಗಳಿಂದ ಉದ್ಯೋಗ ಸಿಗದೇ ಇರುವವರಿಗೆ ಯುವನಿಧಿ ಯೋಜನೆ ಸಿಗಲಿದೆ. ಅಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್, ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್ ಸೇರಿದಂತೆ ಇತರೆ ಸೇವಾ ಕೇಂದ್ರಗಳಲ್ಲಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಳ್ಳಲು ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಭರಿಸಬೇಕಾದ ಅಗತ್ಯ ಇಲ್ಲ.
ಕೊಪ್ಪಳ ತಾಲೂಕಿನ ದದೇಗಲ್ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮಾ ಮೆಕಟ್ರಾನಿಕ್ಸ್ ವಿಭಾಗದಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಧಾರವಾಡ ರಂಗಾಯಣವು ತನ್ನ ರಂಗ ಚಟುವಟಿಕೆಯನ್ನು ವಿಸ್ತರಿಸುವ ಉದ್ದೇಶದಿಂದ ನುರಿತ ರಂಗ ನಿರ್ದೇಶಕರಿಂದ ರಂಗ ಕಲಾವಿದರಿಗಾಗಿ ನಾಟಕ ಸಿದ್ಧತಾ ಶಿಬಿರವನ್ನು ಧಾರವಾಡ ರಂಗಾಯಣದಲ್ಲಿ ಹಮ್ಮಿಕೊಳ್ಳಲಾಗಿದೆ.
2023-24ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಎಚ್.ಡಿ. ಅಧ್ಯಯನ ಮಾಡುತ್ತಿರುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-I, II (ಎ), III (ಎ) ಹಾಗೂ III (ಬಿ) ಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ, ಫೆಲೋಶಿಪ್ಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನೆಹರು ಯುವಕೇಂದ್ರ ವತಿಯಿಂದ ಯುವಜನರ ಸಬಲೀಕರಣ, ಯುವ ಮುಂದಾಳತ್ವ, ವಿವಿಧ ಅಭಿವೃದ್ಧಿ ಯೋಜನೆಗಳು, ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ಸಂಘಟನೆ ಕಾರ್ಯಕ್ರಮಗಳು, ಸಚಿವಾಲಯಗಳ/ಇಲಾಖೆಗಳ ಮಾಹಿತಿಗಳನ್ನು ಇ-ಪೊರ್ಟಲ್ ಮೂಲಕ ತಿಳಿದುಕೊಳ್ಳಲು ನನ್ನ ಭಾರತ ಪೋರ್ಟಲ್ನಲ್ಲಿ (My Bharat Portal) ಯುವ ಜನರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಆಹ್ವಾನಿಸಲಾಗಿದೆ.
CSIR UGC NET 2023 Advance City Intimation Slip Released: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ಸಿಎಸ್ಐಆರ್ ಯುಜಿಸಿ 2023ರ ಪರೀಕ್ಷಾ ಸಿಟಿ ಸ್ಲಿಪ್ ಅನ್ನು ಬಿಡುಗಡೆ ಮಾಡಿದೆ. ಇಲ್ಲಿ ನೀಡಲಾದ ನೇರ ಲಿಂಕ್ನಿಂದ ನಿಮ್ಮ ಪೇಪರ್ ಎಲ್ಲಿ ನಡೆಯಲಿದೆ ಎಂಬುದನ್ನು ಪರಿಶೀಲಿಸಿ. (Career News In Kannada)
ಬಳ್ಳಾರಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ 12 ತಿಂಗಳ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸಲು ಇದೇ ಡಿಸೆಂಬರ್ 26ರವರೆಗೆ ಅವಧಿ ವಿಸ್ತರಿಸಲಾಗಿದೆ.
KSRTC Recruitment 2023: ಬೆಂಗಳೂರಿನ ಶಾಂತಿನಗರದಲ್ಲಿ ಡಿ.26ರಿಂದ ಡಿ.28ರವರೆಗೆ ಅಭ್ಯರ್ಥಿಗಳ ದಾಖಲಾತಿ ಮತ್ತು ದೇಹದಾರ್ಢ್ಯತೆ ಪರಿಶೀಲನೆ ನಡೆಸಲಾಗುವುದು ಎಂದು ನಿಗಮವು ಪ್ರಕಟಣೆಯಲ್ಲಿ ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.