ಒಂದು ಕೋಟಿ ಲೋನ್ ಮಾಡಿಸಿ ಅಸಲು ಬಡ್ಡಿ ಸೇರಿ 23 ಲಕ್ಷ ಹಣವನ್ನ ಸಂತೋಷನಿಗೆ ನೀಡಿದ್ದ. ಇತ್ತ ಹಣ ಒಟ್ಟಿಗೆ ಕೊಡುತ್ತಿದ್ದಂತೆ ದುರಾಸೆಗೆ ಬಿದ್ದ ಸಂತೋಷ ನಾನು ನಿನ್ನ ಕಷ್ಟಕ್ಕೆ ಸಹಾಯ ಮಾಡಿದ್ದೆ. ನೀನು ನನ್ನ ಕಷ್ಟಕ್ಕೆ ಸಹಾಯ ಮಾಡು ಎಂದು ಬೇರೆಯವರ ಹೆಸರಲ್ಲಿ ರಂಜಿತ್ ಬಳಿ 20 ಲಕ್ಷ ಹಣ ಸಾಲ ಪಡೆದಿದ್ದ.
Shivamogga Crime News: ಲಾರಿ ಚಕ್ರ ಅಡಿಗೆ ಸಿಲುಕಿದ್ದ ಮೂವರು ಯುವಕರ ದೇಹಗಳು ಗುರುತು ಸಿಗದಷ್ಟು ಛಿದ್ರ ಛಿದ್ರವಾಗಿವೆ. ಘಟನೆ ಸಂಭವಿಸುತ್ತಿದ್ದಂತೆ ಲಾರಿ ಚಾಲಕ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ.
Mysuru Crime News: ಆಗಾಗ್ಗೆ ರೇಣುಕಾಳಿಗೆ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿತ್ತು ಎನ್ನಲಾಗಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ನಕಲಿ ದಾಖಲೆ ಸೃಷ್ಟಿಸಿ ಸುಮಾರು 15 ಕೋಟಿಗೂ ಹೆಚ್ಚು ಲೋನ್ ಪಡೆದು ವಂಚನೆ ಮಾಡಿರುವ ಈತನಿಗೆ ಖಾಲಿ ಸೈಟ್, ಆಸ್ತಿ ಮಾರಾಟ ಮಾಡುವವರ ಇವನ ಟಾರ್ಗೆಟ್ ಆಗಿದ್ದರು. ಆಸ್ತಿ ಖರೀದಿಸುತ್ತೇನೆಂದು ಮಾಲೀಕರಿಂದ ಆಸ್ತಿಯ ದಾಖಲೆ ಪಡೆಯುತ್ತಿದ್ದ.
ಶುಕ್ರವಾರ ಮಲಗಿರುವ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಕರ್ತವ್ಯಕ್ಕೆ ಹಾಜರಾಗದೆ ಇದ್ದರಿಂದ ಆಸ್ಪತ್ರೆ ಸಿಬ್ಬಂದಿ ಮನೆಗೆ ಹೋಗಿ ನೋಡಿದಾಗ ಸಿಂದುಜಾ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
Chikkaballapur Crime News: ಬುದ್ದಿ ಹೇಳಿದ್ದಕ್ಕೆ ವ್ಯಕ್ತಿಯೊಬ್ಬ ಎಎಸ್ಐ(ASI) ಸ್ಕೂಟರ್ಗೆ ಬೆಂಕಿ ಇಟ್ಟು ವಿಕೃತಿ ಮೆರೆದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದಲ್ಲಿ ನಡೆದಿದೆ.
