ಹುಬ್ಬಳ್ಳಿ: ಪಕ್ಷೇತರ ಅಭ್ಯರ್ಥಿಗೆ ಚಾಕು ಇರಿತ

ಹಳೇ ದ್ವೇಷದ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿ ಮೇಲೆ ಚಾಕು ಇರಿದು ಕೊಲೆಗೆ ಯತ್ನಿಸಿದ ಘಟನೆ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಚಂದ್ರಗಿರಿ ಲೇ ಔಟ್ ನಲ್ಲಿಂದು  ನಡೆದಿದೆ.

Written by - Zee Kannada News Desk | Last Updated : May 12, 2023, 08:34 PM IST
  • ಹುಬ್ಬಳ್ಳಿಯ ಉಣಕಲ್ ನಿವಾಸಿ ಮಂಜುನಾಥ ತೋಟಗೇರ ಕುಂದಗೋಳ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ
  • ಇಂದು ಸುನೀಲ ಕೊಡೆ ಎಂಬಾತನ ಮನೆಗೆ ಹೋದಾಗ ಏಕಾಏಕಿ ಸುನೀಲ ಮಂಜುನಾಥನಿಗೆ ಚಾಕು ಇರಿದು ಕೊಲೆಗೆ ಯತ್ನಿಸಿದ್ದಾನೆ
  • ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡ ಮಂಜುನಾಥ ನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ
 ಹುಬ್ಬಳ್ಳಿ: ಪಕ್ಷೇತರ ಅಭ್ಯರ್ಥಿಗೆ ಚಾಕು ಇರಿತ title=
screengrab

ಹುಬ್ಬಳ್ಳಿ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿ ಮೇಲೆ ಚಾಕು ಇರಿದು ಕೊಲೆಗೆ ಯತ್ನಿಸಿದ ಘಟನೆ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಚಂದ್ರಗಿರಿ ಲೇ ಔಟ್ ನಲ್ಲಿಂದು  ನಡೆದಿದೆ.

ಇದನ್ನೂ ಓದಿ: Karnataka Exit Poll Result: ಕರ್ನಾಟಕದಲ್ಲಿ ಯಾರ ಸರ್ಕಾರ ರಚನೆ? ಎಕ್ಸಿಟ್ ಪೋಲ್ ಭವಿಷ್ಯ..!

ಹುಬ್ಬಳ್ಳಿಯ ಉಣಕಲ್ ನಿವಾಸಿ ಮಂಜುನಾಥ ತೋಟಗೇರ ಕುಂದಗೋಳ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ,ಇಂದು ಸುನೀಲ ಕೊಡೆ ಎಂಬಾತನ ಮನೆಗೆ ಹೋದಾಗ ಏಕಾಏಕಿ ಸುನೀಲ ಮಂಜುನಾಥನಿಗೆ ಚಾಕು ಇರಿದು ಕೊಲೆಗೆ ಯತ್ನಿಸಿದ್ದಾನೆ, ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡ ಮಂಜುನಾಥ ನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದನ್ನೂ ಓದಿ: ರೆಸಾರ್ಟ್‌ ರಾಜಕೀಯ ಇಲ್ಲ, ಸಂಪೂರ್ಣ ಬಹುಮತ ಪಡೆಯುತ್ತೇವೆ : ಸಿಎಂ ಬೊಮ್ಮಾಯಿ

ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಪೊಲೀಸರು ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News