ಅಂತಿಮ ವರ್ಷದ ಡಿಪ್ಲೊಮಾ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತನಿಗೆ 18 ವರ್ಷ ವಯಸ್ಸಾಗಿತ್ತು ಎನ್ನಲಾಗಿದೆ.ಎಲೆಕ್ಟ್ರಾನಿಕ್ ಸಿಟಿಯ ಎನ್.ಟಿ.ಟಿ.ಎಪ್ ಕಾಲೇಜಿನಲ್ಲಿ ಮೆಕೋಟ್ರೋನಿಕ್ಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ.
ಮೊದ ಮೊದಲು ಮನೆ ಮುಂದೆ ಇಟ್ಟಿದ್ದ ಶೂ ಕಳ್ಳತನ ಮಾಡ್ತಿದ್ದ. ಒಮ್ಮೆ ಶೂ ಕಳ್ಳತನ ಮಾಡಬೇಕಾದ್ರೆ ಶೂ ನಲ್ಲಿ ಮನೆಯ ಕೀ ಸಿಕ್ಕಿದೆ. ಮನೆಯಿಂದ ಹೊರಗೆ ಹೋಗಿದ್ದ ಮಾಲೀಕರು ಶೂ ನಲ್ಲಿ ಬೀಗದ ಕೀ ಇಟ್ಟು ಹೋಗಿದ್ದರು.. ಮುಂದೆನಾಯ್ತು..? ಇಲ್ಲಿದೆ ಸಂಪೂರ್ಣ ವಿವರ..
ಸೋಮವಾರ ಈ ಜೋಡಿ ದೆಹಲಿಯ ಮೃಗಾಲಯಕ್ಕೆ ಭೇಟಿ ನೀಡಿತ್ತು. ಅಲ್ಲಿ ಅಭಿಷೇಕ್ಗೆ ಎದೆಯಲ್ಲಿ ನೋವು ಕಾಣಿಸಿಕೊಂಡಿತ್ತು. ಕೂಡಲೇ ಆತನ ಸ್ನೇಹಿತರು ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು.
Bank Manager Fraud: ಜನರ ಹಣ ಸುರಕ್ಷಿತವಾಗಿಡಬೇಕಿದ್ದ ಬ್ಯಾಂಕ್ ನೌಕರನೇ ಕಳ್ಳನಾಗಿದ್ದಾನೆ. ವಿದೇಶದಲ್ಲಿರುವ ಮಹಿಳೆಯ ಖಾತೆಯಿಂದ ಹಣ ಕದ್ದ ಬ್ಯಾಂಕ್ ಮ್ಯಾನೇಜರ್ ಜೈಲು ಪಾಲಾಗಿದ್ದಾರೆ.
ವಂಚನೆಗೊಳಗಾದ ಕ್ರಿಕೆಟಿಗನ ತಂದೆ 2023ರಲ್ಲಿ ಉಪ್ಪಾರಪೇಟೆ ದೂರು ನೀಡಿದ್ದನ್ನ ತಿಳಿದ ಆರೋಪಿಯ ತಂದೆ, ತಮ್ಮನ್ನ ಭೇಟಿಯಾಗಿ 'ತಾನೊಬ್ಬ ನಿವೃತ್ತ ಕರ್ನಲ್ ಹಾಗೂ ಗೌರವಾನ್ವಿತ ಕುಟುಂಬಕ್ಕೆ ಸೇರಿದ ವ್ಯಕ್ತಿ. ತಮ್ಮ ಮಗ ವಿದೇಶಕ್ಕೆ ತೆರಳಿದ್ದು, ಆತ ಬಂದ ನಂತರ ಹಣ ವಾಪಾಸ್ ಕೊಡಿಸುತ್ತೇನೆ ಎಂದು ಭರವಸೆ ನೀಡಿದ್ದರಂತೆ. ಹಾಗೆಯೇ ತಮ್ಮ ಮಗ ಮಾಡಿದ ತಪ್ಪಿಗೆ ಕ್ಷಮೆಯಾಚಿಸಿದ್ದಾರೆ.
