Kuber Yoga: ಜ್ಯೋತಿಷ್ಯ ಶಾಸ್ತ್ರದಲ್ಲಿ ಕುಬೇರ ಯೋಗವನ್ನು ಅತ್ಯಂತ ಮಂಗಳಕರ ಯೋಗಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ. ಕುಬೇರ ಯೋಗವು ಮೇ ತಿಂಗಳಿನಲ್ಲಿ ಕೆಲವು ರಾಶಿಯವರ ಅದೃಷ್ಟವನ್ನೇ ಬದಲಾಯಿಸಲಿದೆ ಎಂದು ಹೇಳಲಾಗುತ್ತಿದೆ.
ಕೋಪವು ಸಾಮಾನ್ಯ ಮತ್ತು ಆರೋಗ್ಯಕರ ಭಾವನೆ ಎಂದು ಹೇಳಲಾಗಿದೆ. ಕೋಪವು ತನ್ನದೇಯಾದ ಶಕ್ತಿಯನ್ನು ಹೊಂದಿದ್ದು, ಆ ಶಕ್ತಿಯನ್ನು ಎದುರಿಸಲು ನಕಾರಾತ್ಮಕ ಮತ್ತು ಧನಾತ್ಮಕ ಮಾರ್ಗಗಳಿವೆ. ಕೋಪಗೊಳ್ಳುವುದು ಸರ್ವೇಸಾಮಾನ್ಯ ಸಂಗತಿ. ಆದರೆ ನೀವು ಕಂಟ್ರೋಲ್ ತಪ್ಪಿದರೆ ಅದನ್ನು ನಿರ್ವಹಿಸುವುದು ಕಷ್ಟವಾಗುತ್ತದೆ. ಏಕೆಂದರೆ ಇದು ಕುಟುಂಬ ಮತ್ತು ವೃತ್ತಿಪರ ಜೀವನ ಸೇರಿದಂತೆ ಜೀವನದ ಎಲ್ಲಾ ಅಂಶಗಳ ಮೇಲೆ ಪರಿಣಾಮ ಬೀರಬಹುದು.
Astrology Tips for money: ನಿಮ್ಮ ಮನೆಯಲ್ಲಿ ತುಳಸಿ ಗಿಡವನ್ನು ನೆಟ್ಟು ಅದರ ಹತ್ತಿರ ಪ್ರತಿದಿನ ತುಪ್ಪ ದೀಪವನ್ನು ಬೆಳಗಿಸಿ. ತಾಯಿ ಲಕ್ಷ್ಮಿದೇವಿಯು ನಿಮಗೆ ಸಮೃದ್ಧಿಯನ್ನು ದಯಪಾಲಿಸುತ್ತಾಳೆ. ಸಂಪತ್ತಿನ ದೇವತೆಯ ಅನುಗ್ರಹ ಪಡೆಯಲು ದಾನ ಮಾಡಿ.
Surya Gochar 2024: ಗ್ರಹಗಳ ರಾಜ ಸೂರ್ಯ ಮೇ 14 ರಂದು ಸಂಜೆ 06:05 ಕ್ಕೆ ವೃಷಭ ರಾಶಿಗೆ ಪ್ರವೇಶಿಸಲಿದ್ದಾನೆ. ಇದರಿಂದ ಕೆಲವು ರಾಶಿಯವರ ಅದೃಷ್ಟವೇ ಬದಲಾಗುತ್ತದೆ ಎಂದು ಹೇಳಲಾಗುತ್ತಿದೆ.
Astrological Remedies for Financial Stability: ಹಣಕ್ಕೆ ಸಂಬಂಧಿಸಿದ ತುರ್ತು ಪರಿಸ್ಥಿತಿಗಳು ನಮ್ಮ ಜೀವಿತಾವಧಿಯಲ್ಲಿ ಪ್ರತಿಯೊಬ್ಬರನ್ನು ಸಂಕಷ್ಟಕ್ಕೆ ಸಿಲುಕಿಸುತ್ತವೆ. ಜ್ಯೋತಿಷ್ಯದಲ್ಲಿ ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಹಲವಾರು ಮಾರ್ಗಗಳ ಬಗ್ಗೆ ಉಲ್ಲೇಖಿಸಲಾಗಿದೆ.
