Karnataka Budget 2024: ಮಹಿಳೆಯರ ಸ್ವಾವಲಂಬನೆ ಮತ್ತು ಸಬಲೀಕರಣಕ್ಕಾಗಿ ಗ್ರಾಮೀಣ ಪ್ರದೇಶದಲ್ಲಿ ಕೆಫೆ ಸಂಜೀವಿನಿಸ್ಥಾಪನೆಗಾಗಿ ಪ್ರಸಕ್ತ ಸಾಲಿನ ಬಜೆಟ್ನಲ್ಲಿ 7.50 ಕೋಟಿ ರೂ. ವೆಚ್ಚಮಾಡಿ 50 ಕೆಫೆಗಳನ
Karnataka Budget 2024:ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳಿಸಲು 90 ಕೋಟಿ ರೂ. ವೆಚ್ಚದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಮೇಲ್ವಿಚಾರಕಿಯರಿಗೆ 75,938 ಸ್ಮಾರ್ಟ್ ಫೋನ್ ನೀಡುವ ಬಗ್ಗೆ ಸಿದ್ದರಾಮಯ್ಯ ಘೋಷಿಸಿದ್ದಾರೆ.
Karnataka Budget 2024 Live Updates: ಕಳೆದ ಬಾರಿಯ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂ.ಇತ್ತು. ಈ ಬಾರಿ 3.71 ಲಕ್ಷ ಕೋಟಿ ರೂ. ತಲುಪಿದೆ. ಕಳೆದ ಬಜೆಟ್ನಲ್ಲಿ ಸರ್ಕಾರವು 85,815 ಕೋಟಿ ರೂ. ಸಾಲದ ಮೊರೆ ಹೋಗಿತ್ತು. ಈ ಬಾರಿ ಅಂದಾಜು 1 ಲಕ್ಷ ಕೋಟಿ ರೂ. ಸಾಲ ಹೆಚ್ಚಾಗುವ ಸಾಧ್ಯತೆ ಇದೆ.
Karnataka Budget 2024: ಬೆಂಗಳೂರು ಮಹಾನಗರ ಪಾಲಿಕೆಗಳಲ್ಲಿ ವಾಣಿಜ್ಯ ಮತ್ತು ವ್ಯಾಪಾರದ ದೃಷ್ಟಿಯಿಂದ ರಾತ್ರಿಯ ವೇಳೆ ವ್ಯಾಪಾರ-ವಹಿವಾಟಿನ ಮೇಲಿನ ನಿರ್ಬಂಧವನ್ನು ಬೆಳಗಿನ ಜಾವ ಒಂದು ಗಂಟೆಯವರೆಗೆ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
Karnataka Budget 2024: ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರವು ರಿಯಲ್ ಎಸ್ಟೇಟ್ ವಲಯದಲ್ಲಿ ಪಾರದರ್ಶಕತೆ, ವಿಶ್ವಾಸಾರ್ಹತೆ ಹಾಗೂ ದಕ್ಷತೆಯನ್ನು ಹೆಚ್ಚಿಸಲು ಹಾಗೂ ಮನೆ ಖರೀದಿದಾರರ ಹಿತರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
Karnataka Budget 2024:2023-24ನೇ ಸಾಲಿನಲ್ಲಿ ಬಡ್ಡಿ ರಹಿತ ಅಲ್ಪಾವಧಿ ಸಾಲವನ್ನು 3 ಲಕ್ಷ ರೂ.ನಿಂದ 5 ಲಕ್ಷ ರೂ.ಗಳಿಗೆ ಹಾಗೂ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲವನ್ನು ಶೇ.3ರ ಬಡ್ಡಿ ದರದಲ್ಲಿ 10 ಲಕ್ಷ ರೂ.ನಿಂದ 15 ಲಕ್ಷ ರೂ.ಗಳಿಗೆ ಏರಿಸುವ ಮಹತ್ತರ ಕ್ರಮ ತೆಗೆದುಕೊಂಡಿದ್ದಾರೆ.
Karnataka Budget 2024: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರ ಇಲಾಖೆಯ ಅನುದಾನದಲ್ಲಿ ಗ್ರಾಮೀಣ ಆರ್ಥಿಕತೆಯ ಜೀವನಾಡಿಯಾಗಿರುವ ಸಹಕಾರ ವಲಯವನ್ನು ಬಲಪಡಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ತಿಳಿಸಿದ್ದಾರೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Karnataka Budget 2024: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಐತಿಹಾಸಿಕ ಬಜೆಟ್ ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಬಂಪರ್ ಕೊಡುಗೆಗಳನ್ನು ಘೋಷಿಸಿದ್ದಾರೆ. ಕೆ ಸಿ ಜನರಲ್ ಆಸ್ಪತ್ರೆ ಆವರಣದಲ್ಕಿ ತಾಯಿ ಮತ್ತು ಮಕ್ಕಳಿಗಾಗಿ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ 150 ಕೋಟಿಯನ್ನು ಒದಗಿಸುವುದಾಗಿ ಘೋಷಿಸಿದ್ದಾರೆ.
