Namrata Gowda negative comment: ನಮ್ರತಾ, ವಿನಯ್ ಹಾಗೂ ಮೈಕಲ್ ಒಂದೆಡೆ ಕುಳಿತಿದ್ದ ಸಂದರ್ಭದಲ್ಲಿ ಕಿಚ್ಚನ ಚಪ್ಪಾಳೆ ಬಗ್ಗೆ ಚರ್ಚೆ ನಡೆದಿದೆ. ಆಗ ನಮ್ರತಾ, “ಯಾರೂ ಇಲ್ಲ ಅಂತಾ ಅವರಿಗೆ ಚಪ್ಪಾಳೆ ಕೊಟ್ರಾ? ಅಥವಾ ಅವರ ಸಾಮರ್ಥ್ಯ ನೋಡಿ ಕೊಟ್ಟಿದ್ದಾರಾ?” ಎಂದು ಪ್ರಶ್ನೆ ಮಾಡಿದ್ದಾರೆ.
Bigg Boss Kannada elimination list : ಗೆಳೆತನ, ಪ್ರೀತಿ, ಬಿಗ್ ಬಾಸ್ ಮನೆಯಲ್ಲಿ ಮಾಯವಾಗಿದೆ. ಒಬ್ಬರ ಮೇಲೊಬ್ಬರು ದೂರುಗಳ ಮಳೆ ಸುರಿಸುತ್ತಿದ್ದಾರೆ. ಇನ್ನು ಈ ಬಾರಿಯ ಎಲಿಮಿನೇಷನ್ ಪ್ರಕ್ರಿಯೆ ಪ್ರಾರಂಭವಾಗಿದ್ದು, ವಾರದ ಮೊದಲ ದಿನವೇ 7 ಸ್ಪರ್ಧಿಗಳು ಲಿಸ್ಟ್ನಲ್ಲಿದ್ದಾರೆ.
Snehit Gowda Remuneration: ನಟ, ಮಾಡೆಲ್ ಸ್ನೇಹಿತ್ ಗೌಡ ಬಿಗ್ ಬಾಸ್ ಸೀಸನ್ 10ರಲ್ಲಿ ಎರಡನೇ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದರು. ಅಷ್ಟೇ ಅಲ್ಲದೆ, ಸೀಸನ್’ನ ಮೊದಲ ಕ್ಯಾಪ್ಟನ್ ಆಗಿಯೂ ಆಯ್ಕೆಯಾಗಿದ್ರು ಸ್ನೇಹಿತ್.
Bigg Boss Kannada: 64 ದಿನಗಳ ಸುಧೀರ್ಘ ಪ್ರಯಾಣ ಮುಗಿಸಿಕೊಂಡು ಸ್ನೇಹಿತ್ ಬಿಗ್ಬಾಸ್ ಮನೆಯಿಂದ ಹೊರಗೆ ಬಿದ್ದಿದ್ದಾರೆ. ಈ ಸೀಸನ್ನ ಮೊದಲ ಕ್ಯಾಪ್ಟನ್ ಆಗಿ ಆಯ್ಕೆಯಾಗಿದ್ದ ಸ್ನೇಹಿತ್, ಈ ಸೀನನ್ ಕೊನೆಯ ಕ್ಯಾಪ್ಟನ್ ಕೂಡ ಆಗುವ ಸಾಧ್ಯತೆಯನ್ನು ತೆರೆದಿಟ್ಟೇ ಹೋಗಿದ್ದಾರೆ.
Bigg Boss Kannada 10: ಬಿಗ್ಬಾಸ್ ಮನೆಯಲ್ಲಿ ‘ಟಾಪ್ ಐದರಲ್ಲಿ ನಾವೇ ಇರೋಣ’ ಎಂದು ಬೀಗಿದ್ದ ವಿನಯ್ ಗ್ಯಾಂಗ್ನಲ್ಲಿ ಟೀಂನಿಂದ ಒಬ್ಬೊಬ್ಬರಾಗಿಯೇ ದೊಡ್ಮನೆಯಿಂದ ಎಲಿಮಿನೇಟ್ ಆಗುತ್ತಿದ್ದು, ಸದ್ಯ ಆ ಗುಂಪಿನಲ್ಲಿ ವಿನಯ್ ಹಾಗೂ ನಮ್ರತಾ ಮಾತ್ರ ಉಳಿದಿದ್ದಾರೆ.
