Zero Income Tax Countries: ಫೆಬ್ರುವರಿ 1, 2024 ರಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2024 ರ ಮಧ್ಯಂತರ ಬಜೆಟ್ ಅನ್ನು ಮಂಡಿಸಿದ್ದಾರೆ. ಆದರೆ ಈ ಬಾರಿಯ ಬಜೆಟ್ ನಲ್ಲಿ ತೆರಿಗೆ ಪಾವತಿದಾರರಿಗೆ ಆದಾಯ ತೆರಿಗೆ ಹೆಚ್ಚಳದ ನಿರೀಕ್ಷೆ ಹುಸಿಯಾಗಿದೆ. ಭಾರತದಲ್ಲಿ ಪ್ರತಿಯೊಬ್ಬ ವ್ಯಕ್ತಿಯು ಆದಾಯ ತೆರಿಗೆಯನ್ನು ಪಾವತಿಸಬೇಕಾಗುತ್ತದೆ.(Business News In Kannada)
7th Pay Commission: ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಾಗುವುದು ಮಾತ್ರವಲ್ಲದೆ, ಈಗ ಅವರ ವೇತನಕೂಡ ನೇರವಾಗಿ ಏರಿಕೆಯಾಗಲಿದೆ. ತುಟ್ಟಿಭತ್ಯೆ ಮಂಜೂರಾದ ತಕ್ಷಣ ಅವರ ವೇತನದಲ್ಲಿ ಭಾರಿ ಏರಿಕೆಯಾಗಲಿದೆ. ಒಂದೇ ಏಟಿಗೆ ನೌಕರರ ವೇತನ 9000 ರೂ. ಹೆಚ್ಚಾಗಲಿದೆ. (Business News In Kannada)
Ola S1X 4kWh ಬ್ಯಾಟರಿ ಸಾಮರ್ಥ್ಯ: ಓಲಾ ಎಲೆಕ್ಟ್ರಿಕ್ 4kWh ಬ್ಯಾಟರಿ ಪ್ಯಾಕ್ನೊಂದಿಗೆ S1X ಸ್ಕೂಟರ್ ಅನ್ನು ಬಿಡುಗಡೆ ಮಾಡಿದೆ. ಇದು 190 ಕಿಮೀ ರೈಡಿಂಗ್ ಶ್ರೇಣಿಯನ್ನು ನೀಡಬಹುದು ಎಂದು ಕಂಪನಿ ಹೇಳಿಕೊಂಡಿದೆ.
Arecanut today price (02-02-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Ruchak Rajyog 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಮಕರ ರಾಶಿಯಲ್ಲಿ ರುಚಕ ರಾಜಯೋಗ ರಚನೆಯಾಗುತ್ತಿದ್ದು, ಕೆಲ ರಾಶಿಗಳ ಜನರಿಗೆ ಈ ಯೋಗ ವಿಶೇಷ ಲಾಭಗಳನ್ನು ನೀಡಲಿದೆ. Spiritual News In Kannada
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಕಾರ FASTag ಗಾಗಿ KYC ಅನ್ನು ನವೀಕರಿಸುವ ಗಡುವನ್ನು ಜನವರಿ 31, 2024 ಕ್ಕೆ ನಿಗದಿಪಡಿಸಲಾಗಿತ್ತು. ಮೂಲಗಳ ಪ್ರಕಾರ, ಈಗ ಅದನ್ನು ಇನ್ನೊಂದು ತಿಂಗಳವರೆಗೆ ವಿಸ್ನಿತರಿಸುವ ನಿರೀಕ್ಷೆಯಿದೆ.
ಆದಾಯ ತೆರಿಗೆಯಲ್ಲಿ ಜನರು ಹೆಚ್ಚಿನ ರಿಯಾಯಿತಿ/ವಿನಾಯಿತಿ ಬಯಸಿದ್ದರು. ಈಗ ನೋಡಿದರೆ ಮೋದಿ ಏನನ್ನೂ ಕೊಟ್ಟಿಲ್ಲ. ಸುಮ್ಮನೆ ಅಭಿವೃದ್ಧಿಯ ಮಂತ್ರ ಹೇಳುತ್ತ, ಜನರ ಭಾರವನ್ನು ಹಾಗೆಯೇ ಉಳಿಸಿದ್ದಾರೆ.
Budget 2024: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಲೋಕಸಭೆಯಲ್ಲಿ ಮಂಡಿಸಿದ ಮಧ್ಯಂತರ ಬಜೆಟ್ನಲ್ಲಿ ಲಕ್ಷದ್ವೀಪ ಸೇರಿದಂತೆ ದೇಶದ ದ್ವೀಪಗಳಿಗಾಗಿ ಯೋಜನೆಗಳನ್ನು ಘೋಷಿಸಿದರು.
Budget 2024: ಪ್ರಧಾನ ಮಂತ್ರಿ ಆವಾಸ್ ಅಡಿಯಲ್ಲಿ ಮೂರು ಕೋಟಿ ಮನೆಗಳನ್ನು ಈಗಾಗಲೇ ನಿರ್ಮಿಸಲಾಗಿದ್ದು, ಮುಂದಿನ 5 ವರ್ಷಗಳಲ್ಲಿ ಇನ್ನೂ 2 ಕೋಟಿ ಮನೆಗಳನ್ನು ನಿರ್ಮಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ (Budget 2024 News In Kannada / Business News In Kannada).
