ವರದಿಗಳ ಪ್ರಕಾರ ಅಹಿರಾನ್ ರೈಲು ನಿಲ್ದಾಣದ ಸಮೀಪದ ರೈಲು ಸೇತುವೆಯ ಹಳಿಗಳ ಮಧ್ಯೆಯೇ ಐವರು ಯುವಕರು ರೀಲ್ಸ್ ಮಾಡುತ್ತಿದ್ದರು. ಈ ವೇಳೆ ಹೌರಾ-ರಾಧಿಕಾಪುರ ಎಕ್ಸ್ಪ್ರೆಸ್ ರೈಲು ಬಂದು ಡಿಕ್ಕಿ ಹೊಡೆದಿದೆ. ಪರಿಣಾಮ ರೈಲಿಗೆ ಸಿಲುಕಿ ಮೂವರು ಯುವಕರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.
Banglore airport : ಫೀಲ್ಮಿ ಸ್ಟೈಲ್ನಲ್ಲಿ ಕೊಕೇನ್ ಕ್ಯಾಪ್ಸೂಲ್ ಹೊಟ್ಟೆಯಲ್ಲಿಟ್ಟುಕೊಂಡು ಬೆಂಗಳೂರಿಗೆ ಹಾರಿ ಬಂದ ನೈಜೀರಿಯಾದ ವ್ಯಕ್ತಿಯನ್ನು ಇಲ್ಲಿನ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.
Camera In Girls Hostel Bathroom: ಶೌಚಾಲಯದಲ್ಲಿ ಕ್ಯಾಮರಾ ಇಟ್ಟಿರುವದನ್ನು ಕಂಡು ಅನುಮಾನ ವ್ಯಕ್ತಪಡಿಸಿದ ವಿದ್ಯಾರ್ಥಿನಿಯರು ಕ್ಯಾಮರಾ ಕಂಡು ಗಾಬರಿಗೊಂಡಿದ್ದು ಕಾಮುಕನನ್ನು ಹಿಡಿದು ಥಳಿಸಿದ್ದಾರೆ.
ಸಾವಳಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ಮೊದಲು ಹಿಟ್ ಅಂಡ್ ರನ್ ಕೇಸ್ ಆಗಿತ್ತು. ವಿಚಾರಣೆ ವೇಳೆ ಕಾನ್ಸ್ಟೇಬಲ್ ಕರಾಮತ್ತು ಬಯಲಾಗಿದೆ. ಹೀಗಾಗಿ ಕಾನ್ಸ್ಟೇಬಲ್ ಮನ್ಸೂರ್ ಅಲಿ ಹಾಗೂ ಸಹೋದರ ಮೆಹಮೂದ್ನನ್ನು ಸಾವಳಗಿ ಪೊಲೀಸರು ಬಂಧಿಸಿದ್ದಾರೆ.
Student dies of heart attack: ಮೂಡಿಗೆರೆ ಎಂಜಿಎಂ. ಸರ್ಕಾರಿ ಆಸ್ಪತ್ರೆ ವೈದ್ಯರು ಸೃಷ್ಟಿಗೆ ಹೃದಯಾಘಾತವಾಗಿದೆ ಎಂದು ದೃಢಪಡಿಸಿದ್ದಾರೆ. ದಾರದಹಳ್ಳಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿ ವ್ಯಾಸಂಗ ಮಾಡುತ್ತಿದ್ದಳು. ಮಗಳ ಸಾವಿನಿಂದ ಕುಟುಂಬಸ್ಥರು ಆಘಾತಗೊಂಡಿದ್ದಾರೆ.
ಕಳ್ಳತನದ ಜೊತೆಗೆ ಬೆದರಿಕೆ ಮತ್ತು ಧಮ್ಕಿ ಹಾಕಿರುವ ಆರೋಪ ಕೇಳಿ ಬಂದಿದೆ. ಕಾಂಟ್ರಾಕ್ಟರ್ ದಯಾನಂದ್ ಕುಮಾರ್ ಎಂಬುವವರು ನೀಡಿರುವ ದೂರಿನ ಮೇಲೆ ಅಮೃತಹಳ್ಳಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಗೋಣಿಕೊಪ್ಪ ಬಳಿ ಹೆದ್ದಾರಿಯಲ್ಲಿ 09 ಡಿಸೆಂಬರ್ 2023ರ ಮಧ್ಯರಾತ್ರಿ ದರೋಡೆ ಪ್ರಕರಣ ನಡೆದಿತ್ತು. ಕೇರಳ ಮೂಲದ ಚಿನ್ನಾಭರಣ ವ್ಯಾಪಾರಿ ಶಂಜಾದ್ ಎಂಬಾತನ ಕಾರ್ ತಡೆದು 61 ಲಕ್ಷದ 71 ಸಾವಿರ ರೂ.. ದರೋಡೆ ಮಾಡಲಾಗಿತ್ತು.
