ತಾರಾನಾಥ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ 2023-24ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಗಿರಿಜನ ಉಪಯೋಜನೆ (ಎಸ್ಸಿಪಿ, ಟಿಎಸ್ಪಿ) ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಯುವಕ ಮತ್ತು ಯುವತಿಯರಿಗೆ 02 ತಿಂಗಳ ಆಯುರ್ವೇದೀಯ ಪಂಚಕರ್ಮ ಮಸಾಜಿಸ್ಟ್ ತರಬೇತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸ್ತಕ ಶೈಕ್ಷಣಿಕ ಸಾಲಿನಿಂದ ಸ್ನಾತಕ, ಸ್ನಾತಕೋತ್ತರ ಪದವಿಗೆ ಪ್ರವೇಶಾತಿ ಬಯಸುವ ತೃತೀಯ ಲಿಂಗಿ ಮತ್ತು ದೇವದಾಸಿ ಮಕ್ಕಳ ವಿದ್ಯಾರ್ಥಿಗಳಿಗೆ (ದಾಖಲಾತಿಗಳನ್ನು ಸಲ್ಲಿಸಿದ್ದಲ್ಲಿ ಮಾತ್ರ) ಪ್ರವೇಶಾತಿಯ ಶುಲ್ಕದಿಂದ ವಿನಾಯಿತಿ ನೀಡಲಾಗುವುದು ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಸಚಿವ ಎಸ್.ಎನ್ರುದ್ರೇಶ್ ಅವರು ತಿಳಿಸಿದ್ದಾರೆ.
Digital Marketing: ಪ್ರಸ್ತುತ ಡಿಜಿಟಲ್ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳು ಸಾಕಷ್ಟಿದ್ದು ಕೇವಲ ದೊಡ್ಡ ದೊಡ್ಡ ಹೆಸರಾಂತ ಕಂಪನಿಗಳು ಮಾತ್ರವಲ್ಲ ಪ್ರತಿಯೊಂದು ಸಣ್ಣ ಕಂಪನಿಗಳು ಸಹ ಡಿಜಿಟಲ್ ಮಾರ್ಕೆಟಿಂಗ್ನತ್ತ ಮುಖ ಮಾಡುತ್ತಿವೆ.
2023-24ನೇ ಸಾಲಿಗೆ ಪರಿಶಿಷ್ಟ ಜಾತಿಯ ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಬೆಳಗಾವಿ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Karnataka SSLC Exam Timetable 2024: ವೇಳಾಪಟ್ಟಿ ಪ್ರಕಾರ, ಪರೀಕ್ಷೆಗಳು 2024ರ ಮಾರ್ಚ್ 2 ರಿಂದ 22ರವರೆಗೆ ನಡೆಯಲಿದೆ. 2 ಗಂಟೆ 15 ನಿಮಿಷಗಳ ಕಾಲ (ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30 ವರೆಗೆ) ಪರೀಕ್ಷೆಗಳು ನಡೆಯಲಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.