Property Returan Parade: ಜಿಲ್ಲಾ ಪ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ಮೊಬೈಲ್, ಮುಂಡರಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ಮೂರು ಟ್ರ್ಯಾಕ್ಟರ್ ಟ್ರೇಲರ್, ರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ 10 ಬೈಕ್ ಗಳು, ಗ್ರಾಮಾಂತರ ಪೊಲೀಸ್ ಠಾಣೆ ಬ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ಚಿನ್ನದ ಮಾಂಗಲ್ಯ, ಬೆಳ್ಳೆ ಮೂರ್ತಿಯನ್ನ ಮಾಲಿಕರಿಗೆ ಹಿಂತಿರುಗಸಲಾಯಿತು.
Building Collapsed: ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬಾಡರಹಳ್ಳಿ ಬಳಿ ಸುಮಾರು ನಾಲ್ಕು ಎಕರೆ ಪ್ರದೇಶದಲ್ಲಿ ಸೆಂಟ್ ಹಾನ್ಸ್ ಖಾಸಗಿ ಶಾಲಾ ಕಟ್ಟಡ ನಿರ್ಮಾಣ ಮಾಡಲಾಗುತ್ತಿದ್ದು, ಇಂದು ಬೆಳಗ್ಗೆ ಶಾಲಾ ಕಟ್ಟಡದ ಪೋರ್ಟಿಕಾದ ಮೋಲ್ಡ್ಗೆ ಸಿಮೆಂಟ್ ಕಾಂಕ್ರೀಟ್ ಹಾಕುವ ವೇಳೆ ಏಕಾಏಕಿ ಕುಸಿದು ಬಿದ್ದಿದೆ.
ಮೃತ ಮಹಿಳೆಯ ಗಂಡ ಮಲ್ಲಿಕಾರ್ಜುನ್ ಎಂದು ತಿಳಿದುಬಂದಿದೆ. ಯಾವ ಕಾರಣಕ್ಕೆ ರಾಧಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ನಿಖರವಾಗಿ ತಿಳಿದಿಲ್ಲ. ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Shivamogga Suicide case: ಮೂಲಗಳ ಪ್ರಕಾರ ಶಮಿತಾ ಸಾವನ್ನಪ್ಪಿರುವ ಸ್ಥಳದಲ್ಲಿ ಡೆತ್ನೋಟ್ ಸಹ ಸಿಕ್ಕಿದ್ದು, ಅನಾರೋಗ್ಯದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಉಲ್ಲೇಖಿಸಿದ್ದಾರೆ ಎನ್ನಲಾಗುತ್ತಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
Cyber crime: ಹಳೆಯ ನಾಣ್ಯಗಳಿಗೆ ಲಕ್ಷ ಲಕ್ಷ ಹಣ ಸಿಗುತ್ತದೆ ಅಂತಾ ನಂಬಿ ನಾನು ಮೋಸ ಹೊಗಿರುವುದು ತಿಳಿಯಿತು. ನಾನು ಸೈಬರ್ ಅಪರಾಧಿಗಳ ಜಾಲಕ್ಕೆ ಬಲಿಯಾಗಿ ಹಣ ಕಳೆದುಕೊಂಡಿದ್ದೇನೆ. ಸೈಬರ್ ವಂಚಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿರುವುದಾಗಿ ರಾಹುಲ್ ಹೇಳಿದ್ದಾರೆ.