ಸಂಕೇತ್ ಆಗಾಗ ಬೆಂಗಳೂರಿನಲ್ಲಿರುವ ತಮ್ಮ ಅಕ್ಕನ ಬಗ್ಗೆ ಹೋಗಿ ಬರುತ್ತಿದ್ದ. ಈ ವೇಳೆ ಕರೀಂಖಾನ್ ಎಂಬುವರ ಪರಿಚಯವಾಗಿತ್ತು. ಸಂಕೇತ್ನ ವೃತ್ತಿ ಬಗ್ಗೆ ತಿಳಿದುಕೊಂಡು ಕರೀಂಖಾನ್ ತನ್ನ ಅಳಿಯ ದುಬೈನಿಂದ ಕಡಿಮೆ ಬೆಲೆಗೆ ಚಿನ್ನ ತಂದು ಮಾರಾಟ ಮಾಡ್ತಾನೆ. ನಿಮಗೆ ಬೇಕಾದರೆ ಖರೀದಿಸಿ ಸುಲಭವಾಗಿ ಹಣ ಸಂಪಾದನೆ ಮಾಡಬಹುದು ಎಂದು ಆಸೆ ಹುಟ್ಟಿಸಿದ್ದ.
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ದಪ್ಪರ್ತಿ ಗ್ರಾಮದ ಮನೋಜ್ ಹಾಗೂ ಅಂಕಿತಾ ಇಬ್ಬರು ಪರಸ್ಪರ ಪ್ರೀತಿಸಿ ಮನೆ ಬಿಟ್ಟು ಓಡಿ ಹೋಗಿ ಭಾನುವಾರ ಮದುವೆಯಾಗಿದ್ದಾರೆ. ಇದರಿಂದ ರೊಚ್ಚಿಗೆದ್ದ ಅಂಕಿತಾ ಕುಟುಂಬಸ್ಥರು ಇಂದು ಯುವಕನ ತಂದೆ-ತಾಯಿ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಮನೆಯವರ ಇಷ್ಟಕ್ಕೆ ವಿರುದ್ಧವಾಗಿ ತಮ್ಮ ಹುಡುಗಿಯನ್ನು ಮದುವೆಯಾಗಿರುವ ಯುವಕನ ವಿರುದ್ಧ ಕುಪಿತಗೊಂಡು ರೊಚ್ಚಿಗೆದ್ದ ಯುವತಿ ಕುಟುಂಬಸ್ಥರು ಸೋಮವಾರ (ಡಿ. 18) ಯುವಕನ ಮನೆಗೆ ನುಗ್ಗಿ ದಾಳಿ ನಡೆಸಿ, ಯುವಕನ ತಂದೆ ತಾಯಿಯನ್ನು ಹೊರಗೆ ಎಳೆತಂದು ನಡು ರಸ್ತೆಯಲ್ಲೇ ಮನಸೋ ಇಚ್ಚೆ ಹಲ್ಲೆ ನಡೆಸಿದ್ದಾರೆ.
Dawood Ibrahim : ದಾವೂದ್ ಇಬ್ರಾಹಿಂ ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್. ಭೂತಗ ಲೋಕದ ದೊರೆ ಎಂತೆಂತಹ ಅಪರಾಧಗಳನ್ನು ಮಾಡಿದ್ದ, ನಮ್ಮ ದೇಶದಲ್ಲಿ ಎಲ್ಲಿ ಬಾಂಬ್ ಸ್ಫೋಟಗಳು ನಡೆಸಿದ್ದ ಎನ್ನುವ ಮಾಹಿತಿ ನಿಮ್ಗೆ ಗೊತ್ತಾದ್ರೆ ಶಾಕ್ ಆಗ್ತೀರಾ.. ಸಾವಿರಾರು ಅಮಾಯಕರ ಸಾವಿಗೆ ಕಾರಣವಾಗಿದ್ದ ಕ್ರಿಮಿನಲ್ ಸಂಪೂರ್ಣ ವಿವರ ಹೀಗಿದೆ..
