Post Office Schemes: ಸಾಮಾನ್ಯವಾಗಿ ಬ್ಯಾಂಕ್ಗಳು ಮತ್ತು ಪೋಸ್ಟ್ ಆಫೀಸ್ಗಳಲ್ಲಿ ಎಫ್ಡಿ ಹೂಡಿಕೆ ಸುರಕ್ಷಿತ ಹೂಡಿಕೆ ಆಯ್ಕೆ ಎಂದು ಪರಿಗಣಿಸಲಾಗುತ್ತದೆ. ಕೆಲವರು ಪೋಸ್ಟ್ ಆಫೀಸ್ನಲ್ಲಿ ಎನ್ಎಸ್ಸಿ ಯೋಜನೆಯಲ್ಲೂ ಕೂಡ ಹೂಡಿಕೆ ಮಾಡುತ್ತಾರೆ.
Narayana Murthy Share Gift To Grandson: ತಮ್ಮ ನಾಲ್ಕು ತಿಂಗಳ ಮೊಮ್ಮಗ ಏಕಾಗ್ರ ರೋಹನ್ ಮೂರ್ತಿಗೆ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ 240 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಷೇರುಗಳನ್ನು ಉಡುಗೊರೆಯಾಗಿ ನೀಡಿದ್ದಾರೆ.(Business News In Kannada)
Lakhapati Didi Scheme: ಕೇಂದ್ರ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ದೇಶದ ಮಹಿಳೆಯರ ಶ್ರೇಯೋಭಿವೃದ್ಧಿಗಾಗಿ ಹಲವು ಸರ್ಕಾರಿ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಈ ಬಾರಿಯ ಬಜೆಟ್ ಭಾಷಣದಲ್ಲಿ ವಿತ್ತ ಸಂಚಿವೆ ನಿರ್ಮಲಾ ಸೀತಾರಾಮನ್ 'ಲಖಪತಿ ದೀದಿ ಯೋಜನೆಯ' ಕುರಿತು ಪ್ರಸ್ತಾಪಿಸಿದ್ದಾರೆ (Business News In Kannada)
Tax Saving: ವಿಮೆಯು ಹಣಕಾಸು ವ್ಯವಸ್ಥೆಗೆ ಸುರಕ್ಷತಾ ಜಾಲವಿದ್ದಂತೆ. ಇದು ನಿಮ್ಮನ್ನು ಮತ್ತು ನಿಮ್ಮ ಕುಟುಂಬವನ್ನು ಅಪಘಾತಗಳು, ಅನಾರೋಗ್ಯ ಅಥವಾ ಸಾವಿನಂತಹ ಅನಿರೀಕ್ಷಿತ ಘಟನೆಗಳಿಂದ ರಕ್ಷಿಸುತ್ತದೆ. ವಿಮೆಯನ್ನು ಖರೀದಿಸಿದಾಗ, ವಿಮಾ ಕಂಪನಿಗೆ ಪ್ರೀಮಿಯಂ ಪಾವತಿಸಲಾಗುತ್ತದೆ.
Car Reselling Tips: ಕಾರು ಮಾರಾಟ ಪ್ರಕ್ರಿಯೆಯನ್ನು ಪ್ರಾರಂಭಿಸುವ ಮೊದಲು, ವಾಹನವನ್ನು ಸರಿಯಾಗಿ ಸಿದ್ಧಪಡಿಸಬೇಕು. ಇದರ ಬಗ್ಗೆ ಒಂದಷ್ಟು ಟಿಪ್ಸ್ ಪಾಲಿಸಿದರೆ, ಹಳೆ ಕಾರಿಗೆ ನಿರೀಕ್ಷಿತ ಬೆಲೆ ಸಿಗಬಹುದು.
Gold-Silver Price Today: ಕಳೆದ ಎರಡು ವಾರಗಳಿಂದ ಸಾಕಷ್ಟು ಏರಿಳಿತಗಳನ್ನು ಕಂಡ ಚಿನ್ನದ ಬೆಲೆ ಇಂದು ಕೊಂಚ ಇಳಿಕೆ ಕಂಡಿದೆ.. ಆದರೆ ಬೆಳ್ಳಿಯ ಬೆಲೆ ಅಲ್ಪ ಏರಿಕೆಯಾಗಿದೆ.. ಹಾಗಾದ್ರೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಹೇಘಿದೆ ಎನ್ನುವುದನ್ನು ಇದೀಗ ತಿಳಿಯೋಣ..
EPFO Balance: ಉದ್ಯೋಗಸ್ಥರು ತಾವು ಕುಳಿತಲ್ಲಿಯೇ ತಮ್ಮ ಪಿಎಫ್ ಬ್ಯಾಲೆನ್ಸ್ ಅನ್ನು ಸುಲಭವಾಗಿ ಪರಿಶೀಲಿಸಬಹುದು. ಇದಕ್ಕಾಗಿ, ನಾಲ್ಕು ಪ್ರಮುಖ ವಿಧಾನಗಳಿವೆ. ನೀವು ಉಮಾಂಗ್ ಆ್ಯಪ್, ಇಪಿಎಫ್ಒ ಪೋರ್ಟಲ್, ಮಿಸ್ಡ್ ಕಾಲ್ ಮತ್ತು ಮೆಸೇಜ್ ಮೂಲಕ ನಿಮ್ಮ ಪಿಎಫ್ ಬ್ಯಾಲೆನ್ಸ್ ಅನ್ನು ಸುಲಭವಾಗಿ ಪರಿಶೀಲಿಸಬಹುದು. ಇದರ ಹಂತ ಹಂತದ ಪ್ರಕ್ರಿಯೆ ಇಲ್ಲಿದೆ...
