Raichur News: ಅನೈತಿಕ ಸಂಬಂಧ ಶಂಕೆ ಪತಿಯಿಂದ ಪತ್ನಿ‌ ಕೊಲೆ

ಅನೈತಿಕ ಸಂಬಂಧ ಶಂಕೆ ಪತಿಯಿಂದ ಪತ್ನಿ‌ ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಬುಳ್ಳಾಪುರ ಗ್ರಾಮದಲ್ಲಿ ನಡೆದಿದೆ.

Written by - Manjunath N | Last Updated : Jul 11, 2023, 11:32 PM IST
  • ಇಬ್ಬರು ಮಕ್ಕಳನ್ನ ಹೊಂದಿದ್ದ ದಂಪತಿ‌ ನಿತ್ಯ ಜಗಳವಾಡುತ್ತಿದ್ದರು ಜಗಳ ತಾರಕಕ್ಕೇರಿ ಮನೆಯ ಮುಂದೆ ಆಕೆಯನ್ನು ಹತ್ಯೆಗೈದು ಆರೋಪಿ ಪತಿ ಕಿಷ್ಟಪ್ಪ ಸ್ಥಳದಿಂದ ಪರಾರಿಯಾಗಿದ್ದಾನೆ.
  • ಈ ಘಟನೆ ಇಡಪನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು,
  • ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಭೇಟಿ ಪರಿಶೀಲನೆ ನಡೆಸಿದ್ದಾರೆ.
Raichur News: ಅನೈತಿಕ ಸಂಬಂಧ ಶಂಕೆ ಪತಿಯಿಂದ ಪತ್ನಿ‌ ಕೊಲೆ title=
ಸಾಂದರ್ಭಿಕ ಚಿತ್ರ

ರಾಯಚೂರು: ಅನೈತಿಕ ಸಂಬಂಧ ಶಂಕೆ ಪತಿಯಿಂದ ಪತ್ನಿ‌ ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಬುಳ್ಳಾಪುರ ಗ್ರಾಮದಲ್ಲಿ ನಡೆದಿದೆ.

ಇದನ್ನೂ ಓದಿ: Shravana 2023 : ಶ್ರಾವಣ ಮಾಸ ಪ್ರಾರಂಭ, ಪೂಜಾ ಸಮಯ, ವಿಧಿ ವಿಧಾನಗಳು ಇಲ್ಲಿವೆ..!

ಕೊಲೆಯಾದ ಮಹಿಳೆಯನ್ನು ೩೨ ವರ್ಷದ ಶಾರದಾ ಎನ್ನಲಾಗಿದ್ದು,ಕಿಷ್ಟಪ್ಪ ಪತ್ನಿ ಶೀಲ ಶಂಕಿಸಿ ಕೊಡಲಿಯಿಂದ ಹೊಡೆದ ಕುತ್ತಿಗೆಗೆ ಬಲವಾಗಿ ಹೊಡೆದ ಹಿನ್ನೆಲೆಯಲ್ಲಿ ಆಕೆ ಸಾವನ್ನಪ್ಪಿದ್ದಾಳೆ.

ಇದನ್ನೂ ಓದಿ: ಅನ್ನಕ್ಕೆ ಕಲ್ಲು ಹಾಕುವ ಕೇಂದ್ರ ಸರ್ಕಾರದ ಕುತಂತ್ರದ ಮಧ್ಯೆ ‘ಅನ್ನಭಾಗ್ಯ’ ಯೋಜನೆ ಜಾರಿ: ಕಾಂಗ್ರೆಸ್

ಇಬ್ಬರು ಮಕ್ಕಳನ್ನ ಹೊಂದಿದ್ದ ದಂಪತಿ‌ ನಿತ್ಯ ಜಗಳವಾಡುತ್ತಿದ್ದರು ಜಗಳ ತಾರಕಕ್ಕೇರಿ ಮನೆಯ ಮುಂದೆ ಆಕೆಯನ್ನು ಹತ್ಯೆಗೈದು ಆರೋಪಿ ಪತಿ ಕಿಷ್ಟಪ್ಪ ಸ್ಥಳದಿಂದ ಪರಾರಿಯಾಗಿದ್ದಾನೆ.

ಈ ಘಟನೆ ಇಡಪನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಭೇಟಿ ಪರಿಶೀಲನೆ ನಡೆಸಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 

 

Trending News