Ramnavami: ಇಂದು (ಏಪ್ರಿಲ್ 17) ದೇಶಾದ್ಯಂತ ಅತ್ಯಂತ ವಿಜೃಂಭಣೆಯಿಂದ ರಾಮನವಮಿಯನ್ನು ಆಚರಿಸಲಾಗುತ್ತಿದೆ. ಈ ಶುಭದಿನ ಬಹಳ ವರ್ಷಗಳ ಬಳಿಕ ಕೆಲವು ರಾಶಿಯವರಿಗೆ ಅದೃಷ್ಟ ಖುಲಾಯಿಸಲಿದೆ ಎಂದು ಹೇಳಲಾಗುತ್ತಿದೆ.
ಗುಂಡ್ಲುಪೇಟೆ ತಾಲೂಕಿನ ಬೇಗೂರು, ಬೆಳಚಲವಾಡಿ, ಕಮರಹಳ್ಳಿ ಮೂರು ಗ್ರಾಮಗಳ ಗ್ರಾಮಸ್ಥರು ಒಗ್ಗಟ್ಟಿನಿಂದ 35 ವರ್ಷಗಳ ಬಳಿಕ ಶ್ರೀ ಮಹದೇಶ್ವರ ಸ್ವಾಮಿಯ ರಥೋತ್ಸವ (Shri Mahadeshwar Swami Rathotsava) ನೆರವೇರಿಸಿದರು.
Today Horoscope 16th April 2024: ಮಂಗಳವಾರದಂದು ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯ ಜನರ ದಿನ ಭವಿಷ್ಯ ಹೇಗಿದೆ ತಿಳಿಯಿರಿ.
Shukra Gochar Malavya Rajyog: ಇನ್ನೊಂದು ವಾರದಲ್ಲಿ ಶುಕ್ರ ಮೀನ ರಾಶಿಯಿಂದ ಹೊರಬಂದು ಮೇಷ ರಾಶಿಯನ್ನು ಪ್ರವೇಶಿಸಲಿದ್ದಾನೆ. ಇದಕ್ಕೂ ಮುಂಚಿನ 8 ದಿನಗಳು ಕೆಲವು ರಾಶಿಯವರಿಗೆ ತುಂಬಾ ಮಂಗಳಕರ ಎಂದು ಹೇಳಲಾಗುತ್ತಿದೆ.
Gajalakshmi Rajayoga : ಯಾರ ಜಾತಕದಲ್ಲಿ ಗಜಲಕ್ಷ್ಮಿ ರಾಜಯೋಗ ಇರುತ್ತದೆಯೋ ಆ ವ್ಯಕ್ತಿಯು ತನ್ನ ಜೀವನದಲ್ಲಿ ಸುಖ, ಸಂತೋಷ,ಶಾಂತಿ ಮತ್ತು ಆರ್ಥಿಕ ಲಾಭವನ್ನು ಹೊಂದುತ್ತಾನೆ. ಹೀಗಾಗಿ ಆ ವ್ಯಕ್ತಿ ತನ್ನ ಜೀವನದ ಪ್ರತಿಯೊಂದು ಹಂತದಲ್ಲಿಯೂ ಯಶಸ್ಸು ಕಾಣುತ್ತಾನೆ.
Weekly Horoscope April 15th to April 21st: ಏಪ್ರಿಲ್ 15ರಿಂದ ಏಪ್ರಿಲ್ 21ರವರೆಗೆ ಈ ವಾರದ ಭವಿಷ್ಯ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ.
Today Horoscope 15th April 2024: ಸೋಮವಾರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯ ಜನರ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ.
Rahu Shukra Yuti in Meena: ಬಹಳ ವರ್ಷಗಳ ನಂತರ ಮೀನ ರಾಶಿಯಲ್ಲಿ ರಾಹು-ಶುಕ್ರರ ಸಂಯೋಗ ರಚನೆಯಾಗಿದ್ದು, ಇದರ ಪ್ರಭಾವ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ. ಆದಾಗ್ಯೂ, ಮೂರು ರಾಶಿಯವರ ಜೀವನದಲ್ಲಿ ಇದು ಅದೃಷ್ಟದ ಸಮಯ ಎಂದು ಹೇಳಲಾಗುತ್ತಿದೆ.