How To Get Rich?: ಅಡೆತಡೆಗಳನ್ನು ನಿವಾರಿಸುವ ಭಗವಾನ್ ಗಣೇಶನನ್ನು ಯಶಸ್ಸು ಮತ್ತು ಸಮೃದ್ಧಿಯನ್ನು ಅನುಗ್ರಹಿಸುವ ದೇವರು ಎಂದು ಪೂಜಿಸಲ್ಪಡುತ್ತಾನೆ. ಹಣಕಾಸಿನ ಅಡೆತಡೆಗಳನ್ನು ನಿವಾರಿಸಲು ಮತ್ತು ಸಮೃದ್ಧಿಯ ಬಾಗಿಲು ತೆರೆಯಲು ಗಣೇಶನಿಗೆ ಪ್ರಾರ್ಥನೆ ಸಲ್ಲಿಸಿ.
How to attract money?: ಗುರುವಿನ ಆಶೀರ್ವಾದವನ್ನು ಕೋರಲು ಗುರುವಾರದಂದು ದಾನಗಳನ್ನು ನೀಡಿ ಅಥವಾ ದಾನ ಕಾರ್ಯಗಳನ್ನು ಮಾಡಿ. ಈ ಅಭ್ಯಾಸವು ಧನಾತ್ಮಕ ಶಕ್ತಿಗಳನ್ನು ಆಕರ್ಷಿಸುತ್ತದೆ ಎಂದು ನಂಬಲಾಗಿದೆ ಅದು ಹಣಕಾಸಿನ ಸಮಸ್ಯೆಗಳನ್ನು ಸರಾಗಗೊಳಿಸುವ ಸಹಾಯ ಮಾಡುತ್ತದೆ.
Akshaya Tritiya Daan: ಧಾರ್ಮಿಕ ನಂಬಿಕೆಗಳ ಪ್ರಕಾರ, ಅಕ್ಷಯ ತೃತೀಯ ದಿನದಂದು ವಸ್ತುಗಳನ್ನು ಕೊಳ್ಳುವುದಷ್ಟೇ ಅಲ್ಲ, ಕೆಲವು ವಸ್ತುಗಳನ್ನು ದಾನ ಮಾಡುವುದರಿಂದಲೂ ಆರ್ಥಿಕ ಸಂಕಷ್ಟಗಳಿಂದ ದೂರ ಉಳಿಯಬಹುದು ಎಂದು ಹೇಳಲಾಗುತ್ತದೆ.
Shukraditya Yoga Effect: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ರಾಜ ಸೂರ್ಯ ಮತ್ತು ಸಂಪತ್ತು ಪ್ರೀತಿಯ ಪ್ರತೀಕವಾದ ಶುಕ್ರ ಒಟ್ಟಿಗೆ ಒಂದೇ ರಾಶಿಚಕ್ರ ಚಿಹ್ನೆಯಲ್ಲಿ ಕೂಡಿದಾಗ ಶುಕ್ರಾದಿತ್ಯ ಯೋಗ ನಿರ್ಮಾಣವಾಗುತ್ತದೆ.
ತುಳಸಿಯ ಪರಿಹಾರಗಳು: ತುಳಸಿ ಗಿಡವನ್ನು ಹಿಂದೂ ಧರ್ಮದಲ್ಲಿ ಭಕ್ತಿಯಿಂದ ಪೂಜಿಸಲಾಗುತ್ತದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ತಾಯಿ ಲಕ್ಷ್ಮಿದೇವಿ ಮತ್ತು ಭಗವಾನ್ ವಿಷ್ಣುವು ತುಳಸಿ ಸಸ್ಯದಲ್ಲಿ ನೆಲೆಸಿದ್ದಾರೆಂದು ಹೇಳಲಾಗಿದೆ. ತುಳಸಿ ಗಿಡವನ್ನು ಯಾರು ನಿತ್ಯ ಪೂಜಿಸುತ್ತಾರೋ ಅವರ ಮನೆಯಲ್ಲಿ ಸುಖ ಶಾಂತಿ ನೆಲೆಸುತ್ತದೆ.
