Life threat to PM Modi: ವೈರಲ್ ವಿಡಿಯೋ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಜೀವ ಬೆದರಿಕೆ ಹಿನ್ನಲೆಯಲ್ಲಿ ಕರ್ನಾಟಕದ ಯಾದಗಿರಿ ಜಿಲ್ಲೆಯ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ.
Minister Lakshmi Hebbalkar: ಘಟನೆ ಕುರಿತು ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದ ಸಚಿವರು, ಇದೊಂದು ಹೀನ ಕೃತ್ಯವಾಗಿದ್ದು, ಈಗಾಗಲೇ ದಾಳಿ ನಡೆಸಿದವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
ಆ್ಯಸಿಡ್ ದಾಳಿ ನಡೆಸಿದ ಆರೋಪಿಯನ್ನು ಕೇರಳದ ಮಲಪ್ಪುರಂ ನ ಅಬಿನ್ (23) ಎಂದು ಗುರುತಿಸಲಾಗಿದೆ. ಅಬಿನ್ ಕಾಲೇಜು ಆವರಣದಲ್ಲಿ ಪರೀಕ್ಷೆಗಾಗಿ ತಯಾರಿ ನಡೆಸುತ್ತಿದ್ದ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯ ಮೇಲೆ ಆ್ಯಸಿಡ್ ಎರಚಿದ್ದಾನೆ. ಈ ವೇಳೆ ಆಕೆಯ ಸಮೀಪ ಕುಳಿತಿದ್ದ ಇನ್ನಿಬ್ಬರು ವಿದ್ಯಾರ್ಥಿನಿಯರಿಗೂ ಆ್ಯಸಿಡ್ ತಗುಲಿದೆ ಎಂದು ವರದಿಯಾಗಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಹೊಸಕೋಟೆ ಪೊಲೀಸರು ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Calcutta High Court: ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ ಮಹಿಳಾ ಪೇದೆಯನ್ನು ಹಿಡಿದು ಪ್ರಿಯತಮೆ ಎಂದು ಕರೆದಿದ್ದಾನೆ. ಇದರಿಂದ ಕುಪಿತಳಾದ ಆಕೆ ಆತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ. ತನಗೆ ಗೊತ್ತಿಲ್ಲದ ಮಹಿಳೆಯನ್ನು ಕರೆದು ಏನು ಪ್ರಯೋಜನ ಎಂದು ಮಹಿಳೆ ಆಕ್ರೋಶ ವ್ಯಕ್ತಪಡಿಸಿದರು. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಮಹಿಳಾ ಪೇದೆ ಕೂಡ ಆಗ್ರಹಿಸಿದ್ದಾರೆ.
Call Forwarding Scam: ದಿನದಿಂದ ದಿನಕ್ಕೆ ಹೊಸ ಬಗೆಯ ವಂಚನೆಗಳು ಹೆಚ್ಚಾಗುತ್ತಿದ್ದು, ನಾವು ಸ್ವಲ್ಪ ಎಚ್ಚರದಿಂದರಬೇಕು. ಅಪರಿಚಿತ ಸಂಖ್ಯೆಗಳಿಂದ ಕರೆಗಳನ್ನು ಸ್ವೀಕರಿಸುವುದು ಸಹ ಅಪಾಯಕಾರಿ. ಎಂದು ದೂರಸಂಪರ್ಕ ಇಲಾಖೆ ಕೆಲವು ಎಚ್ಚರಿಕೆ ನೀಡಿದೆ.
ಸಾಗನೂರ ಗ್ರಾಮದ ಹೊಲದಲ್ಲಿ ಕಳೆದ ರಾತ್ರಿ ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ
ಸಾಗನೂರ ಗ್ರಾಮದ ಹೊಲವೊಂದರಲ್ಲಿ ನಡೆದ ಗುಂಡಿನ ಪಾರ್ಟಿಯಲ್ಲಿ ನಡೆದ ಕೊಲೆ
ಕೊಲೆಗೂ ಮುನ್ನ ಕಣ್ಣಗೆ ಕಾರದ ಪುಡಿ ಎರಚಿ ಬರ್ಬರ ಕೊಲೆ
ಇತ್ತಿಚೆಗೆ ಭಾರತ ಸರ್ಕಾರದ ದೂರ ಸಂಪರ್ಕ ಇಲಾಖೆಯ ಕಲಬುರ್ಗಿ ವಿಭಾಗದ ಸಲಹಾ ಸಮಿತಿಯ ಸದಸ್ಯನಾಗಿ ನೇಕಮವಾಗಿದ್ದ ಗಿರೀಶ್ ಚಕ್ರ
Crime News: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆನಂದಪುರ ಪೊಲೀಸ್ ಸ್ಟೇಷನ್ ಲಿಮಿಟ್ಸ್ ನಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ. ಮೇಲ್ನೋಟಕ್ಕೆ ಘಟನೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಕಾರು ಹತ್ತಿಸಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ರೈಲ್ವೇ ಫುಟ್ ಬೋರ್ಡ್ ನಲ್ಲಿ ಈ ಆರು ಜನ ಪುಂಡರು ಸಿಗರೇಟ್ ಸೇದುತ್ತಾ, ಜೋರಾಗಿ ಕೂಗಾಡುತ್ತಾ ಅಸಭ್ಯವಾದ ಶಬ್ಧಗಳಿಂದ ಮಾತನಾಡಿಕೊಳ್ತಿದ್ದರು. ಈ ವೇಳೆ ಬುದ್ದಿವಾದ ಹೇಳಲು ಪೊಲೀಸ್ ಕಾನ್ಸ್ಸ್ಟೇಬಲ್ ಬಂದಿದ್ದರು. ಆಗ ಆರು ಜನರಲ್ಲಿ ಒಬ್ಬ ...
