ಹುಬ್ಬಳ್ಳಿಯ ಬಿವಿಬಿ ಕಾಲೇಜು ಯುವತಿ ಕೊಲೆ ಪ್ರಕರಣ
ಹತ್ಯೆ ಆಗಿದ್ದು ನೋಡಿದ್ರೆ ಕಾನೂನು ಸುವ್ಯವಸ್ಥಿತ ಹದೆಗಟ್ಟಿದೆ
ಕಾಂಗ್ರೆಸ್ ಸರ್ಕಾರದಲ್ಲಿ ಇಂತಹ ಘಟನೆಗಳು ನಡೆಯುತ್ತಿದೆ
ಕಿಮ್ಸ್ ಭೇಟಿ ನಂತರ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವಿಗೆ ಟ್ವಿಸ್ಟ್
ಪೊಲೀಸರ ತನಿಖೆಯಲ್ಲಿ ಐಸ್ ಕ್ರೀಂ ಸಾವು ಪ್ರಕರಣಕ್ಕೆ ಬಿಗ್ ಟಿಸ್ಟ್
ಹೆತ್ತ ತಾಯಿ ಪೂಜಾಳಿಂದಲೇ ನಡೆದಿತ್ತು ಅವಳಿ ಮಕ್ಕಳ ಹತ್ಯೆ..!
ಕೌಟುಂಬಿಕ ಕಲಹಕ್ಕೆ ಬೇಸತ್ತು ಐಸ್ ಕ್ರೀಂನಲ್ಲಿ ವಿಷಪ್ರಾಷಣ..!
ನಿನ್ನೆ ಕೊಲೆಯಾದ ನೇಹಾ ಹಿರೇಮಠ ಅವರ ಅಂತಿಮ ದರ್ಶನ ಪಡೆದು ಬಳಿಕ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ದಿಂಗಾಲೇಶ್ವರ ಸ್ವಾಮೀಜಿ, ಈಗಾಗಲೇ ತಂದೆ ನಿರಂಜನಗೆ ತಾಯಿಗೆ ಸಾಂತ್ವನ ಹೇಳಲಾಗಿದೆ ಎನ್ನುತ್ತಾ ಭಾವುಕರಾಗಿ ಗಳಗಳನೆ ಅತ್ತರು.
Hubli student murder: ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಕೊಲೆಯಾದ ವಿದ್ಯಾರ್ಥಿನಿ. ಅದೇ ಕಾಲೇಜಿನ ಹಳೇ ವಿದ್ಯಾರ್ಥಿ ಫಯಾಜ್ ನೇಹಾಗೆ 9 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.
ವರಸೆಯಲ್ಲಿ ಸ್ವಂತ ತಂಗಿ ಎಂದು ಗೊತ್ತಿದ್ದರೂ ಸಿದ್ದಮಲ್ಲು ಅಪ್ರಾಪ್ತೆಯನ್ನು ಅಪಹರಿಸಿ ಮದುವೆ ಮಾಡಿಕೊಳ್ಳುವೆ ಎಂದು ನಂಬಿಸಿ ಅತ್ಯಾಚಾರ ಎಸಗಿದ್ದಾನೆ. ಇದಕ್ಕೂ ಮುನ್ನ, ಇವರಿಬ್ಬರ ಪ್ರೀತಿ ವಿಚಾರ ತಿಳಿದಿದ್ದ ಮಹೇಶ್ ಪ್ರಸಾದ್ ಬಾಲಕಿಗೆ ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿದ್ದಾನೆ.
ಕೆಲ ದಿನಗಳ ಹಿಂದೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಶಿಕ್ಷಣ ಸಂಸ್ಥೆಯ ಶಿಕ್ಷಕ ಅರುಣ್ ಕುಮಾರ್ ಎಂಬಾತ ಎಸ್ಎಸ್ಎಲ್ಸಿ (SSLC) ವಿದ್ಯಾರ್ಥಿಗೆ ಲೈಂಗಿಕ ದೌರ್ಜನ್ಯ ನೀಡಿ ಲೈಂಗಿಕವಾಗಿ ಬಳಸಿಕೊಂಡಿದ್ದನು.
Food poisoning at Bhuvanagiri school: ಇದೇ ತಿಂಗಳ ಏಪ್ರಿಲ್ 12ರಂದು ಸಮಾಜ ಕಲ್ಯಾಣ ವಸತಿ ಶಾಲೆಯಲ್ಲಿ ಬೆಳಗಿನ ಉಪಾಹಾರದಲ್ಲಿ ಪುಳಿಯೋಗರೆ ಸೇವಿಸಿದ 24ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು. ಭುವನಗಿರಿ ಏರಿಯಾ ಆಸ್ಪತ್ರೆಯಲ್ಲಿ ಅನೇಕರಿಗೆ ಚಿಕಿತ್ಸೆ ನೀಡಲಾಗಿತ್ತು.
ಮೃತರನ್ನು ನೀಲಂ ಗೋಯಲ್ (55), ಅವರ ಪುತ್ರ ಅಶುತೋಷ್ ಗೋಯಲ್ (35), ಮಂಜು ಬಿಂದಾಲ್ (58), ಅವರ ಪುತ್ರ ಹಾರ್ದಿಕ್ ಬಿಂದಾಲ್ (37), ಅವರ ಪತ್ನಿ ಸ್ವಾತಿ ಬಿಂದಾಲ್ (32) ಮತ್ತು ಅವರ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳು ಎಂದು ಗುರುತಿಸಲಾಗಿದೆ.