ಗುರು ಗೋಚರ 2024: ದೇವಗುರು ಗುರುವನ್ನು ದಾಟಿದ ನಂತರ ವೃಷಭ ರಾಶಿಯನ್ನು ತಲುಪಿದೆ. ಇನ್ನು ಗುರು ಮುಂದಿನ 1 ವರ್ಷ ಈ ರಾಶಿಯಲ್ಲಿ ಇರುತ್ತಾನೆ. ಗುರುವಿನ ಈ ಸಂಚಾರವು ಕೆಲವು ರಾಶಿಗಳಿಗೆ ವೃತ್ತಿಜೀವನದಲ್ಲಿ ಉತ್ತಮ ಪ್ರಗತಿಯನ್ನು ನೀಡುತ್ತದೆ.
Akshaya Tritiya 2024: ಅಕ್ಷಯ ತೃತೀಯ ಹಬ್ಬವನ್ನು ಮೇ 10ರಂದು ಆಚರಿಸಲಾಗುತ್ತದೆ. ಈ ದಿನದಂದು ಮಾಡಿದ ಯಾವುದೇ ಶುಭ ಕಾರ್ಯವು ಶಾಶ್ವತ ಮತ್ತು ಉತ್ತಮ ಫಲಿತಾಂಶಗಳನ್ನು ನೀಡುತ್ತದೆ ಎಂದು ಪರಿಗಣಿಸಲಾಗುತ್ತದೆ. ಈ ದಿನ ತಾಯಿ ಲಕ್ಷ್ಮಿದೇವಿಯನ್ನು ಪೂಜಿಸಲಾಗುತ್ತದೆ. ಅಕ್ಷಯ ತೃತೀಯದಂದು ಚಿನ್ನ ಮತ್ತು ಬೆಳ್ಳಿಯನ್ನು ಖರೀದಿಸುವುದು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ.
Good Luck Signs: ನಿಮ್ಮ ಕೆಟ್ಟ ಸಮಯ ಕಳೆದು ಅದೃಷ್ಟ ನಿಮ್ಮ ಬೆನ್ನು ಹಿಡಿಯುವ ಮುನ್ನ ಈ ವಸ್ತುಗಳು ನಿಮ್ಮ ಕಣ್ಣಿಗೆ ಬೀಳು ಆರಂಭವಾಗುತ್ತದೆಯಂತೆ. ಹಾಗಿದ್ದರೆ ನಮ್ಮ ಅದೃಷ ಬದಲಾಗುತ್ತಿದೆ ಏನ್ನುವುದನ್ನು ಸೂಚಿಸುವ ಚಿಹ್ನೆಗಳು ಯಾವುವು ನೋಡೋಣ.
Weekly Horoscope May 06th to May 12th: ಏಪ್ರಿಲ್ 29ರಿಂದ ಮೇ 05ರವರೆಗೆ ಈ ವಾರದ ಭವಿಷ್ಯ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ.
Today Horoscope 06th May 2024: ಇಂದು ಮಾಸಿಕ ಶಿವರಾತ್ರಿ ಉಪವಾಸವನ್ನು ಆಚರಿಸಲಾಗುತ್ತದೆ. ವೈಶಾಖ ಮಾಸದ ಶಿವರಾತ್ರಿ ದಿನ ಪ್ರೀತಿ ಯೋಗದೊಂದಿಗೆ ರೇವತಿ ನಕ್ಷತ್ರದ ಸಂಯೋಗವು ಯಾವ ರಾಶಿಯವರಿಗೆ ಅದೃತ್ಶ ತಿಳಿಯಿರಿ.
Shani Nakshatra Transit: ಶೀಘ್ರದಲ್ಲೇ ಶನಿ ಮಹಾತ್ಮನು ಪೂರ್ವಾಭಾದ್ರಪದ ದ್ವಿತೀಯ ಪಾದಕ್ಕೆ ಪದಾರ್ಪಣೆ ಮಾಡಲಿದ್ದಾನೆ. ಇದರ ಪರಿಣಾಮ ಎಲ್ಲಾ ರಾಶಿಯ ಜನರ ಮೇಲೂ ಕಂಡು ಬರುತ್ತದೆ. ಆದರೂ, ಕೆಲವು ರಾಶಿಯವರಿಗೆ ಇದು ಭಾರೀ ಅದೃಷ್ಟದ ಸಮಯ ಎನ್ನಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.