Crime News: ಜನವರಿ 15 ರಂದು ಸಂಕ್ರಾಂತಿ ಹಬ್ಬದ ದಿನ ಮಧ್ಯಾಹ್ನ ಅರವಿಂದ್ ರಾಜ್ ಬಹರ್, ಅವನಿಶ್ ಕುಮಾರ್, ಚಂದನ್ ಚವಾಣ್ ಎಂಬ ಬೇರೆ ರಾಜ್ಯದ ಮೂವರು ಯುವಕರು ಕನ್ನಡದ ಯುವಕ ಕಾರು ಚಾಲಕ ಅನಿಲ್ ಎಂಬಾತನನ್ನು ರಸ್ತೆ ಮಧ್ಯೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
Karnataka Crime News: ಮಧುಸೂಧನ್ ತಂದೆ ಮಾನಸಿಕ ಅಸ್ವಸ್ಥರಾಗಿದ್ದರಂತೆ. ಹೀಗಾಗಿ ಮಧುಸೂಧನ್ ನೋಡಿಬರುತ್ತಿದ್ದ ಹೆಣ್ಣುಗಳು ಆತನನ್ನು ತಿರಸ್ಕರಿಸುತ್ತಿದ್ದರಂತೆ. ಮದುವೆಗೆ ವಯಸ್ಸಾಗಿದ್ದರೂ ನನಗೆ ಯಾರೂ ಹೆಣ್ಣು ಕೊಡುತ್ತಿಲ್ಲವೆಂಬ ಬೇಸರದಲ್ಲಿದ್ದ ಮಧುಸೂಧನ್ ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ತೆಗೆದಕೊಂಡಿದ್ದಾನೆ.
Anna Bhagya rice seized on Mysore-Bangalore Road: ಅಕ್ಕಿ ಮತ್ತು ಟ್ರಕ್ ಅನ್ನು ವಶಪಡಿಸಿಕೊಂಡಿರುವ ಪೊಲೀಸರು, ಚಾಲಕನನ್ನು ಬಂಧಿಸಿದ್ದಾರೆ. ಈ ಬಗ್ಗೆ ಮೇಟಗಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
Crime News: ಕೊಳ್ಳೇಗಾಲ ತಾಲೂಕಿನ ಜಿನಕನಹಳ್ಳಿ ಗ್ರಾಮದ ಬಳಿ ದ್ವಿಚಕ್ರ ವಾಹನಕ್ಕೆ ಟ್ರ್ಯಾಕ್ಟರ್ನಲ್ಲಿ ಚಲಿಸುತ್ತಿದ್ದ ಕಟಾವು ಯಂತ್ರವು ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಇಬ್ಬರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿದ್ದಾರೆ.
Crime News: ಮಂಗಳವಾರ ಸಂಜೆಯವರೆಗೂ ಮನೆಯವರು ಬಾಗಿಲು ತೆರೆಯದಿದ್ದಾಗ ಅಕ್ಕಪಕ್ಕದ ಮನೆಯವರು ಅನುಮಾನಗೊಂಡು ಬಾಗಿಲು ಒಡೆದು ಮನೆಯೊಳಗೆ ಪ್ರವೇಶಿಸಿದಾಗ ಈ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ದೆಹಲಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಹುಡುಗಿಯ ಡಿಪಿ ಹಾಕಿ ಹುಡುಗಿ ರೀತಿ ಹುಡಗರೇ ಚಾಟ್ ಮಾಡುತ್ತಾರೆ. ಬಣ್ಣ ಬಣ್ಣದ ಮಾತುಗಳನ್ನಾಡಿ ಸೆಕ್ಸ್ ವಿಚಾರ ಮಾತಾಡಿ ನಿಮ್ಮನ್ನ ಖೆಡ್ಡಾಗೆ ಕೆಡವೋದು ಫಿಕ್ಸ್. ಆ ಖಾಸಗಿ ಫೋಟೋಗಳ ಸ್ಕ್ರೀನ್ ಶಾಟ್ ಹಾಗೂ ಸ್ಕ್ರೀನ್ ರೆಕಾರ್ಡ್ ಮಾಡಿ ಬ್ಲಾಕ್ ಮೇಲ್ ಮಾಡಿ ಹಣ ವಸೂಲಿ ಮಾಡುತ್ತಾರೆ.