Minor's Life Lost to Crime: ಆ ಅಪ್ರಾಪ್ತೆ ಭವಿಷ್ಯದ ಕನಸು ಹೊತ್ತು ಅದರ ಬೆನ್ನೇರಿ ಹೊರಟಿದ್ದವಳು. ತಾನು ಓದಿ ಮುಂದೆ ಮನೆ ಮಂದಿಯನ್ನೆಲ್ಲಾ ಸಾಕಬೇಕೆಂಬ ಹಂಬಲ ತೊಟ್ಟು ಶಾಲೆಗೆ ಹೋಗುತ್ತಿದ್ದ ಆಕೆಯ ಬದುಕಿನ ಮಾರ್ಗಕ್ಕೆ ಮುಳ್ಳಾಗಿ ಬಂದ ಮನೆ ಸನಿಹದ ಯುವಕ.
Crime News: ಹರ್ಯಾಣಾದ ಐಎನ್ಎಲ್ಡಿ ರಾಜ್ಯಾಧ್ಯಕ್ಷ ಹಾಗೂ ಬಹದ್ದೂರ್ಗಢದ ಮಾಜಿ ಶಾಸಕ ನಫೆ ಸಿಂಗ್ ರಾಠಿ ಅವರನ್ನು ಗುಂಡಿಕ್ಕಿ ಹತ್ಯೆಗೈಯಲಾಗಿದೆ. ಜಜ್ಜರ್ನ ಬರಾಹಿ ಗೇಟ್ ಬಳಿ ಅವರ ಮೇಲೆ ಈ ದಾಳಿ ನಡೆದಿದೆ. (Crime News In Kannada)
UP Kasganj Accident: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಮತ್ತು ಗಾಯಗೊಂಡವರಿಗೆ ₹50,000 ಪರಿಹಾರ ಘೋಷಿಸಿದ್ದಾರೆ.
Rare Verdict: ಮದುವೆಯ ನಂತರ ಪತಿ-ಪತ್ನಿಯರ ಮನಸ್ತಾಪಗಳಾಗುವ ಸಂದರ್ಭಗಳಿರುತ್ತದೆ. ಇಬ್ಬರೂ ಬೆಳೆದ ಪರಿಸರ ಮತ್ತು ಸುತ್ತಮುತ್ತಲಿನ ಪರಿಸ್ಥಿತಿಗಳು ಸಂಪೂರ್ಣವಾಗಿ ವಿಭಿನ್ನವಾಗಿರುವುದರಿಂದ ಈ ರೀತಿಯ ವಿವಾದಗಳು ಉದ್ಭವಿಸುತ್ತದೆ, ಅವುಗಳನ್ನು ಚರ್ಚಿಸಿ ಪರಿಹರಿಸಬೇಕು. ಆದರೆ ಕೆಲವರು ಪ್ರತಿಯೊಂದಕ್ಕೂ ಪೊಲೀಸರು ಮತ್ತು ನ್ಯಾಯಾಲಯದ ಮೊರೆ ಹೋಗುತ್ತಾರೆ. ಅಂತಹ ಪ್ರಕರಣದ ಬಗ್ಗೆ ಇಲ್ಲಿ ಚರ್ಚಿಸಲಿದ್ದೇವೆ..
Telangana MLA Lasya Nanditha Killed In Crash: ಸಿಕಂದರಾಬಾದ್ ಕಂಟೋನ್ಮೆಂಟ್ (SC) ಶಾಸಕರಾಗಿದ್ದ ಲಾಸ್ಯ ಅವರನ್ನು ಅಪಘಾತ ಸ್ಥಳದಿಂದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಲ್ಲಿಗೆ ಬರುವಾಗಲೇ ಶಾಸಕಿ ಕೊನೆಯುಸಿರೆಳೆದಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ATM Fraud: ಎಟಿಎಂ ವಂಚನೆಗಳನ್ನು ತಡೆಯಲು ಯಾವ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಎಂಬುದನ್ನು ಎಕ್ಸ್ ಹ್ಯಾಂಡಲ್ನಲ್ಲಿ ಎಟಿಎಂ ವಂಚನೆಯ ಬಗ್ಗೆ ಎಚ್ಚರದಿಂದಿರಿ" ಎಂದು ಪೋಸ್ಟ್ ಬರೆಯಲಾಗಿದೆ. ಹಾಗಾದರೆ ಇದನ್ನು ತಡೆಗಟ್ಟಲು ಏನು ಕ್ರಮ ಕೈಗೊಳ್ಳಬೇಕು ಎಂಬುದನ್ನು ಇಲ್ಲಿ ಗಮನಿಸೋಣ..