Mandya Road Accident: ಆದಿಚುಂಚನಗಿರಿ ಆಸ್ಪತ್ರೆ ಮುಂಭಾಗದ ರಸ್ತೆ ಬದಿ KSRTC ಬಸ್ ನಿಂತಿತ್ತು. ಇಂದು ಬೆಳಗ್ಗೆ 8 ಗಂಟೆ ವೇಳೆಗೆ ಹಾಸನ ಕಡೆಯಿಂದ ಬಂದ ಮಾರುತಿ ಸ್ವಿಫ್ಟ್ ಕಾರು(KA-02 MM 1802) ಹಿಂಬದಿಯಿಂದ ಬಸ್ಗೆ ಡಿಕ್ಕಿ ಹೊಡೆದಿದೆ.
Punjab horror: ಮೀನುಳಿಗೆ ಥಳಿಸಿ ಆಕೆಯನ್ನು ನಡುರಸ್ತೆಯಲ್ಲಿಯೇ ಎಳೆದೊಯ್ಯುತ್ತಿದ್ದರು ಜನರು ಮಾತ್ರ ಮೂಕಪ್ರೇಕ್ಷರಂತೆ ನಿಂತು ನೋಡುತ್ತಿದ್ದರಂತೆ. ಕೆಲವರು ಈ ಘಟನೆಯ ದೃಶ್ಯವನ್ನು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ.
cyber crime : ಸುಮಾರು 50ಕ್ಕೂ ಹೆಚ್ಚು ಐಟಿ ಕಂಪನಿಗಳ ಮುಖ್ಯಸ್ಥರೊಂದಿಗೆ ಚರ್ಚೆ ನಡೆಸಿದರು. ಪ್ರಮುಖವಾಗಿ ಸೈಬರ್ ಕ್ರೈಂ ನಿಯಂತ್ರಿಸಲು ತಂತ್ರಜ್ಞಾನದ ಸಹಾಯ ಪಡೆಯುವ ಬಗ್ಗೆ ಚರ್ಚೆ ನಡೆಸಿದರು.
ಮೈಸೂರು ಜಿಲ್ಲೆಯ ವಿದ್ಯಾರ್ಥಿಯೋರ್ವ ನೀಡಿದ ದೂರಿನ ಆಧಾರದ ಮೇಲೆ ಮೈಸೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ಕೈಗೊಂಡು ಪರೀಕ್ಷೆ ಹಿಂದಿನ ದಿನ ಪ್ರಶ್ನೆ ಪತ್ರಿಕೆಗಳನ್ನು ವಾಟ್ಸ್ ಆ್ಯಪ್ ಮೂಲಕ ಕಳುಹಿಸಿ ಹಣವನ್ನು ಪಡೆಯುತ್ತಿದ್ದ ಜಾಲವನ್ನು ಬೆಳಕಿಗೆ ತಂದಿದ್ದಾರೆ.
ನಾರಾಯಣ ಎಂಬಾತ ತನ್ನ ಸಹೋದರನ ಜೊತೆ ಜಗಳವಾಡುತ್ತಿದ್ದಾಗ ಮಧ್ಯ ಪ್ರವೇಶಿಸಿದ್ದ ಗಣೇಶ್ ನಾಯ್ಕ್ ತಲೆಗೆ ದೊಣ್ಣೆಯಿಂದ ಹೊಡೆದಿದ್ದ. ಪರಿಣಾಮ ತೀವ್ರ ರಕ್ತಸ್ರಾವದಿಂದ ಗಣೇಶ್ ನಾಯ್ಕ್ ಸಾವನ್ನಪ್ಪಿದ್ದಾನೆ. ಆರೋಪಿ ನಾರಾಯಣ ಪರಾರಿಯಾಗಿದ್ದಾನೆ.
Bengaluru Crime News: ಹಲ್ಲೆಗೊಳಗಾದ ಎಟಿಎಂ ಭದ್ರತಾ ಸಿಬ್ಬಂದಿ ಮಹಿಳೆಯ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಈ ಬಗ್ಗೆ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದ್ದು, ಹಲ್ಲೆ ನಡೆಸಿದ ಮಹಿಳೆಗೆ ಪೊಲೀಸರು ನೋಟಿಸ್ ನೀಡಿದ್ದಾರೆಂದು ತಿಳಿದುಬಂದಿದೆ.