Maharashtra Suicide Case: ಯುವತಿಯ ಚೀರಾಟ ಕೇಳಿ ಲಾಡ್ಜ್ ಸಿಬ್ಬಂದಿ ತಕ್ಷಣವೇ ಓಡಿ ಬಂದಿದ್ದಾರೆ. ದುರದೃಷ್ಟವಶಾತ್ ತನ್ಮಯ್ ಪ್ರಾಣಪಕ್ಷಿ ಹಾರಿಹೋಗಿತ್ತು. ಲಾಡ್ಜ್ ಮ್ಯಾನೇಜರ್ ಮಹೇಶ್ ಧುಮಾಲ್ ತಕ್ಷಣವೇ ಈ ಘಟನೆಯನ್ನು ಮಲ್ಹಾರ್ಪೇತ್ ಪೊಲೀಸರಿಗೆ ತಿಳಿಸಿದ್ದಾರೆ.
Vijayapura Road accident: ಕಾರಿನಲ್ಲಿದ್ದವರು ವಿಜಯಪುರದಿಂದ ಜಮಖಂಡಿಗೆ ಹೊರಟಿದ್ದರು. ಅರ್ಜುಣಗಿ ಗ್ರಾಮದ ಬಳಿ ಕಾರು ತಲುಪಿದಾಗ ಜಮಖಂಡಿ ಕಡೆಯಿಂದ ವಿಜಯಪುರಕ್ಕೆ ಬರುತ್ತಿದ್ದ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
YouTube couple committed suicide: ಕಿರುಚಿತ್ರದ ಶೂಟಿಂಗ್ ಮುಗಿಸಿ ತಡವಾಗಿ ಮನೆಗೆ ಮರಳಿದ್ದ ಈ ಜೋಡಿ ಯಾವುದೋ ವಿಚಾರಕ್ಕೆ ಸಂಬಂಧಿಸಿದಂತೆ ಜಗಳವಾಡಿದ್ದರು. ಬಳಿಕ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅಂತಾ ಪೊಲೀಸರು ಹೇಳಿದ್ದಾರೆ.
Goa Crime news : ಐದು ವರ್ಷದ ಬಾಲಕಿ ಕಟ್ಟಡ ಕಾರ್ಮಿಕನ ಮಗಳು ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಮುಂಜಾನೆ 3 ಗಂಟೆ ಸುಮಾರಿಗೆ ಆಸ್ಪತ್ರೆಯಿಂದ ಪೊಲೀಸರಿಗೆ ಮಾಹಿತಿ ಲಭಿಸಿದೆ. ಐದು ವರ್ಷದ ಬಾಲಕಿಯನ್ನು ಅನುಮಾನಾಸ್ಪದ ಸ್ಥಿತಿಯಲ್ಲಿ ಆಸ್ಪತ್ರೆಗೆ ಕರೆತರಲಾಗಿತ್ತು.
ಇಬ್ಬರು ಮಹಿಳೆಯರು ಧೂಮಪಾನ ಮಾಡುತ್ತಿದ್ದಾಗ ಅವರನ್ನು ದಿಟ್ಟಿಸಿದ ಆರೋಪದ ಮೇಲೆ 28 ವರ್ಷದ ವ್ಯಕ್ತಿಯೊಬ್ಬನನ್ನು ಮಹಾರಾಷ್ಟ್ರದಲ್ಲಿ ಇರಿದು ಕೊಂದಿರುವ ಘಟನೆ ಶನಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ನಾಗ್ಪುರದ ಮಹಾಲಕ್ಷ್ಮಿ ನಗರ ಪ್ರದೇಶದಿಂದ ಶನಿವಾರ ತಡರಾತ್ರಿ ಜಯಶ್ರೀ ಪಂಜಾಡೆ ತನ್ನ ಸ್ನೇಹಿತೆ ಸವಿತಾ ಸಾಯರ್ ಅವರೊಂದಿಗೆ ಪಾನ್ ಶಾಪ್ನ ಹೊರಗೆ ಧೂಮಪಾನ ಮಾಡುತ್ತಿದ್ದಾಗ ಘಟನೆ ವರದಿಯಾಗಿದೆ.
ಮುಖ್ಯ ನ್ಯಾಯಮೂರ್ತಿ ಅನ್. ವಿ. ಅಂಜಾರಿಯಾ ಮತ್ತು ಡಾ. ನ್ಯಾಯಮೂರ್ತಿ ಎಚ್ ಬಿ ಪ್ರಭಾಕರ್ ಶಾಸ್ತ್ರಿ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ನಿನ್ನೆ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದರು. ಈ ಕುರಿತ ಪ್ರಕರಣ ದಾಖಲಾಗಿದೆ.
Chamarajanagar: ಚಾಮರಾಜನಗರ ಲೋಕಸಭಾ ಕ್ಷೇತ್ರದ (Chamarajanagar Lok Sabha Constituency) ಚುನಾವಣಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಅವರಿಗೆ ಅನಾಮದೇಯ ವ್ಯಕ್ತಿ ಕರೆ ಮಾಡಿ ಅಕ್ರಮ ಮದ್ಯ (Illegal Liquor) ಶೇಖರಣೆ ಬಗ್ಗೆ ಮಾಹಿತಿ ಕೊಟ್ಟಿದ್ದಾನೆ. ಬಳಿಕ, ಶಿಲ್ಪಾನಾಗ್ ಅವರು ಅಬಕಾರಿ ಡಿಸಿ (Excise DC) ನಾಗಶಯನಗೆ ಮುಂದಿನ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.