ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಿರುಮಲಶೆಟ್ಟಿ ಹಳ್ಳಿಯ ಖಾಸಗಿ ಆಸ್ಪತ್ರೆಯ ಆರವರಣದಲ್ಲಿರುವ ಕಸದ ತೊಟ್ಟಿಯಲ್ಲಿ ಹೆಣ್ಣು ಭ್ರೂಣ ಪತ್ತೆಯಾಗಿದ್ದು, ಅಲ್ಲಿನ ವೈದ್ಯರು ಮತ್ತು ಸಿಬ್ಬಂಧಿಗಳನ್ನು ಬಂಧಿಸಲಾಗಿದೆ.
Car Accident Near Chikkaballapur: ಅತಿ ವೇಗದಿಂದ ಬಂದ ಸ್ವಿಫ್ಟ್ ಕಾರೊಂದು ರಸ್ತೆ ಬದಿಯ ಗುಂಡಿಗೆ ಬಿದ್ದಿದ್ದು, ಕಾರಿನಲ್ಲಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗುಂಡಿಯೊಳಗೆ ಸ್ವಿಫ್ಟ್ ಕಾರು ಸಂಪೂರ್ಣವಾಗಿ ಮುಳುಗಿ ಹೋಗಿದೆ. ಪರಿಣಾಮ ನಾಲ್ವರು ಯುವಕರು ಕಾರಿನಲ್ಲೇ ಜಲಸಮಾಧಿಯಾಗಿದ್ದಾರೆ.
Chitradurga Suicide Case: ಲತಾರ ಪತಿ ತಿಪ್ಪೇಸ್ವಾಮಿ ಜಮೀನಿಗೆ ಹೋಗಿದ್ದರಂತೆ. ಹೀಗಾಗಿ ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು ಲತಾ ತನ್ನಿಬ್ಬರು ಮಕ್ಕಳನ್ನು ಮೊದಲು ನೀರಿನ ತೊಟ್ಟಿಯಲ್ಲಿ ಮುಳುಗಿಸಿ ಸಾಯಿಸಿದ್ದಾರೆ. ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.
ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಮುಂಬೈನಿಂದ ಬ್ಯಾಂಕ್ ಅಧಿಕಾರಿಗಳು ಎಟಿಎಂ ಅಳವಡಿಸಿರುವ ಕಟ್ಟಡದ ಮಾಲೀಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕಟ್ಟಡದ ಮಾಲೀಕರು ಸ್ಥಳಕ್ಕೆ ಧಾವಿಸುತ್ತಿದ್ದಂತೆ ಕಳ್ಳರು ತಮ್ಮ ಸಲಕರಣೆಗಳನ್ನು ಬಿಟ್ಟು ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ.
Doctor suicide in Kerala: 150 ಗ್ರಾಂ ಚಿನ್ನ, 15 ಎಕರೆ ಭೂಮಿ ಮತ್ತು BMW ಕಾರು ಬೇಕೆಂಬ ವರನ ಕಡೆಯವರ ಬೇಡಿಕೆಯಿಂದ ಮದುವೆ ರದ್ದಾದ ಕಾರಣ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ತಿರುವನಂತಪುರದಲ್ಲಿ ನಡೆದಿದೆ.
Crime News in Kalaburagi: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಸಂಬಂಧಿಕರೇ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ವಿಶ್ವವಿದ್ಯಾಲಯ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹನೂರು ತಾಲೂಕಿನ ರಾಮಾಪುರದಿಂದ 6 ಕಿಮೀ ದೂರದ 50 ಅಡಿಗೂ ಅಧಿಕ ಕಂದಕದಲ್ಲಿ ಹಂತಕರು ಶವವನ್ನು ಟಾರ್ಪಾಲ್, ಬೆಡ್ ಶೀಟ್ ಹಾಕಿ ಮುಚ್ಚಿಟ್ಟಿದ್ದರು. ಬೆರಳಚ್ಚು ತಜ್ಞರು ಹಾಗೂ ಇನ್ನಿತರ ತಜ್ಞರು ಬಂದು ಸ್ಥಳ ಮಹಜರು ನಡೆಸಿ ಸಾಕ್ಷ್ಯಾಧಾರ ಕಲೆ ಹಾಕಿದ ಬಳಿಕ ಪೊಲೀಸರು ಹರಸಾಹಸ ಪಟ್ಟು ಶವವನ್ನು ಮೇಲಕ್ಕೆ ಎತ್ತಿದ್ದಾರೆ.
