NIA Raids: ದೇಶದ ಹಲವು ರಾಜ್ಯಗಳಲ್ಲಿ ದಾಳಿ ನಡೆಸಿರುವ ಎನ್ಐಎ ಉದ್ಯೋಗ ಕೊಡಿಸುವುದಾಗಿ ಸುಳ್ಳು ಭರವಸೆ ನೀಡಿ ಭಾರತೀಯ ಯುವಕರನ್ನು ವಿದೇಶಗಳಿಗೆ ಕಳ್ಳಸಾಗಣೆ ಮಾಡುತ್ತಿದ್ದ ಐದು ಜನರನ್ನು ಬಂಧಿಸಿದೆ.
Bangaluru rave party : ರೇವ್ ಪಾರ್ಟಿ ಸಂಬಂಧ ಸಿಸಿಬಿ ನಡೆಸುತ್ತಿರುವ ತನಿಖೆಯಲ್ಲಿ ಕೆಲ ಸ್ಪೋಟಕ ಅಂಶಗಳು ಬಯಲಾಗುತ್ತಿವೆ. ಈ ಮೊದಲು ಡ್ರಗ್ ಜೊತೆ ಕಾಲ್ ಬಾಯ್ಸ್, ಸೆಕ್ಸ್ ಪಾರ್ಟಿ ನಡೆದಿದ್ದು ಬಯಲಾಗಿತ್ತು. ಆದರೆ ಈಗ ಮತ್ತಷ್ಟು ಸ್ಪೋಟಕ ಅಂಶಗಳು ತನಿಖೆ ವೇಳೆ ತಿಳಿದು ಬಂದಿವೆ.
Car-truck accident in Hassan: ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ನಂತರ ಹಾರಿ ಕಂಟೇನರ್ಗೆ ಗುದ್ದಿದೆ. ಪರಿಣಾಮವಾಗಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮಗು, ಇಬ್ಬರು ಮಹಿಳೆಯರು ಸೇರಿದಂತೆ 6 ಜನರು ಸಾವನ್ನಪ್ಪಿದ್ದಾರೆ.
BBA student Prabuddha murder case: ಮೇ 15ರಂದು ಪ್ರಬುದ್ಧಾಳ ಮನೆಗೆ ಹೋಗಿದ್ದ ಬಾಲಕ, ʼಅಕ್ಕ, ನನ್ನಿಂದ ತಪ್ಪಾಗಿದೆ ಅಂತಾ ಕಾಲಿಗೆ ಬಿದ್ದು ಕ್ಷಮೆ ಕೋರಿದ್ದನಂತೆ. ಆದರೆ ತನ್ನ 2 ಸಾವಿರ ರೂ. ವಾಪಸ್ ಕೊಡುವಂತೆ ಪ್ರಬುದ್ಧಾ ಕೇಳಿದ್ದಳಂತೆ. ಆದರೆ ಈಗ ನನ್ನ ಬಳಿ ಹಣವಿಲ್ಲ, ಶೀಘ್ರವೇ ಹಣ ನೀಡುತ್ತೇನೆ ಅಂತಾ ಬಾಲಕ ಹೇಳಿದ್ದನಂತೆ.
Bengaluru Crime News: ಇದೇ ವೇಳೆ ಬಂದ ಆಟೋ ಚಾಲಕನೊಬ್ಬ, 'ನೀವು ಎಲ್ಲಿಗೆ ಹೋಗಬೇಕು..?' ಎಂದು ವಿಚಾರಿಸಿದಾಗ ಇಬ್ಬರೂ 'ಮೆಜೆಸ್ಟಿಕ್ ಬಳಿ ರೈಲ್ವೇ ಸ್ಟೇಷನ್'ಗೆ ಹೋಗಬೇಕು ಎಂದಿದ್ದರು.
ಬೆಂಗಳೂರಿನಲ್ಲಿ ನಡು ರಸ್ತೆಯಲ್ಲಿ ಚಾಲಕರ ನಡುವೆ ಫೈಟಿಂಗ್!