ಮಾದಕ ವಸ್ತು ದಂಧೆಕೋರರ ವಿರುದ್ಧ ಸಮರ ಸಾರಿರುವ ಬೆಂಗಳೂರು ಪೊಲೀಸರು ರಾಷ್ಟ್ರದಲ್ಲೇ ಮೊದಲ ಬಾರಿಗೆ ವಿದೇಶಿ ಪೆಡ್ಲರ್ ಗಳಿಗೆ ಸಂಬಂಧಿಸಿದ ಹಣ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ನೈಜೀರಿಯಾ ಮೂಲದ ಪೀಟರ್ ಇಕೆಡಿ ಬೆಲನ್ವು (38) ಎಂಬ ಪೆಡ್ಲರ್ ಗೆ ಸಂಬಂಧಿಸಿದ 12.60 ಲಕ್ಷ ರೂ ಹಣವನ್ನ ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
Crime News: ಉದ್ಯಮಿಯಾಗಿರುವ ಚೇತನ್ ಶಾರವರು 2023ನೇ ಸಾಲಿನಲ್ಲಿ ತಮ್ಮ ಮಗಳಿಗೆ ಸೆಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಬಿಬಿಎ ಸೀಟಿಗಾಗಿ ಪ್ರಯತ್ನಿಸುತ್ತಿದ್ದರು. ಆ ಸಂದರ್ಭದಲ್ಲಿ ಚೇತನ್ ಶಾರ ಮಗಳ ಸ್ನೇಹಿತನೊಬ್ಬನ ಮೂಲಕ ಆರೋಪಿ ಸಚಿನ್ ಪರಿಚಯವಾಗಿತ್ತು.
ನಕಲಿ 3ರೋಜಸ್ ಟೀ ಪುಡಿ ಜಾಲ ಕಂಡು ಅಧಿಕಾರಿಗಳೇ ಶಾಕ್
ಬ್ರಾಂಡೆಂಡ್ ಪ್ಯಾಕ್ನಲ್ಲಿ ನಕಲಿ ಟೀ ಪುಡಿ ತುಂಬುತ್ತಿದ್ದ ಜಾಲ
ನೆಲಮಂಗಲದ ಹೊರವಲಯದಲ್ಲಿ ನಡೀತ್ತಿದ್ದ ಅಕ್ರಮದ ಅಡ್ಡೆ
ಹಿಂದೂಸ್ಥಾನ್ ಯೂನಿಲಿವರ್ ಸಂಸ್ಥೆ ಅಧಿಕಾರಿಗಳ ಮಾಹಿತಿ
ಮಾದನಾಯಕನಹಳ್ಳಿ ಪೊಲೀಸರಿಂದ ಫ್ಯಾಕ್ಟರಿ ಮೇಲೆ ದಾಳಿ
ಮಂಡ್ಯದಲ್ಲಿ ಬಸ್ನಲ್ಲಿ ಮಗು ಕಳ್ಳತನ ಕೇಸ್ಗೆ ಟ್ವಿಸ್ಟ್
ಪೊಲೀಸರಿಗೆ ಚಳ್ಳೇಹಣ್ಣು ತಿನ್ನಿಸಿದ ಕಿಲಾಡಿ ಲೇಡಿ..!
ಮಗು ಕಳುವು ಬಗ್ಗೆ ತನಿಖೆಗೆ ಇಳಿದಿದ್ದ ಪೊಲೀಸರಿಗೆ ಶಾಕ್
ಏಳು ತಿಂಗಳ ಗಂಡು ಮಗು ನಾಪತ್ತೆಯಾಗಿದೆ ಎಂದು ದೂರು
ಬೇರೊಬ್ಬರ ಮಗುವಿನ ಫೋಟೊ ಕೊಟ್ಟು ಸವಿತಾ ದೂರು
ವಿಜಯಪುರ ಹಿಟ್ ಆ್ಯಂಡ್ ರನ್ ಕೇಸ್.. ಓರ್ವ ಗಂಭೀರ
ಬೈಕ್ಗೆ ಕಾರು ಡಿಕ್ಕಿ, ಸೈಕಲ್ ಸವಾರನಿಗೆ ಗಂಭೀರ ಗಾಯ
ವಿಜಯಪುರ ನಗರದ ಗಾಂಧಿಚೌಕ್ ಸರ್ಕಲ್ನಲ್ಲಿ ಘಟನೆ
ಸೈಕಲ್ ಸವಾರನಿಗೆ ಗಂಭೀರ ಗಾಯ, ಸೈಕಲ್ ಜಖಂ
ಗಾಯಾಳು ಸೈಕಲ್ ಸವಾರನಿಗೆ ಜಿಲ್ಲಾಸ್ಪತ್ರೆಗೆ ದಾಖಲು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.