Suratkal students Missing Case: ಮೃತ ವಿದ್ಯಾರ್ಥಿಗಳನ್ನು ಸುರತ್ಕಲ್ನ ಅಗರಮೇಲ್ ನಿವಾಸಿ ಚಂದ್ರಕಾಂತ ಎಂಬವರ ಪುತ್ರ ಯಶ್ವಿತ್(15), ಹಳೆಯಂಗಡಿ ತೋಕೂರು ನಿವಾಸಿ ವಸಂತ ಎಂಬುವರ ಪುತ್ರ ರಾಘವೇಂದ್ರ (15), ಸುರತ್ಕಲ್ನ ಗುಡ್ಡೆಕೊಪ್ಲ ನಿವಾಸಿ ವಿಶ್ವನಾಥ ಎಂಬುವರ ಪುತ್ರ ನಿರೂಪ(15) ಮತ್ತು ಚಿತ್ರಾಪುರ ನಿವಾಸಿ ದೇವದಾಸ್ ಎಂಬುವರ ಪುತ್ರ ಅನ್ವಿತ್(15) ಎಂದು ಗುರುತಿಸಲಾಗಿದೆ.
ಅಂತಿಮ ವರ್ಷದ ಡಿಪ್ಲೊಮಾ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತನಿಗೆ 18 ವರ್ಷ ವಯಸ್ಸಾಗಿತ್ತು ಎನ್ನಲಾಗಿದೆ.ಎಲೆಕ್ಟ್ರಾನಿಕ್ ಸಿಟಿಯ ಎನ್.ಟಿ.ಟಿ.ಎಪ್ ಕಾಲೇಜಿನಲ್ಲಿ ಮೆಕೋಟ್ರೋನಿಕ್ಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ.
ಮೊದ ಮೊದಲು ಮನೆ ಮುಂದೆ ಇಟ್ಟಿದ್ದ ಶೂ ಕಳ್ಳತನ ಮಾಡ್ತಿದ್ದ. ಒಮ್ಮೆ ಶೂ ಕಳ್ಳತನ ಮಾಡಬೇಕಾದ್ರೆ ಶೂ ನಲ್ಲಿ ಮನೆಯ ಕೀ ಸಿಕ್ಕಿದೆ. ಮನೆಯಿಂದ ಹೊರಗೆ ಹೋಗಿದ್ದ ಮಾಲೀಕರು ಶೂ ನಲ್ಲಿ ಬೀಗದ ಕೀ ಇಟ್ಟು ಹೋಗಿದ್ದರು.. ಮುಂದೆನಾಯ್ತು..? ಇಲ್ಲಿದೆ ಸಂಪೂರ್ಣ ವಿವರ..
ಸೋಮವಾರ ಈ ಜೋಡಿ ದೆಹಲಿಯ ಮೃಗಾಲಯಕ್ಕೆ ಭೇಟಿ ನೀಡಿತ್ತು. ಅಲ್ಲಿ ಅಭಿಷೇಕ್ಗೆ ಎದೆಯಲ್ಲಿ ನೋವು ಕಾಣಿಸಿಕೊಂಡಿತ್ತು. ಕೂಡಲೇ ಆತನ ಸ್ನೇಹಿತರು ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು.
Bank Manager Fraud: ಜನರ ಹಣ ಸುರಕ್ಷಿತವಾಗಿಡಬೇಕಿದ್ದ ಬ್ಯಾಂಕ್ ನೌಕರನೇ ಕಳ್ಳನಾಗಿದ್ದಾನೆ. ವಿದೇಶದಲ್ಲಿರುವ ಮಹಿಳೆಯ ಖಾತೆಯಿಂದ ಹಣ ಕದ್ದ ಬ್ಯಾಂಕ್ ಮ್ಯಾನೇಜರ್ ಜೈಲು ಪಾಲಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.