Jupiter Transit effect on zodiac sign : ನವಗ್ರಹಗಳಲ್ಲಿ ಶುಭ ಗ್ರಹವಾಗಿರುವ ಗುರು ಮೇ 1, 2024 ರಂದು, ಮೇಷ ರಾಶಿಯಿಂದ ಹೊರಬಂದು ವೃಷಭರಾಶಿಗೆ ತೆರಳುತ್ತಾನೆ.ಗುರುವಿನ ಈ ಸಂಕ್ರಮಣದಿಂದ ಕೆಲವರು ರಾಶಿಯವರಿಗೆ ಹಣ ಮತ್ತು ಅದೃಷ್ಟ ಒದಗಿ ಬರುತ್ತದೆ.
Shani Uday 2024: ಜ್ಯೋತಿಷ್ಯ ಶಾಸ್ತ್ರದಲ್ಲಿ ನ್ಯಾಯದ ದೇವರು ಎಂದು ಕರೆಯಲ್ಪಡುವ ಶನಿ ಮಹಾತ್ಮ ಇನ್ನೂ ಕೆಲವೇ ದಿನಗಳಲ್ಲಿ ಉದಯಿಸಲಿದ್ದಾರೆ. ಇದರ ಪರಿಣಾಮ ಕೆಲವು ರಾಶಿಯವರಿಗೆ ಭಾರೀ ಅದೃಷ್ಟ ಎಂದು ಹೇಳಲಾಗುತ್ತಿದೆ.
Surya Gochar 2024: ಗ್ರಹಗಳ ರಾಜ ಸೂರ್ಯದೇವ ಇನ್ನೂ 24 ಗಂಟೆಗಳಲ್ಲಿ ರಾಶಿ ಬದಲಾವಣೆ ಮಾಡಲಿದ್ದು, ಇದರ ಪ್ರಭಾವ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಈ ವೇಳೆ ಕೆಲವು ರಾಶಿಯವರ ಅದೃಷ್ಟವೇ ಬದಲಾಗಲಿದ್ದು, ಅವರು ಕೈ ಹಾಕುವ ಪ್ರತಿ ಕೆಲಸದಲ್ಲೂ ಯಶಸ್ಸನ್ನು ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.
Shukra Gochar 2024: ಈ ತಿಂಗಳಾಂತ್ಯದಲ್ಲಿ ಸಂಪತ್ತಿನ ಅಂಶ ಎಂದು ಪರಿಗಣಿಸಲಾಗಿರುವ ಶುಕ್ರನು ಮೀನ ರಾಶಿಗೆ ಪ್ರವೇಶಿಸಲಿದ್ದಾನೆ. ಈಗಾಗಲೇ ಈ ರಾಶಿಯಲ್ಲಿ ರಾಹು ಉಪಸ್ಥಿತನಿದ್ದು, ಈ ಸಂದರ್ಭದಲ್ಲಿ ರಾಹು ಶುಕ್ರ ಯುತಿ ನಿರ್ಮಾಣವಾಗಲಿದೆ.
Lifestyle Tips: ವ್ಯಕ್ತಿಗಳು ತಿಳಿಯದೆ ಮಾಡುವ ಕೆಲ ತಪ್ಪುಗಳಿಂದ ಅವರ ಹಣಕಾಸಿನ ಮುಗ್ಗಟ್ಟು ಎದುರಾಗುವ ಸಾಧ್ಯತೆ ಇರುತ್ತದೆ. ಮನುಷ್ಯ ಮಾಡುವ ಇಂತಹುದೇ ಕೆಲ ತಪ್ಪುಗಳ ಕುರಿತು ಗರುಡ ಪುರಾಣದಲ್ಲಿ ಉಲ್ಲೇಖಿಸಲಾಗಿದೆ. ಈ ತಪ್ಪುಗಳನ್ನು ಮಾಡುವುದರಿಂದ ತಾಯಿ ಲಕ್ಷ್ಮಿ (Goddess Lakshmi) ಮುನಿಸಿಕೊಂಡು ಮನುಷ್ಯನ ಜೀವನದಲ್ಲಿ ನಿಧಾನಕ್ಕೆ ಬಡತನ ಮತ್ತು ದಾರಿದ್ರ್ಯದ ಪ್ರವೇಶ ಉಂಟಾಗುತ್ತದೆ. (Spiritual News In Kannada)