Business Tips: ನೀವೂ ಕೂಡ ಒಂದು ವೇಳೆ ನಿಮ್ಮ ನೌಕರಿಯಿಂದ ಬೇಸತ್ತು ಹೋಗಿದ್ದು, ನಿಮ್ಮ ಸ್ವಂತ ಉದ್ಯಮವನ್ನು ಪ್ರಾರಂಭಿಸಲು ಬಯಸುತ್ತಿದ್ದು ಮತ್ತು ನಿಮ್ಮ ಬಳಿ ಅದಕ್ಕಾಗಿ ಹಣ ಇಲ್ಲ ಎಂದಾದರೆ, ಚಿಂತಿಸಬೇಕಾಗಿಲ್ಲ. ಸರ್ಕಾರದ ಒಂದು ಯೋಜನೆ ನಿಮ್ಮ ಈ ಸಮಸ್ಯೆಯನ್ನು ನಿವಾರಿಸಲಿದೆ, ಬನ್ನಿ ಆ ಯೋಜನೆ ಯಾವುದು ತಿಳಿದುಕೊಳ್ಳೋಣ (Business News In Kannada)
New sim card rules From July 1: ಆನ್ಲೈನ್ ವಂಚನೆ, ಸೈಬರ್ ಕ್ರೈಮ್ ತಡೆಗಟ್ಟಲು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಟ್ರಾಯ್ ತಿಳಿಸಿದೆ. ಸಿಮ್ ಬದಲಾಯಿಸುವ ಮೂಲಕ ವಂಚಕರು ತಕ್ಷಣವೇ ಮೊಬೈಲ್ ಸಂಪರ್ಕವನ್ನು ಪೋರ್ಟ್ ಮಾಡಲು ಸಾಧ್ಯವಾಗುವುದಿಲ್ಲವೆಂಬುದು ಇದರ ಉದ್ದೇಶವಾಗಿದೆ.
EC Electoral Bonds Data:ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆ ಕೇಂದ್ರ ಚುನಾವಣಾ ಆಯೋಗ ಇಲೇಕ್ಟೋರಲ್ ಬಾಂಡ್ ದತ್ತಾಂಶ ಹಂಚಿಕೊಂಡಿದೆ. ಈ ದತ್ತಾಂಶದ ಪ್ರಕಾರ ಭಾರತೀಯ ಜನತಾ ಪಕ್ಷಕ್ಕೆ ಒಟ್ಟು 6,986.5 ಕೋಟಿ ರೂ.ಗಳ ಚುನಾವಣಾ ಬಾಂಡ್ ಪಡೆದುಕೊಂಡಿದೆ (which party received how much donation). ಇದರಲ್ಲಿ ಪಕ್ಷಕ್ಕೆ 2019-20 ರಲ್ಲಿ ಅತ್ಯಧಿಕ ಅಂದರೆ 2555 ಕೋಟಿ ರೂ.ಗಳು ಹರಿದುಬಂದಿದೆ. ಇನ್ನೊಂದೆಡೆ ಕಾಂಗ್ರೆಸ್ ಚುನಾವಣಾ ಬಾಂಡ್ ಮೂಲಕ ಒಟ್ಟು 1,334 ಕೋಟಿ ರೂ.ಪಡೆದುಕೊಂಡಿದೆ. (Business News In Kannada)
Free Ration Scheme: ದೇಶಾದ್ಯಂತದ ಬಡ ಕುಟುಂಬಗಳಿಗೆ ಉಚಿತವಾಗಿ ಪಡಿತರ ವಿತರಿಸಲು ಆರಂಭಿಸಲಾಗಿರುವ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PMGKAY) ಅನ್ನು ನವೆಂಬರ್ 2023 ರಲ್ಲಿ ಐದು ವರ್ಷಗಳವರೆಗೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿತ್ತು. (Business News In Kannada)
Arecanut today price (17-03-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Air India Lays Off: ಏರ್ ಇಂಡಿಯಾ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಹಲವು ಸಿಬ್ಬಂದಿಗಳು ಸ್ವಯಂ ನಿವೃತ್ತಿ ಯೋಜನೆಗಳು ಮತ್ತು ಪುನರ್ ಕೌಶಲ್ಯದ ಅವಕಾಶಗಳನ್ನು ಬಳಸಿಕೊಳ್ಳಲು ಸಾಧ್ಯವಾಗದ ಕಾರಣ 180 ಕ್ಕೂ ಹೆಚ್ಚು ಸಿಬ್ಬಂದಿಯನ್ನು ವಜಾಗೊಳಿಸಿದೆ. ಇಲ್ಲಿದೆ ಸಂಪೂರ್ಣ ವಿವರ.