Bigg Boss Viral News: ಬಿಗ್ ಬಾಸ್ ಶೋನಲ್ಲಿ ಶೋಭಾ ಶೆಟ್ಟಿ ಪಯಣ ಅಂತ್ಯಗೊಂಡಿದೆ... ದೊಡ್ಮನೆಯಿಂದ ಹೊರ ಬಂದ ಶೋಭಾ ಅವರಿಗೆ ಭವ್ಯ ಸ್ವಾಗತ ದೊರೆಯಿತು. ಆದರೆ ಅದೇ ಸಮಯದಲ್ಲಿ ಸಾರ್ವಜನಿಕವಾಗಿ ಕಹಿ ಅನುಭವವೂ ಸಹ ನಡೆದಿದ್ದು.. ಸದ್ಯ ವಿಡಿಯೋ ವೈರಲ್ ಆಗಿದೆ..
Bigg Boss Kannada: ಕಳೆದ ವಾರದ ಕೋಲಾಹಲಗಳು, ಜಗಳಗಳು, ಟಾಸ್ಕ್ ಎಂಬುದು ವಿಕೋಪಕ್ಕೆ ತಿರುಗಿಕೊಂಡ ವಿಪರ್ಯಾಸಗಳು, ವಾರಾಂತ್ಯದ ಎಪಿಸೋಡ್ನಲ್ಲಿ ಕಿಚ್ಚ ತೆಗೆದುಕೊಂಡ ಕ್ಲಾಸ್… ಎಲ್ಲವೂ ಮುಗಿದು ಬಿಗ್ಬಾಸ್ ಮನೆಯೀಗ ಹೊಸ ವಾರದ ಹೊಸ ದಿನಕ್ಕೆ ಕಾಲಿರಿಸಿದೆ. ಈ ವಾರದ ಮೊದಲ ದಿನ ಹೇಗಿತ್ತು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್..
Bigg Boss Kannada: ಇತ್ತೀಚೆಗೆ ಬಿಗ್ ಬಾಸ್ ಮನೆಯಲ್ಲಿ ಎಲ್ಲವೂ ಕಾಮನ್ ಎನ್ನುವಂತಾಗಿದೆ.. ಟಾಸ್ಕ್ನಲ್ಲಿ ಮನುಷ್ಯತ್ವವನ್ನೇ ಮರೆತು ಸೋಪು ನೀರು ಎರಚಿ ರಾಕ್ಷಸರ ತಂಡ ಕ್ರೌರ್ಯ ಮರೆದಿದೆ.. ಆದರೆ ಇದೀಗ ಸಂಗೀತಾ ಹಾಗೂ ಪ್ರತಾಪ್ ಕಣ್ಣಿಗೆ ಬಲವಾಗಿ ಪೆಟ್ಟಾಗಿದೆಯಾ ಅಥವಾ ನಾಟಕ ಮಾಡುತ್ತಿದ್ದಾರಾ? ಎನ್ನುವುದೇ ವೀಕ್ಷಕರ ಪ್ರಶ್ನೆ..