Union Budget 2024 Updates: ದೇಶದ ಆರ್ಥಿಕತೆಯಲ್ಲಿ ದೊಡ್ಡ ಬದಲಾವಣೆಗಳು ಕಂಡುಬರುತ್ತಿವೆ. ಕೇಂದ್ರ ಸರ್ಕಾರದ ಯೋಜನೆಗಳು ಸಾರ್ವಜನಿಕರಿಗೆ ತಲುಪುತ್ತಿವೆ. ದೇಶದ ಪ್ರತಿಯೊಂದು ವರ್ಗದ ಜನರಿಗೆ ಪ್ರತಿಯೊಂದು ಸೌಲಭ್ಯಗಳೂ ತಲುಪುತ್ತಿದೆ. ಗ್ರಾಮೀಣ ಜನರ ಆದಾಯ ಹೆಚ್ಚಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
Raliway Budget 2024 : ದೇಶದಲ್ಲಿ 3 ಪ್ರಮುಖ ಆರ್ಥಿಕ ರೈಲ್ವೆ ಕಾರಿಡಾರ್ಗಳನ್ನು ಜಾರಿಗೆ ತರುವುದಾಗಿಯೂ ಹೇಳಿದ್ದಾರೆ. ಅವುಗಳೆಂದರೆ ಇಂಧನ, ಖನಿಜ ಮತ್ತು ಸಿಮೆಂಟ್ ಕಾರಿಡಾರ್, ಪೋರ್ಟ್ ಕನೆಕ್ಟಿವಿಟಿ ಕಾರಿಡಾರ್ ಮತ್ತು ಹೈ ಟ್ರಾಫಿಕ್ ಡೆನ್ಸಿಟಿ ಕಾರಿಡಾರ್.
Union Budget 2024: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ(ಫೆಬ್ರವರಿ ೧) ಮಧ್ಯಂತರ ಬಜೆಟ್ ಮಂಡಿಸಿದ್ದಾರೆ. ಹಣಕಾಸು ಸಚಿವರಾಗಿ ಸೀತಾರಾಮನ್ ಮಂಡಿಸಿದ 6ನೇ ಬಜೆಟ್ ಇದಾಗಿತ್ತು.
Budget 2024: ತೆರಿಗೆ ವಿವಾದದ ವಿಷಯಗಳ ಬಗ್ಗೆ ಹಣಕಾಸು ಸಚಿವರು ಮಹತ್ವದ ಘೋಷಣೆ ಮಾಡಿದ್ದಾರೆ. 2009-10ನೇ ಸಾಲಿನ 25 ಸಾವಿರ ರೂ.ವರೆಗಿನ ತೆರಿಗೆ ವಿವಾದಗಳನ್ನು ಮುಕ್ತಾಯಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. . (Business News In Kannada / Budget News In Kannada)
Budget 2024:ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024 ರ ಬಜೆಟ್ ಅನ್ನು ಮಂಡಿಸಿದ್ದಾರೆ. ಆದಾಯ ತೆರಿಗೆಯಲ್ಲಿ ಯಾವುದೇ ವಿನಾಯಿತಿ ನೀಡದಿದ್ದರೂ ಸಹ, ಸ್ಟಾರ್ಟಪ್ಗಳಿಗೆ ನೀಡಲಾದ ಕೆಲವು ವಿಶೇಷ ಪ್ರಯೋಜನಗಳ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.
Budget 2024: ಇಂದು ಸಂಸತ್ತಿನಲ್ಲಿ ಆರನೇ ಬಜೆಟ್ ಅನ್ನು ಮಂಡಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗರ್ಭಕಂಠದ ಕ್ಯಾನ್ಸರ್ಗೆ ಲಸಿಕಾಕರಣ ಅಭಿಯಾನವನ್ನು ಹೆಚ್ಚಿಸಲಾಗುವುದು ಎಂದು ಹೇಳಿದ್ದಾರೆ. ಗರ್ಭಕಂಠದ ಕ್ಯಾನ್ಸರ್ ಎಂದರೇನು ತಿಳಿದುಕೊಳ್ಳೋಣ ಬನ್ನಿ (Budget 2024 News In Kannada / Business News In Kannada)
Lakhpati Didi Yojana: 2024ರ ಮಧ್ಯಂತರ ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲಖ್ಪತಿ ದೀದಿ ಯೋಜನೆ ಕುರಿತು ಪ್ರಸ್ತಾಪಿಸಿದರು. ದೇಶದ ಕೋಟ್ಯಾಂತರ ಮಹಿಳೆಯರ ಕಲ್ಯಾಣಕ್ಕಾಗಿ ಈ ಯೋಜನೆಯನ್ನು ಘೋಷಿಸಲಾಗಿದ್ದು, ಈ ಯೋಜನೆಯ ಮೂಲಕ 2025ರ ವೇಳೆಗೆ ಲಕ್ಷಾಂತರ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡಲಾಗುವುದು ಎಂದವರು ಭರವಸೆ ನೀಡಿದ್ದಾರೆ.
Interim Budget 2024: ಸಚಿವರು ಹೈನುಗಾರರಿಗೆ ಹೊಸ ಯೋಜನೆ ರೂಪಿಸುವುದಾಗಿ ಘೋಷಿಸಿದ್ದಾರೆ. ಇದರ ಹೊರತಾಗಿ ಆದಾಯ ತೆರಿಗೆಗೆ ಸಂಬಂಧಿಸಿದಂತೆ ಹಣಕಾಸು ಸಚಿವರು ಯಾವುದೇ ಹೊಸ ಘೋಷಣೆ ಮಾಡಿಲ್ಲ. ಈ ಬಾರಿಯ ಮಧ್ಯಂತರ ಬಜೆಟ್ ನ 10 ಪ್ರಮುಖ ಘೋಷಣೆಗಳು ಇಲ್ಲಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.