ಬೈಕ್ ಚಾಲಕ, ಕಾರ್ ಚಾಲಕ ಫೈಟಿಂಗ್ CCTVಯಲ್ಲಿ ದೃಶ್ಯ ಸೆರೆ
ಹಿಂದಿನಿಂದ ಬೈಕ್ ಟಚ್ ಆಗಿದ್ದಕ್ಕೆ ಇಬ್ಬರ ನಡುವೆ ನಡೆದ ಕಿರಿಕ್
ಪೀಣ್ಯ ಎರಡನೇ ಹಂತದಲ್ಲಿರುವ ಇದೇ ರಸ್ತೆಯಲ್ಲಿ ಹೈಡ್ರಾಮಾವೊಂದು ನಡೆದುಹೋಗಿತ್ತು. ಹೊಯ್ಸಳ ವಾಹನವೊಂದು ವೇಗವಾಗಿ ಹೋದ್ರೆ ಹಿಂಬದಿಯಿಂದ ಜನರು ಪೊಲೀಸ್ ಕಳ್ಳ ಪೊಲೀಸ್ ಕಳ್ಳ ಎಂದು ಕೂಗಲು ಶುರು ಮಾಡಿದ್ರು. ಈ ಎಲ್ಲಾ ದೃಶ್ಯಗಳು ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿತ್ತು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿಂಗೇನ ಅಗ್ರಹಾರದ ಜಿ.ಎಂ.ಫಾರ್ಮ್ಹೌಸ್ ನಲ್ಲಿ ರೇವ್ ಪಾರ್ಟಿ ನಡೆಯುವಾಗ ಖಚಿತ ಮಾಹಿತಿ ಆಧರಿಸಿ ಸಿಸಿಬಿ ಅಧಿಕಾರಿಗಳು ಸೋಮವಾರ ನಸುಕಿನ ಜಾವ 2 ಗಂಟೆ ವೇಳೆ ದಾಳಿ ನಡೆಸಿದ್ದರು. ಈ ಐವರನ್ನ ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸ್ಪೋಟಕ ಸಂಗತಿಗಳು ಬೆಳಕಿಗೆ ಬಂದಿವೆ.
US road accident: ಈ ಭೀಕರ ಅಪಘಾತದಲ್ಲಿ ಆರ್ಯನ್ ಜೋಶಿ, ಶ್ರೀಯಾ ಅವಸರಲ ಎಂಬ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದರೆ, ಅನ್ವಿ ಶರ್ಮಾ ಎಂಬ ವಿದ್ಯಾರ್ಥಿ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Mysuru Crime News: ಬಟ್ಟೆ ಐರನ್ ಮಾಡುತ್ತಿದ್ದ ಮಂಜುಳ (39), ಕುಮಾರಸ್ವಾಮಿ(45), ಅರ್ಚನಾ (19) ಹಾಗೂ ಸ್ವಾತಿ (17) ಎಂಬುವರ ಶವಗಳು ಪತ್ತೆಯಾಗಿವೆ. ನಾಲ್ವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Love Case: ಪ್ರೀತಿಸಿದವಳು ಈ ಪರಿ ಹಿಂಸೆ ಪಡುತ್ತಿರುವ ವಿಷಯ ತಿಳಿದ ಸುಹೇಲ್ ಗಟ್ಟಿ ಮನಸ್ಸು ಮಾಡಿ, ಆಕೆಯ ಮನೆಗೆ ಹೋಗಿದ್ದಾನೆ. ಸುಹೇಲ್ ಮನೆಯೊಳಗೆ ಕಾಲಿಡುತ್ತಿದ್ದಂತೆ ಸಿಟ್ಟಾದ ಯುವತಿ ತಂದೆ ಏಕಾಏಕಿ ಕೊತ ಕೊತ ಅಂತಾ ಕುದಿಯುತ್ತಿದ್ದ ನೀರನ್ನು ಆತನ ಮೈಮೇಲೆ ಎರಚಿದ್ದಾರೆ.
Crime News In Kannada: ಮಹೇಶ್ ಮಾತ್ರ ಇತ್ತೀಚಿಗೆ ಅಕ್ಕನ ಮಗಳನ್ನ ಮದುವೆಯಾಗಿದ್ದರು ಸಹ ಹೆಂಡತಿ ಜೊತೆಗೆ ವಾಸವಿರಲಿಲ್ಲ. ಅನೈತಿಕ ಸಂಬಂಧ ಇದ್ದ ಮಹಿಳೆ ವಿಜಯಲಕ್ಷ್ಮಿ ಜೊತೆಗೆ ಇತ್ತೀಚಿಗೆ ಪ್ರತ್ಯೇಕವಾಗಿ ಮನೆ ಮಾಡಿಕೊಂಡಿದ್ದ.
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಹೊರವಲಯದ ಕೈಗಾರಿಕಾ ಪ್ರದೇಶದ ಪ್ರಿಯಾ ಎಕ್ಸ್ಪೋರ್ಟ್ ಕೈಗಾರಿಕಾ ಘಟಕದ ಬಾಯ್ಲರ್ (ಉಪ್ಪಿನಕಾಯಿ ತೈಯಾರಿಕೆ) ಸ್ಪೋಟಗೊಂಡು ಅಥಣಿ ತಾಲೂಕಿನ ಸತ್ತಿ ಗ್ರಾಮದ ಮಹಿಳೆ ಸುನಂದಾ ಸಿದಪ್ಪ ತೇಲಿ (36) ಸಾವು ಸಂಭವಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.