Government Loan Scheme: ಕೊರೊನಾ ಕಾಲದಲ್ಲಿ ಕೇಂದ್ರ ಸರ್ಕಾರ ಜನ ಸಾಮಾನ್ಯರಿಗೆ ಪರಿಹಾರ ನೀಡಲು ಹಲವು ಯೋಜನೆಗಳನ್ನು ಜಾರಿಗೆ ತಂದಿತ್ತು. ಅವುಗಳಲ್ಲಿ ಒಂದು ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಸ್ವಾವಲಂಬಿ ನಿಧಿ (ಪಿಎಂ ಸ್ವಾನಿಧಿ ಯೋಜನೆ).
PPF Benefits: ಪಬ್ಲಿಕ್ ಪ್ರಾವಿಡೆಂಟ್ ಫಂಡ್ ಭವಿಷ್ಯದ ಆರೈಕೆಗಾಗಿ ಅತ್ಯುತ್ತಮ ಹೂಡಿಕೆ ಯೋಜನೆಗಳಲ್ಲಿ ಒಂದಾಗಿದೆ. ದಿನಕ್ಕೆ 416 ರೂಪಾಯಿ ಹೂಡಿಕೆ ಮಾಡಿದರೆ, 1 ಕೋಟಿ ರೂಪಾಯಿ ಪಡೆಯುವ ಅದ್ಭುತ ಅವಕಾಶವಿದೆ. ಇದರ ಸಂಪೂರ್ಣ ಡಿಟೈಲ್ಸ್ ಇಲ್ಲಿದೆ..
Fixed deposit double tips calculator: ಕಳೆದ ಕೆಲ ತಿಂಗಳುಗಳಿಂದ ಸ್ಥಿರ ಠೇವಣಿಗಳ ಮೇಲೆ ಎಲ್ಲಾ ಬ್ಯಾಂಕ್ ಗಳು ತಮ್ಮ ಗ್ರಾಹಕರಿಗೆ ಉತ್ತಮ ಬಡ್ಡಿಯ ಲಾಭವನ್ನು ನೀಡುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ, ನೀವು ಕೆಲವೇ ವರ್ಷಗಳಲ್ಲಿ ಸ್ಥಿರ ಠೇವಣಿ ಮೂಲಕ ನಿಮ್ಮ ಹೂಡಿಕೆಯ ಮೊತ್ತವನ್ನು ದ್ವಿಗುಣಗೊಳಿಸಬಹುದು. ಎಫ್ಡಿ ಅಥವಾ ಇನ್ನಾವುದೇ ಯೋಜನೆಯಲ್ಲಿ ಹೂಡಿಕೆ ಮಾಡಿದ ಹಣ ಎಷ್ಟು ಅವಧಿಯಲ್ಲಿ ದ್ವಿಗುಣಗೊಳ್ಳುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಲು ಒಂದು ಸೂತ್ರ ಇದೆ. ಅದುವೇ ರೂಲ್ ಆಫ್ 72. (Business News In Kannada)
Aadhaar Card Update: ಕೇಂದ್ರ ಸರ್ಕಾರವು ಉಚಿತವಾಗಿ ಆಧಾರ್ ವಿವರಗಳನ್ನು ಅಪ್ಡೇಟ್ ಮಾಡಲು ಸಮಯವನ್ನು ಜೂನ್ 14, 2024 ರವರೆಗೆ ವಿಸ್ತರಿಸಿದೆ ಎಂದು ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ) ಪ್ರಕಟಿಸಿದೆ. ಇದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.
Electric Bike: ಒಮ್ಮೆ ಬೈಕ್ ಚಾರ್ಜ್ ಮಾಡಿದರೆ 100 ಕಿಲೋಮೀಟರ್ ಗಿಂತ ಹೆಚ್ಚು ದೂರ ಹೋಗುವ ಅವಕಾಶ ಕಲ್ಪಿಸಿದ್ದಾರೆ. ವಾರಂಗಲ್ ನಗರದಲ್ಲಿ ನೂತನವಾಗಿ ಸ್ಥಾಪಿಸಿರುವ ಬ್ಯಾಟರಿ ಬೈಕ್ ಶೋರೂಂನಲ್ಲಿ ಹಲವು ಬಗೆಯ ಎಲೆಕ್ಟ್ರಿಕ್ ಬೈಕ್ಗಳು ಲಭ್ಯವಿವೆ ಎಂದು ಸಂಘಟಕರು ತಿಳಿಸಿದ್ದಾರೆ.
Salary Hike latest news:ಎಲ್ಐಸಿ ನೌಕರರ ಮೂಲ ವೇತನದಲ್ಲಿ ಶೇ 17ರಷ್ಟು ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಕೇಂದ್ರ ಸರ್ಕಾರದ ನಿರ್ಧಾರದಿಂದ ಎಲ್ ಐಸಿ ನೌಕರರ ವೇತನದಲ್ಲಿ ಹೆಚ್ಚಳವಾಗಲಿದೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.