ಈ ಹುದ್ದೆಗೆ ಇಂದೇ ಅಪ್ಲೈ ಮಾಡಿ! ತಿಂಗಳಿಗೆ 31,000 ಸಂಬಳ ಕೊಡ್ತಾರೆ!

NIT Karnataka Recruitment 2024: ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸಿವಿಲ್ ಎಂಜಿನಿಯರಿಂಗ್​​ನಲ್ಲಿ ಬಿಇ/ ಬಿ.ಟೆಕ್, ಗಿಯೋಟೆಕ್ನಿಕಲ್ ಎಂಜಿನಿಯರಿಂಗ್ ಅಥವಾ ಸ್ಟ್ರಕ್ಚರಲ್ ಎಂಜಿನಿಯರಿಂಗ್ ಅಥವಾ ಓಷನ್ ಎಂಜಿನಿಯರಿಂಗ್ ಅಥವಾ ಮೆರೈನ್ ಸ್ಟ್ರಕ್ಚರ್ಸ್​​ನಲ್ಲಿ ಎಂಇ/ಎಂ.ಟೆಕ್ ಪೂರ್ಣಗೊಳಿಸಿರಬೇಕು.

Written by - Puttaraj K Alur | Last Updated : Jan 16, 2024, 07:22 PM IST
  • ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
  • ಒಟ್ಟು 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು
  • ಸುರತ್ಕಲ್​​ನಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರು ಈ ಅವಕಾಶ ಸದುಪಯೋಗಪಡಿಸಿಕೊಳ್ಳಬಹುದು
ಈ ಹುದ್ದೆಗೆ ಇಂದೇ ಅಪ್ಲೈ ಮಾಡಿ! ತಿಂಗಳಿಗೆ 31,000 ಸಂಬಳ ಕೊಡ್ತಾರೆ! title=
Job Alert

ಬೆಂಗಳೂರು: ಕರ್ನಾಟಕದ ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

ಆಸಕ್ತರು ಆಫ್​​ಲೈನ್​/ ಪೋಸ್ಟ್​​ ಮೂಲಕ ಅರ್ಜಿ ಸಲ್ಲಿಸಬಹದು. ಸುರತ್ಕಲ್​​ನಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಓದಿ: Ayodhya : ಅಯೋಧ್ಯೆಯಲ್ಲಿ ರಾಮ ಮಂದಿರದ ಬಳಿ ಕಾಂಗ್ರೆಸ್ ಮುಖಂಡರ ಮೇಲೆ ಹಲ್ಲೆ.!

ಶೈಕ್ಷಣಿಕ ಅರ್ಹತೆ: ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸಿವಿಲ್ ಎಂಜಿನಿಯರಿಂಗ್​​ನಲ್ಲಿ ಬಿಇ/ ಬಿ.ಟೆಕ್, ಗಿಯೋಟೆಕ್ನಿಕಲ್ ಎಂಜಿನಿಯರಿಂಗ್ ಅಥವಾ ಸ್ಟ್ರಕ್ಚರಲ್ ಎಂಜಿನಿಯರಿಂಗ್ ಅಥವಾ ಓಷನ್ ಎಂಜಿನಿಯರಿಂಗ್ ಅಥವಾ ಮೆರೈನ್ ಸ್ಟ್ರಕ್ಚರ್ಸ್​​ನಲ್ಲಿ ಎಂಇ/ಎಂ.ಟೆಕ್ ಪೂರ್ಣಗೊಳಿಸಿರಬೇಕು.

ವಯೋಮಿತಿ: ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ: ಮಾಸಿಕ ₹31,000

ಉದ್ಯೋಗದ ಸ್ಥಳ: ಸುರತ್ಕಲ್

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ

ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಡಾ.ಬಬ್ಲೂ ಚೌಧರಿ, ಸಹಾಯಕ ಪ್ರಾಧ್ಯಾಪಕರು, ಸಿವಿಲ್ ಎಂಜಿನಿಯರಿಂಗ್ ವಿಭಾಗ, ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್‌ಐಟಿಕೆ), ಸುರತ್ಕಲ್, ಪಿ.ಒ.ಶ್ರೀನಿವಾಸನಗರ ಮಂಗಳೂರು – 575025

ಇದನ್ನೂ ಓದಿ: TCS, Infosys ಕ್ಯಾಂಪಸ್‌ಗಳ ಬಳಿ ಚಿರತೆ ಪ್ರತ್ಯಕ್ಷ; ಅರಣ್ಯ ಇಲಾಖೆಯಿಂದ ಶೋಧ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News