Tips To Become Millionaire: ಉತ್ತಮ ಜೀವನಕ್ಕಾಗಿ ಮನುಷ್ಯ ಏನೆಲ್ಲಾ ಪ್ರಯತ್ನ ಮಾಡುವುದಿಲ್ಲ. ಇದಕ್ಕಾಗಿ ಮನುಷ್ಯ ಹಗಲು-ರಾತ್ರಿ ಎನ್ನದೆ ಕಷ್ಟಪಟ್ಟು ದುಡಿಯುತ್ತಾನೆ. ಮನೆ ಮತ್ತು ಕುಟುಂಬದ ಎಲ್ಲಾ ಸದಸ್ಯರಿಗೆ ಸುಖಸೌಕರ್ಯಗಳು ಸಿಗಲಿ ಎಂಬುದೇ ಇದರ ಹಿಂದಿನ ಉದ್ದೇಶವಾಗಿರುತದೆ. ಆದರೆ, ಕೆಲವೊಮ್ಮೆ ಭಾಗ್ಯದ ಸಾಥ್ ಸಿಗದೇ ಹೋದರೆ, ಈ ರೀತಿ ಆಗುವುದಿಲ್ಲ. (Lifestyle News In Kannada)
Chandra Grahan 2024 Effects: ಹೋಳಿ ಹಬ್ಬವನ್ನು ಫಾಲ್ಗುಣ ಹುಣ್ಣಿಮೆ ದಿನದಂದು ದೇಶಾದ್ಯಂತ ಆಚರಿಸಲಾಗುತ್ತದೆ. ಈ ವರ್ಷ ಹೋಳಿ ಹಬ್ಬವನ್ನು ಮಾರ್ಚ್ 25 ರಂದು ಆಚರಿಸಲಾಗುವುದು. ಈ ದಿನದಂದು ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದೆ.
Rahu-Mercury Conjunction: ಯಾವುದೇ ಒಂದು ರಾಶಿಚಕ್ರದಲ್ಲಿ ಎರಡು ಅಥವಾ ಅದಕ್ಕಿಂತ ಹೆಚ್ಚಿನ ಗ್ರಹಗಳು ಒಟ್ಟಿಗೆ ಸೇರಿದಾಗ ಗ್ರಹಗಳ ಸಂಯೋಗ ಉಂಟಾಗುತ್ತದೆ. ಇದೀಗ ಮೀನ ರಾಶಿಯಲ್ಲಿ ರಾಹು ಮತ್ತು ಬುಧ ಗ್ರಹಗಳ ಸಂಯೋಗವಾಗಿದ್ದು ಇದರ ಪರಿಣಾಮ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ.
Shani Uday 2024: ಕುಂಭ ರಾಶಿಯಲ್ಲಿ ಶನಿಯ ಉದಯವು ಪ್ರಯೋಜನಕಾರಿಯಾಗಲಿದೆ. ವ್ಯಾಪಾರಸ್ಥರು ಲಾಭ ಗಳಿಸಬಹುದು. ಕೆಲಸವನ್ನು ಮಾಡುವ ಜನರನ್ನು ಬಾಸ್ ಹೊಗಳಬಹುದು, ಅವರ ಕೆಲಸವನ್ನು ಪ್ರಶಂಸಿಸಲಾಗುತ್ತದೆ.