Ram Mandir Silver Commemorative Coin:ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 15 ರ ಗುರುವಾರ 3 ನಾಣ್ಯಗಳನ್ನು ಬಿಡುಗಡೆ ಮಾಡಿದ್ದಾರೆ. ಇದರಲ್ಲಿ, 1 ನಾಣ್ಯವು ಅಯೋಧ್ಯೆಯ ರಾಮಲಲ್ಲಾ ಮತ್ತು ರಾಮ ಜನ್ಮಭೂಮಿ ದೇವಾಲಯದ ಥೀಮ್ ಅನ್ನು ಆಧರಿಸಿದೆ.
IHMCL Advisery:ಆರ್ಬಿಐ ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ಫೆಬ್ರವರಿ 29 ರ ನಂತರ ಪೇಟಿಎಂ ಬ್ಯಾಂಕ್ಗೆ ಫಾಸ್ಟ್ಟ್ಯಾಗ್ ಸಂಪರ್ಕಗೊಂಡಿರುವ ವಾಹನ ಮಾಲೀಕರ ಫಾಸ್ಟ್ಟ್ಯಾಗ್ಗಳನ್ನು ನಿಷ್ಕ್ರಿಯಗೊಳಿಸಲಾಗುತ್ತದೆ.
Arecanut today price (16-02-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
PM Kisan Mandhan Yojana: ರೈತರಿಗಾಗಿ ಕೇಂದ್ರ ಸರ್ಕಾರ ನಡೆಸುತ್ತಿರುವ ಪ್ರಧಾನ ಮಂತ್ರಿ ಕಿಸಾನ್ ಮಂಧನ್ ಯೋಜನೆ (ಪಿಎಂ-ಕೆಎಂವೈ) ಅಡಿಯಲ್ಲಿ ರೈತರಿಗೆ ತಿಂಗಳಿಗೆ ₹3,000 ಪಿಂಚಣಿ ಸೌಲಭ್ಯವನ್ನು ನೀಡಲಾಗುತ್ತದೆ.
Karnataka Budget 2024: ಈ ಬಾರಿಯ ರಾಜ್ಯದ ಬಜೆಟ್ ಗಾತ್ರ 3.80 ಲಕ್ಷ ಕೋಟಿ ರೂ.ಗೆ ಏರಿಕೆಯಾಗಲಿದೆ. ಈವರೆಗೂ ರಾಜ್ಯದ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂ. ದಾಟಿರಲಿಲ್ಲ. ಈ ಬಾರಿ ಸುಮಾರು 50 ಸಾವಿರ ಕೋಟಿ ರೂ.ಹೆಚ್ಚಳವಾಗಲಿದೆ.
Awas Vikas Flat Scheme in UP: ಯುಪಿ ವಸತಿ ಅಭಿವೃದ್ಧಿ ಮಂಡಳಿಯು ರಾಜ್ಯದ 7 ನಗರಗಳಲ್ಲಿ ಅಗ್ಗದ ಫ್ಲಾಟ್ಗಳ ಯೋಜನೆಯನ್ನು ಪ್ರಾರಂಭಿಸಿದೆ. ಇದರಡಿ ಆಶ್ರಯದ ಬೆಲೆಯಲ್ಲಿ ಶೇ.42ರವರೆಗೆ ರಿಯಾಯಿತಿ ನೀಡಲಾಗುತ್ತಿದೆ. ಯೋಜನೆಯಡಿ ಹಂಚಿಕೆಯನ್ನು ಮೊದಲು ಬಂದವರಿಗೆ ಮೊದಲ ಸೇವೆ ಆಧಾರದ ಮೇಲೆ ನೀಡಲಾಗುತ್ತದೆ.
India UPI Power: ಡಿಜಿಟಲ್ ಪಾವತಿ ಕ್ಷೇತ್ರದಲ್ಲಿ ಪ್ರಬಲ ಶಕ್ತಿಯಾಗಿ ಹೊರಹೊಮ್ಮಿರುವ ಭಾರತದ ಯುಪಿಐ ಪಾವತಿ ವ್ಯವಸ್ಥೆ ಕೇವಲ ಭಾರತದಲ್ಲಿ ಮಾತ್ರವಲ್ಲ ಹೊರ ದೇಶಗಳಲ್ಲೂ ಕೂಡ ವಹಿವಾಟನ್ನು ಉತ್ತೇಜಿಸುತ್ತದೆ. ಹಾಗಿದ್ದರೆ, ಭಾರತದ ಯುಪಿಐ ಸಹಾಯದಿಂದ ಯಾವ್ಯಾವ ದೇಶಗಳಲ್ಲಿ ನೀವು ಡಿಜಿಟಲ್ ಪಾವತಿಯನ್ನು ಮಾಡಬಹುದು ಎಂದು ತಿಳಿಯೋಣ...
Home Loan: ನೀವು ಮನೆ ಕೊಳ್ಳಲು ಅಥವಾ ಮನೆ ಕಟ್ಟಿಸಲು ಗೃಹಸಾಲ ಪಡೆಯಲು ಹೊರಟಿದ್ದರೆ ಕೆಲವು ವಿಷಯಗಳನ್ನು ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಬೇಕು. ಇಲ್ಲದಿದ್ದರೆ, ಇವು ಭವಿಷ್ಯದಲ್ಲಿ ನಿಮ್ಮ ತೊಂದರೆಯನ್ನು ಹೆಚ್ಚಿಸುವ ಸಾಧ್ಯತೆ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.