Bigg Boss: ಈಗಾಗಲೇ ಆರು ಸೀಸನ್ಗಳು ಯಶಸ್ವಿಯಾಗಿ ಮುಗಿಸಿದ ತೆಲುಗು ಬಿಗ್ ಬಾಸ್ ಏಳನೇ ಸೀಸನ್ ಕಂಪ್ಲೀಟ್ ಮಾಡುತ್ತಿದೆ.. ಸದ್ಯ 14ನೇ ವಾರದ ಎಲಿಮಿನೇಷನ್ ಅಂಗವಾಗಿ ಕನ್ನಡದ ಕಿರುತೆರೆ ನಟಿ ಶೋಭಾ ಶೆಟ್ಟಿ ಎಲಿಮಿನೇಟ್ ಆಗಲಿದ್ದಾರೆ ಎನ್ನಲಾಗಿದೆ.. ಆದರೆ ಈ ಸ್ಪರ್ಧಿ ಮನೆಯಿಂದ ಹೊರಬಂದ ಮೇಲೂ ದಾಖಲೆ ಬರೆದಿದ್ದಾರೆ..
Bigg Boss Kannada 10: ಬಿಗ್ಬಾಸ್ ಕನ್ನಡ 10 ಕಾರ್ಯಕ್ರಮದಲ್ಲಿ ಒಂಬತ್ತನೇ ವಾರ ಕಳಪೆ ಪಟ್ಟ ಪಡೆದು ಜೈಲಿಗೆ ಹೋದವರು ಕಾರ್ತಿಕ್ಗೆ, ಇದೀಗ ಕಿಚ್ಚ ಸುದೀಪ್ ತಮ್ಮ ಮೆಚ್ಚುಗೆಯ ಚಪ್ಪಾಳೆ ತಟ್ಟಿದ್ದಾರೆ. ಇಲ್ಲಿದೆ ಸಂಪೂರ್ಣ ಮಾಹಿತಿ.
Bigg Boss Kannada 10: ಬಿಗ್ಬಾಸ್ ಕನ್ನಡ ಸೀಸನ್ 10 ಶೋದಲ್ಲಿ ಒಂಬತ್ತನೇ ವಾರ ವರ್ತೂರು ಸಂತೋಷ್ಗೆ ಲಭಿಸಿದ್ದ ಇಮ್ಯೂನಿಟಿಯನ್ನ ವಾಪಸ್ ಪಡೆದು, ಕ್ಯಾಪ್ಟನ್ ಸ್ಟಾನದಿಂದ ವಜಾ ಮಾಡಲಾಗಿದೆ. ಹಾಗೆ ಸುದೀಪ್ ಕ್ಯಾಪ್ಟನ್ ರೂಮ್ಗೆ ಬಂದ್ ಮಾಡಿಸಿದ್ದಾರೆ. ಹಾಗಾದ್ರೆ ಬಿಗ್ಬಾಸ್ ಮನೆಯಲ್ಲಿ ನಡೆದಿದ್ದಾದರೂ ಏನು? ಸುದೀಪ್ ಈ ರೀತಿ ಯಾಕೆ ಮಾಡಿದ್ದಾರೆ? ಇಲ್ಲಿದೆ ಕಂಪ್ಲೀಟ್ ಸ್ಟೋರಿ.
Bigg Boss Kannada 10: ಬಿಗ್ಬಾಸ್ ಮನೆಯಲ್ಲಿ ಟಾಸ್ಕ್ ವೊಂದರಲ್ಲಿ ಮುಖಕ್ಕೆ ಕೆಮಿಕಲ್ ನೀರು ಹಾಕಿದ ಕಾರಣದಿಂದಾಗಿ ಡ್ರೋನ್ ಪ್ರತಾಪ್ ಮತ್ತು ಸಂಗೀತಾ ಶೃಂಗೇರಿ ಅಸ್ವಸ್ಥಗೊಂಡಿದ್ದರಿಂದ ಆಸ್ಪತ್ರೆಗೆ ದಾಖಲಾದವರೂ, ಇದೀಗ ಮತ್ತೆ ದೊಡ್ಮೆನೆ ವಾಪಸ್ ಬಂದಿದ್ದಾರೆ.