Benefits Of Kajal: ಕಾಡಿಗೆ ಕೇವಲ ಕಣ್ಣಿನ ಅಂದವನ್ನು ಹೆಚ್ಚಿಸುವುದಲ್ಲದೆ, ಅನೇಕ ಸಮಸ್ಯೆಗಳಿಂದ ಮುಕ್ತಿ ಕೂಡ ನೀಡುತ್ತದೆ. ಕಾಡಿಗೆಗೆ ಸಂಬಂಧಿಸಿದ ಈ ಉಪಾಯಗಳನ್ನು ತಿಳಿದುಕೊಳ್ಳೋಣ ಬನ್ನಿ.(Spiritual News In Kannada)
Tips For Propsperity: ದುಡ್ಡು ಯಾರಿಗೆ ಬೇಡ ಹೇಳಿ. ಪ್ರತಿಯೊಬ್ಬರೂ ತಮ್ಮ ವಾಲೆಟ್ ಮತ್ತು ಮನೆಯ ತಿಜೋರಿ ದುಡ್ಡಿನಿಂದ ತುಂಬಿರಬೇಕು ಎಂದು ಬಯಸುತ್ತಾರೆ. ಹಿಂದೂ ಧರ್ಮದಲ್ಲಿ, ತಾಯಿ ಲಕ್ಷ್ಮಿ (Goddess Lakshmi)ಯನ್ನು ಸಂಪತ್ತಿನ ಅಧಿದೇವತೆ ಎಂದು ಕರೆಯಲಾಗುತ್ತದೆ. ಶ್ರದ್ಧಾ-ಭಕ್ತಿಯಿಂದ ತಾಯಿ ಲಕ್ಷ್ಮಿಯನ್ನು ಪೂಜಿಸುವುದರಿಂದ ತೇಜಸ್ಸು, ಐಶ್ವರ್ಯ, ಸುಖ, ಸಮೃದ್ಧಿ ಹೆಚ್ಚಾಗುತ್ತದೆ. (Spiritual News In Kannada)
Plants Vastu Rule: ಗಿಡಗಳನ್ನು ನೆಡುವಾಗ ವಾಸ್ತು ನಿಯಮಗಳನ್ನು ಗಮನದಲ್ಲಿಟ್ಟುಕೊಂಡರೆ ಮನೆಯ ವಾಸ್ತು ದೋಷಗಳನ್ನು ಹೋಗಲಾಡಿಸುವುದರ ಜೊತೆಗೆ ಮನೆಯಲ್ಲಿ ಸುಖ-ಸಮೃದ್ಧಿ ಹೆಚ್ಚಲು ಸಾಧ್ಯವಾಗುತ್ತದೆ. ಈ ಎರಡೂ ಕಾರ್ಯಗಳಿಗಾಗಿ, ಯಾವ ದಿಕ್ಕಿನಲ್ಲಿ ಯಾವ ಸಸ್ಯವನ್ನು ನೆಡಬೇಕು ಎಂಬುದನ್ನು ನೀವು ತಿಳಿದುಕೊಳ್ಳುವುದು ಬಹಳ ಮುಖ್ಯ.
Mahalakshmi Rajyoga, Mangal-Shukra Yuti: ಗ್ರಹಗಳ ಚಲನೆಯಲ್ಲಿ ಬದಲಾವಣೆಯಾದಾಗ ಎಲ್ಲಾ ರಾಶಿಗಳ ಮೇಲೆ ಪರಿಣಾಮ ಬೀರುತ್ತವೆ. ಕಾಲಕಾಲಕ್ಕೆ 9 ಗ್ರಹಗಳು ತಮ್ಮ ಚಲನೆಯನ್ನು ಬದಲಾಯಿಸುತ್ತವೆ. ಈ ಅವಧಿಯಲ್ಲಿ ಶುಭ ಮತ್ತು ಅಶುಭ ಯೋಗಗಳು ರೂಪುಗೊಳ್ಳುತ್ತವೆ.
Money Astro Tips: ಕೆಲವರು ಮಾಟ-ಮಂತ್ರದ ಸಂದರ್ಭದಲ್ಲಿ ನಿಂಬೆಹಣ್ಣು, ಅರಿಷಿನ-ಕುಂಕುಮ ಇನ್ನಿತರ ವಸ್ತುಗಳ ಜೊತೆಗೆ ನಾಣ್ಯ ಮತ್ತು ನೋಟುಗಳನ್ನು ಇಟ್ಟಿರುತ್ತಾರೆ. ಇವುಗಳನ್ನು ಯಾವುದೇ ಕಾರಣಕ್ಕೂ ಮನೆಗೆ ತರಬಾರದು.
Saturan transit : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಎಲ್ಲಾ ಗ್ರಹಗಳು ಒಂದು ನಿರ್ದಿಷ್ಟ ಅವಧಿಯಲ್ಲಿ ತಮ್ಮ ರಾಶಿಗಳನ್ನು ಬದಲಾಯಿಸುತ್ತವೆ. ಇದಲ್ಲದೇ ನಕ್ಷತ್ರ, ವಕ್ರ ನಡೆ, ನೇರ ನಡೆ ಹೀಗೆ ತಮ್ಮ ನಡೆಗಳನ್ನು ಕೂಡಾ ಬದಲಾಯಿಸುತ್ತಿರುತ್ತವೆ. ಇನ್ನು ಗ್ರಹಗಳ ಅಸ್ತ, ಉದಯ ಕೂಡಾ ರಾಶಿ ಫಲದ ಮೇಲೆ ವಿಶೇಷ ಪರಿಣಾಮ ಬೀರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.