ರಾಮಾಪುರ ಪ್ರದೇಶದಲ್ಲಿ ಮಹದೇವಯ್ಯನವರ ಕಾರನ್ನು ಪೊಲೀಸರು ಪತ್ತೆ ಹಚ್ಚಿದ್ದರು. ಅದರಲ್ಲಿ ರಕ್ತದ ಕಲೆಗಳಿರುವುದು ಕಂಡುಬಂದಿತ್ತು. ಕಾರು ಪತ್ತೆಯಾದ ಬೆನ್ನಲ್ಲೇ ಖಾಕಿಪಡೆ ತನಿಖೆಯನ್ನು ಚುರುಕುಗೊಳಿಸಿತ್ತು. ಆದರೆ ಕೊಲೆಯಾದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ.
ಮಹಾದೇವಯ್ಯ ಅವರ ಕಾರ್ ಪತ್ತೆಯಾಗಿರುವ ಜಾಗದಲ್ಲಿ ಕಾರಿನ ಗಾಜು ಒಡೆದಿದ್ದು ರಕ್ತದ ಕಲೆಗಳು ಕೂಡ ಕಂಡು ಬಂದಿದೆ. ಚನ್ನಪಟ್ಟಣ ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿದ್ದು ಬೆರಳಚ್ಚು ತಜ್ಞರು ಕಾರನ್ನು ಪರಿಶೀಲನೆ ನಡೆಸುತ್ತಿದ್ದಾರೆ.
Suicide case: ಪತಿಯ ಕುಟುಂಬದರಿಂದ ಗೃಹಿಣಿಗೆ ಹಲ್ಲೆ ಮತ್ತು ವರದಕ್ಷಿಣೆ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ತಮ್ಮ ಮಗಳ ಸಾವಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಅನುಷಾಳ ಪೋಷಕರು ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದಾರೆ.
Bomb Threat in Bengaluru Schools: ಈಗ ಪೊಲೀಸರ ಕಣ್ಣು khariijites@beeble.com ಮೇಲೆ ನೆಟ್ಟಿದೆ. ಈ ಇ-ಮೇಲ್ ಮೂಲಕವೇ ಬೆಂಗಳೂರಿನ ಶಾಲೆಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ‘ಜೀ ನ್ಯೂಸ್ ಕನ್ನಡ’ ತನಿಖೆ ನಡೆಸಿದ್ದು, ಇ-ಮೇಲ್ ಬಂದಿರುವ ಮೂಲವನ್ನು ಪತ್ತೆ ಹಚ್ಚಿದೆ.
Bomb Threat in Bengaluru Schools: ಈ ಆಘಾತಕಾರಿ ವಿಷಯ ತಿಳಿದ ಕೂಡಲೇ ಬೆಂಗಳೂರಿನ ವಿವಿಧ ಶಾಲೆಗೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಭೇಟಿ ನೀಡಿದ್ದು, ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಮಕ್ಕಳನ್ನು ಶಾಲೆಯಿಂದ ಮನೆಗೆ ವಾಪಸ್ ಕಳುಹಿಸಿದ್ದಾರೆ. ಪೋಷಕರು ಸಹ ಶಾಲೆಯತ್ತ ದೌಡಾಯಿಸಿದ್ದಾರೆ.
Police vs Lawyer: ಗುರುವಾರ(ನವೆಂಬರ್ 30) ರಾತ್ರಿ 8 ಗಂಟೆ ವೇಳೆಗೆ ನಗರದ ಮಾರ್ಕೆಟ್ ರಸ್ತೆಯಲ್ಲಿ ನಗರ ಠಾಣೆ ಮುಂಭಾಗ ಯುವ ವಕೀಲ ಪ್ರೀತಂ ಹೆಲ್ಮೆಟ್ ಹಾಕದೆ ಬೈಕಿನಲ್ಲಿ ಹೋಗುತ್ತಿದ್ದರು. ವಕೀಲನನ್ನ ಪ್ರಶ್ನಿಸಿದ ಪೊಲೀಸರು ಹಾಗೂ ವಕೀಲನ ಮಧ್ಯೆ ಮಾತಿನ ಚಕಮಕಿ ನಡೆದಿದೆ.
Tumakuru Crime News: ಇಬ್ಬರು ಮಕ್ಕಳೊಂದಿಗೆ ಕೆರೆಗೆ ಬಿದ್ದು ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ನಡೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.