Bangalore Rural District Crime News: ಮದುವೆಯಾದ ನಂತರ ಅಣ್ಣ-ತಮ್ಮಂದಿರು ಬೇರೆ ಬೇರೆಯಾಗಿದ್ದರು. ಕಾರನ್ನು ಜಗದೀಶ್ ಓಡಿಸುತ್ತಿದ್ದ ಹಿನ್ನೆಲೆ ತನಗೆ ಕಾರು ಕೊಡುವಂತೆ ವೆಂಕಟೇಶ್ ಕೇಳಿದ್ದ. ಕಾರು ಕೊಡಲ್ಲ ಅಂದಿದಕ್ಕೆ ಅಣ್ಣ-ತಮ್ಮನ ನಡುವೆ ಕಿರಿಕ್ ಉಂಟಾಗಿತ್ತು.
ಅಯೋಧ್ಯೆ ಟ್ರೈನ್ಗೆ ಬೆಂಕಿ ಹಚ್ಚುತ್ತೇನೆ ಎಂದು ಬೆದರಿಕೆ
ಮೈಸೂರು- ಅಯೋಧ್ಯೆ ಧಾಮ ಟ್ರೈನ್ಗೆ ತಡರಾತ್ರಿ ತಡೆ
ವಿಜಯನಗರ ಹೊಸಪೇಟೆಯಲ್ಲಿ 2 ಗಂಟೆ ಸಂಚಾರ ಬಂದ್
11 ನೇ ದಿನದಿಂದ ಅಯೋಧ್ಯೆಗೆ ಸಂಚರಿಸುತ್ತಿರುವ ಟ್ರೈನ್
ರೈಲು ತಡೆದು ಪ್ರತಿಭಟನೆ ನಡೆಸಿದ ರಾಮಭಕ್ತರು..!
8 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆ
ಶಿಗ್ಗಾಂವಿ ಪುರಸಭೆ ಕೇಸ್ ವರ್ಕರ್ ಸತೀಶ್ ತಳವಾಳ ಲಾಕ್
ಆಸ್ತಿ ಉತ್ತಾರ ನೀಡಲು, 10 ಸಾವಿರ ಲಂಚಕ್ಕೆ ಬೇಡಿಕೆ
ಲೋಕಾಯುಕ್ತ CPI ಆಂಜನೇಯ ನೇತೃತ್ವದಲ್ಲಿ ಟ್ರ್ಯಾಪ್
ಮಹಿಳೆ ಮತ್ತು ಆಕೆಯ ಸ್ನೇಹಿತನ ನೆರವಿಗೆ ಧಾವಿಸಿದ ದಾರಿಹೋಕರು ನಾಲ್ವರ ಪೈಕಿ ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ನಂತರ ಉಳಿದ ಮೂವರನ್ನು ಕೂಡಾ ವಶಕ್ಕೆ ತೆಗೆದುಕೊಳ್ಳಲಾಗಿದೆ.
ಈ ಐನಾತಿ ಜೋಡಿ ಮುಂದೆ ಶುರು ಮಾಡ್ತಿದಿದ್ದೆ ಸಲೀಸಾಗಿ ಉಂಡೇನಾಮ ತಿಕ್ಕೊ ಕೆಲಸ. ನಿಮಗೆ ಕೆಲಸ ಆಗಬೇಕಂದ್ರೆ ಕಂಪನಿಯವರು ಹಣ ಕೇಳ್ತಾರೆ. ನಿಮಗೂ ಒಳ್ಳೆ ಕೆಲಸ ಸಿಗತ್ತೆ. ಕೈ ತುಂಬಾ ಸಂಬಳವನ್ನು ಕೊಡಿಸ್ತೀವೆಂದು ಹಣ ಪಡಿತಿದ್ರು. ಮುಂದೆ...
By accepting cookies, you agree to the storing of cookies on your device to enhance site navigation, analyze site usage, and assist in our marketing efforts.