BMW Bike Accident: ಮೃತ ನಿಖಿಲ್ RMV ಎಕ್ಸ್ ಟೆನ್ಶನ್ ನಿವಾಸಿಯಾಗಿರುವ ಖಾಸಗಿ ವಿವಿ ಉಪ ಕುಲಪತಿಯ ಪುತ್ರನೆಂದು ತಿಳಿದುಬಂದಿದೆ. ಸೆ.22ರಂದು ನಿಖಿಲ್ ಹುಟ್ಟುಹಬ್ಬವಿತ್ತು. ತಡರಾತ್ರಿ 12 ಗಂಟೆ ವೇಳೆ ನಿಖಿಲ್ ಮನೆಯಲ್ಲಿ ತನ್ನ ತಂದೆ-ತಾಯಿ ಜೊತೆಗೆ ಕೇಕ್ ಕತ್ತರಿಸಿ ಜನ್ಮದಿನ ಆಚರಿಸಿಕೊಂಡಿದ್ದ.
ಮನೆಯ ಹಿಂಭಾಗದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ 64.950 ಕೆಜಿ ತೂಕದ 15 ಶ್ರೀಗಂಧದ ತುಂಡುಗಳನ್ನು ಅರಣ್ಯ ಸಂಚಾರಿದಳ ವಶಕ್ಕೆ ಪಡೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನರೂರು ಗ್ರಾಮದಲ್ಲಿ ನಡೆದಿದೆ.
ಚೈತ್ರಾ ಕುಂದಾಪುರ ಅಂಡ್ ಗ್ಯಾಂಗ್ ನಿಂದ 5 ಕೋಟಿ ವಂಚನೆ ಪ್ರಕರಣ ಸಂಬಂದಿಸಿದಂತೆ ಸಿಸಿಬಿ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಈಗಾಗಲೇ ಅಭಿನವ ಹಾಲಶ್ರೀ ಸ್ವಾಮೀಜಿಯವರನ್ನು ತನಿಖೆಗೆ ಒಳಪಡಿಸಿದ್ದ ಅಧಿಕಾರಿಗಳು. ಇದರ ನಡುವೆ ಮತ್ತಷ್ಟು ಮಂದಿಗೆ ನೋಟಿಸ್ ನೀಡಿ ವಿಚಾರಣೆ ಹಾಜರಾಗುವಂತೆ ಸೂಚಿಸಿದ್ದಾರೆ.. ಹಾಗಾದ್ರೇ ಯಾರಿಗೇಲ್ಲಾ ನೋಟಿಸ್ ನೀಡಲಾಗಿದೆ ಅನ್ನೋದರ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ...
ಉದ್ಯಮಿ ಗೋವಿಂದಬಾಬುಗೆ ವಂಚನೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಅಭಿನವ ಹಾಲಶ್ರೀ ಬಂಧನವಾಗಿದ್ದಾಯ್ತು, ನ್ಯಾಯಾಯಕ್ಕೆ ಹಾಜರು ಪಡಿಸಿ ಸಿಸಿಬಿ ವಶಕ್ಕೆ ಪಡೆದು ವಿಚಾರಣೆ ಮುಂದುವರೆಸಿದ್ದಾರೆ. ಹಾಲಶ್ರೀ ಬಂಧನದ ಸುದ್ದಿ ಕೇಳಿ ಸಂತಸದಿಂದಿರೋ ಚೈತ್ರ ಸಹ ತನಿಖೆಗೆ ಸಹಕಾರ ನೀಡ್ತಿದ್ದು, ಇಬ್ಬರ ವಿಚಾರಣೆಯಿಂದ ಮತ್ತಷ್ಟು ಸ್ಪೊಟಕ ವಿಚಾರ ಹೊರಬೀಳಲಿದೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.