Bigg Boss Kannada 10: ಬಿಗ್ಬಾಸ್ ಮನೆಯೊಳಗೆ ಕ್ಯಾಪ್ಟನ್ ಆಗಲು ಎಲ್ಲರೂ ರೇಸ್ನಲ್ಲಿಯೇ ಇದ್ದು, ಮಿನಿಟ್ಸ್ ಗೇಮ್ನಲ್ಲಿ ಹಳ್ಳಿಕಾರ್ ಒಡೆಯ ವರ್ತೂರು ಸಂತೋಷ್ 47 ಸೆಕೆಂಡ್ಗಳ ಅಂತರದಲ್ಲಿ ಗೆಲುವು ಸಾಧಿಸಿ, ಮುಂದಿನವಾರದ ಕ್ಯಾಪ್ಟನ್ ಆಗಿ ಆಯ್ಕೆಯಾಗಿದ್ದಾರೆ.
Karthik Mahesh : ಈ ವಾರದ ಕಳಪೆ ಪಟ್ಟ ಸಿಕ್ಕಿದ್ದು ಯಾರಿಗೆ ಎಂಬುದಕ್ಕೆ ಇಂದು ಬಿಡುಗಡೆ ಮಾಡಿರುವ ಪ್ರೋಮೊದಲ್ಲಿ ಉತ್ತರ ಸಿಕ್ಕಿದೆ. ಕಳಪೆ ಪಟ್ಟ ಪಡೆದು ಕಾರ್ತಿಕ್ ಜೈಲು ಸೇರಿದ್ದಾನೆ. ಹಾಗಿದ್ರೆ ಕಾರ್ತಿಕ್ ಜೈಲು ಸೇರಲು ಮೂಲ ಕಾರಣ ಯಾರು.. ಕಳಪೆ ಪಟ್ಟ ನೀಡಿದ್ದು ಯಾರು..? ವಿವರ ಇಲ್ಲಿದೆ ನೋಡಿ..
Tukali santhosh : ಮನೆಯೊಳಗೂ ಹಲವು ಸದಸ್ಯರು ಅವಿನಾಶ್ ಅವರನ್ನು ಮಾವುತ ಎಂದೇ ಕರೆಯುತ್ತಿದ್ದಾರೆ. ಆದರೆ ಈ ಗಂಧರ್ವ-ರಕ್ಕಸರ ಗುದ್ದಾಟದಲ್ಲಿ ಈ ಮಾವುತ ಮೇಕೆಯಾಗಿದ್ದಾನೆ. ತುಕಾಲಿ ಸಂತೋಷ್ ಮತ್ತು ವರ್ತೂರು ಅವರು ‘ನೀನು ಮಾವುತನಾ? ಮೇಕೆಯಾ?’ ಅವರನ್ನು ಕಾಡುತ್ತಿದ್ದಾರೆ.
Bigg Boss Kannada 10: ಬಿಗ್ಬಾಸ್ ಮನೆಯ ಟಾಸ್ಕ್ ವೊಂದರಲ್ಲಿ ಮುಖಕ್ಕೆ ನೀರು ಹಾಕುವುದರ ಆಟದಲ್ಲಿ, ಗಾಯಗೊಂಡ ಡ್ರೋನ್ ಮತ್ತು ಸಂಗೀತಾರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆಂಬ ಮಾಹಿತಿ ಹೊರ ಬಿದ್ದಿದೆ. ಇಲ್ಲಿದೆ ಕಂಪ್ಲೀಟ್ ಸ್ಟೋರಿ.
BiggBoss: ಈ ವಾರ, ಸಂಗೀತಾ ನಾಯಕತ್ವದ ತಂಡದ ಪ್ರಕಾರ ಸ್ನೇಹಿತ್, ವರ್ತೂರು ಅವರ ತಂಡದ ಪರವಾಗಿ ನಿರ್ಣಯಗಳನ್ನು ನೀಡುತ್ತಿದ್ದಾರೆ. ನಮ್ರತಾ ಮತ್ತು ವಿನಯ್ ಅವರಿಂದ ಪ್ರಭಾವಿತರಾಗಿ ತಮ್ಮ ನಿರ್ಧಾರಗಳನ್ನು ಬದಲಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಲೇ ಇದ್ದವು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.