Driverless Cars in India: ಚಾಲಕರಹಿತ ಕಾರುಗಳು ಭಾರತಕ್ಕೆ ಬರಲು ನಾನು ಎಂದಿಗೂ ಅನುಮತಿಸುವುದಿಲ್ಲ. ಏಕೆಂದರೆ ಇದು ಹಲವಾರು ಚಾಲಕರ ಉದ್ಯೋಗಗಳನ್ನು ಕಸಿದುಕೊಳ್ಳುತ್ತದೆ. ಹೀಗಾಗಿ ನಾನು ಹಾಗೆ ಮಾಡಲು ಬಿಡುವುದಿಲ್ಲವೆಂದು ನಿತಿನ್ ಗಡ್ಕರಿ ತಿಳಿಸಿದ್ದಾರೆ.
Kannada TV actors Link with drug peddlers: ವಿದೇಶಿ ಡ್ರಗ್ ಪೆಡ್ಲರ್ ಜೊತೆ ಕನ್ನಡದ ಕೆಲ ಕಿರುತೆರೆ ನಟ- ನಟಿಯರು ನಿತಂತರ ಸಂಪರ್ಕದಲ್ಲಿದ್ದರು ಎಂಬುದು ಸಿಸಿಬಿ ಪೊಲೀಸರ ತನಿಖೆ ವೇಳೆ ಬಯಲಾಗಿದೆ.
MLA Ramdular Gond : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಬಿಜೆಪಿ ಶಾಸಕನಿಗೆ ನ್ಯಾಯಾಲಯ 10 ಲಕ್ಷ ರೂ. 25 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಒಂಬತ್ತು ವರ್ಷಗಳ ಹಿಂದೆ ಈ ಘಟನೆ ನಡೆದಿತ್ತು. ಈ ಪ್ರಕರಣದಲ್ಲಿ ಶಾಸಕ ತಪ್ಪಿತಸ್ಥ ಎಂದು ನ್ಯಾಯಾಲಯ ತೀರ್ಪು ನೀಡಿತ್ತು. ಪ್ರಕರಣದ ಸಂಪೂರ್ಣ ವಿವರ ಹೀಗಿದೆ..
ಆರೋಪಿ ಒಳ್ಳೆ ದುಬೈ ಶೇಕ್ ರೀತಿ ಬಿಲ್ಡಪ್ ಕೊಡ್ತಿದ್ದ. ನನ್ನ ಹತ್ರ ದುಬೈ ಧಿರಾಮ್ ಕರೆನ್ಸಿ ಇದೆ ಕಡಿಮೆ ಬೆಲೆಗೆ ಅಂದ್ರೆ ಅರ್ಧ ರೇಟ್ ಕೊಡ್ತೀನಿ ಅಂತಾ ವಂಚಿಸಲು ಹೊಂಚು ಹಾಕ್ತಿದ್ದ.ಆದರೆ ವಿಚಾರ ಗೊತ್ತಾಗ್ತಿದ್ದಂತೆ ಸಿಸಿಬಿ ಪೊಲೀಸರು ಆಸಾಮಿಯನ್ನ ಬಲೆಗೆ ಕೆಡವಿದ್ದಾರೆ.
ಮಾಯಾಂಗನೆ ಮಾತಿಗೆ ಮರುಳಾಗಿ ಆರ್ ಆರ್ ನಗರಕ್ಕೆ ಅತಾಉಲ್ಲಾ ಮಂಚದಾಟ ಆಡುತ್ತಿದ್ದಾಗ ಹನಿಟ್ರಾಪ್ ಗ್ಯಾಂಗ್ ಎಂಟ್ರಿ ಕೊಟ್ಟಿದೆ. ಒಬೇದ್ ಖಾನ್ ಎಂಬಾತ ಆರೋಪಿ ಸಭಾ ಮತ್ತು ಅತಾಉಲ್ಲನನ್ನ ತಡೆದು ಸ್ಥಳಕ್ಕೆ ಖಲೀಮ್, ರಕೀಬ್ ಅತೀಕ್ ಎಂಬುವವರನ್ನ ಕರೆಸಿ ಸೀನ್ ಕ್ರಿಯೇಟ್ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.