Vastu Tips for Plot Purchase:ಮನೆ ಕಟ್ಟಲು ನಿವೇಶನವನ್ನು ಖರೀದಿಸುವಾಗ ಕೆಲವು ವಿಷಯಗಳನ್ನು ಗಮನದಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ, ಇಲ್ಲದಿದ್ದರೆ ಇಡೀ ಜೀವನವೇ ನರಕವಾಗಬಹುದು. ಇದಕ್ಕಾಗಿ ನಿವೇಶನದ ದಿಕ್ಕು ಮಾತ್ರವಲ್ಲದೆ ಅದರ ಕೋನ, ಭೂಮಿಯ ಪೂರ್ವ ಬಳಕೆ ಇತ್ಯಾದಿಗಳನ್ನು ತಿಳಿದುಕೊಳ್ಳುವುದು ತುಂಬಾ ಮುಖ್ಯ.
Shakun Shastra of Crow: ಕಾಗೆಗಗಳು ಯಾವಾಗಲೂ ಬಂದು ನಿಮ್ಮ ಮನೆಯ ಮೇಲೆ ಕುಳಿತುಕೊಳ್ಳುತ್ತಿದ್ದರೆ ಪಿತೃದೋಷವಿದೆ ಎಂದರ್ಥ ಮತ್ತು ಕಾಗೆಗಳು ನಿಮ್ಮ ಎದುರೇ ಸತ್ತರೆ ಪಿತೃ ದೋಷವಿದೆ ಎಂದರ್ಥ...
Mercury Set 2024: ಜ್ಯೋತಿಷ್ಯ ಶಾಸ್ತ್ರದಲ್ಲಿ ಯಾವುದೇ ಗ್ರಹದ ಅಸ್ತಮ ಸ್ಥಿತಿಯನ್ನು ಮಂಗಳಕರ ಎಂದು ಹೇಳಲಾಗುವುದಿಲ್ಲ. ಪ್ರಸ್ತುತ, ಗ್ರಹಗಳ ರಾಜಕುಮಾರ ಬುಧ ಅಸ್ತಮ ಸ್ಥಿತಿಯಲ್ಲಿದ್ದಾನೆ. ಇದರ ಪ್ರಭಾವದಿಂದ ಕೆಲವು ರಾಶಿಯವರ ಜೀವನದಲ್ಲಿ ಋಣಾತ್ಮಕ ಪರಿಣಾಮಗಳು ಕಂಡು ಬರಲಿವೆ. ಹಾಗಾಗಿ ಆ ರಾಶಿಯವರು ತುಂಬಾ ಎಚ್ಚರಿಕೆಯಿಂದ ಇರುವುದು ಅಗತ್ಯ ಎಂದು ಹೇಳಲಾಗುತ್ತಿದೆ.
Today Horoscope 12th April 2024: ಶುಕ್ರವಾರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರಲ್ಲಿ ಯಾವ ರಾಶಿಯ ಜನರಿಗೆ ತಾಯಿ ಲಕ್ಷ್ಮಿ ಕೃಪೆ ಇರಲಿದೆ. ಇಂದು ಯಾರಿಗೆಲ್ಲಾ ಶುಭ ಎಂದು ತಿಳಿಯೋಣ...
Surya Gochar: ಜ್ಯೋತಿಷ್ಯದಲ್ಲಿ ಗ್ರಹಗಳ ರಾಜ ಎಂದು ಪರಿಗಣಿಸಲಾಗಿರುವ ಸೂರ್ಯದೇವ ನಾಳೆ (ಏಪ್ರಿಲ್ 13) ರಾಶಿ ಪರಿವರ್ತನೆ ಹೊಂದಲಿದ್ದಾನೆ. ಇದರ ಪ್ರಭಾವ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಇದು ಮೂರು ರಾಶಿಯವರ ಜೀವನದಲ್ಲಿ ಶುಭ ದಿನಗಳನ್ನು ತರಲಿದೆ ಎಂದು ಹೇಳಲಾಗುತ್ತಿದೆ.
Guruvara Tulsi Upay: ಹಿಂದೂ ಧರ್ಮದಲ್ಲಿ ವಾರದ ಏಳೂ ದಿನಗಳಿಗೂ ಅದರದೇ ಆದ ಮಹತ್ವವಿದೆ. ಅಂತೆಯೇ, ಗುರುವಾರದಂದು ಭಗವಾನ್ ವಿಷ್ಣು ಮತ್ತು ಸಂಪತ್ತಿನ ಅಧಿದೇವತೆ ಲಕ್ಷ್ಮಿಯನ್ನು ಮೆಚ್ಚಿಸಲು ಉತ್ತಮ ದಿನ ಎಂದು ಪರಿಗಣಿಸಲಾಗಿದೆ.
Today Horoscope 11th April 2024: ಗುರುವಾರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯ ಜನರ ಭವಿಷ್ಯ ಹೇಗಿದೆ ತಿಳಿಯಿರಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.