Job Alert: ತಾತ್ಕಾಲಿಕ ಹುದ್ದೆಗಾಗಿ ನವೆಂಬರ್ 22 ರಂದು ಸಂದರ್ಶನ

ಕೇಂದ್ರ ಸರ್ಕಾರದ ಪ್ರತಿಷ್ಠಿತ ಯೋಜನೆಯಾದ ಆತ್ಮ ಯೋಜನೆಯಡಿ ಸಮೇತಿ (ಉತ್ತರ)ಯಲ್ಲಿ ಕೃಷಿ ವಿಶ್ವವಿದ್ಯಾಲಯ (ಕೃಷಿ ಮಾರುಕಟ್ಟೆ) ಉಪನಿರ್ದೇಶಕರು ತಾತ್ಕಾಲಿಕ ಹುದ್ದೆಗಾಗಿ ಕೃಷಿ ಮಾರುಕಟ್ಟೆ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Written by - Zee Kannada News Desk | Last Updated : Nov 10, 2022, 02:25 AM IST
  • ಹೆಚ್ಚಿನ ಮಾಹಿತಿಗಾಗಿ www.uasd.edu ಸಂಪರ್ಕಿಸಬಹುದು ಎಂದು ಕೃಷಿ ಮಹಾವಿದ್ಯಾಲಯದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
  • ಆಸಕ್ತರು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಕೃಷಿ ಮಹಾವಿದ್ಯಾಲಯ, ಧಾರವಾಡದಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು.
Job Alert: ತಾತ್ಕಾಲಿಕ ಹುದ್ದೆಗಾಗಿ ನವೆಂಬರ್ 22 ರಂದು ಸಂದರ್ಶನ title=
file photo

ಬೆಂಗಳೂರು: ಕೇಂದ್ರ ಸರ್ಕಾರದ ಪ್ರತಿಷ್ಠಿತ ಯೋಜನೆಯಾದ ಆತ್ಮ ಯೋಜನೆಯಡಿ ಸಮೇತಿ (ಉತ್ತರ)ಯಲ್ಲಿ ಕೃಷಿ ವಿಶ್ವವಿದ್ಯಾಲಯ (ಕೃಷಿ ಮಾರುಕಟ್ಟೆ) ಉಪನಿರ್ದೇಶಕರು ತಾತ್ಕಾಲಿಕ ಹುದ್ದೆಗಾಗಿ ಕೃಷಿ ಮಾರುಕಟ್ಟೆ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ : "ಸ್ಪೂಕಿ ಕಾಲೇಜ್" ಚಿತ್ರದ "ಮೆಲ್ಲುಸಿರೆ ಸವಿಗಾನ" ಹಾಡು ನವೆಂಬರ್ 14 ರಂದು ಬಿಡುಗಡೆ

ಆಸಕ್ತರು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ನವೆಂಬರ್ 22 ರಂದು ಬೆಳಿಗ್ಗೆ 11 ಗಂಟೆಗೆ ವಿಸ್ತರಣಾ ನಿರ್ದೇಶನಾಲಯ, ಕೃಷಿ ಮಹಾವಿದ್ಯಾಲಯ, ಧಾರವಾಡದಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು.

ಇದನ್ನೂ ಓದಿ :Basavaraj Bommai : 'ನನಗೆ ಆಶ್ಚರ್ಯವಾಗಿದೆ ಮಾನ್ಯ ಸತೀಶ್ ದುಡುಕುವವರಲ್ಲ'

ಹೆಚ್ಚಿನ ಮಾಹಿತಿಗಾಗಿ www.uasd.edu ಸಂಪರ್ಕಿಸಬಹುದು ಎಂದು ಕೃಷಿ ಮಹಾವಿದ್ಯಾಲಯದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News