Diabetes Tips: ಈ ತರಕಾರಿಗಳನ್ನು ಬೇಯಿಸಿ ಸೇವಿಸಿದರೆ ಮಧುಮೇಹ ತಕ್ಷಣಕ್ಕೆ ನಿಯಂತ್ರಣಕ್ಕೆ ಬರುತ್ತೆ!

Taming Diabetes: ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು, ಹಸಿ ತರಕಾರಿಗಳು ಮಾತ್ರವಲ್ಲದೆ ಬೇಯಿಸಿದ ತರಕಾರಿಗಳನ್ನು ಸಹ ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಹಾಗಾದರೆ ಬನ್ನಿ ಯಾವ ತರಕಾರಿಗಳನ್ನು ಬೇಯಿಸಿ ತಿಂದರೆ ಮಧುಮೇಹ ತಕ್ಷಣಕ್ಕೆ ನಿಯಂತ್ರಣಕ್ಕೆ ಬರುತ್ತೆ ತಿಳಿದುಕೊಳ್ಳೋಣ ಬನ್ನಿ (Health News In Kannada)  

Written by - Nitin Tabib | Last Updated : Jan 6, 2024, 06:32 PM IST

    ಸೋರೆಕಾಯಿ ತರಕಾರಿ ತುಂಬಾ ಪ್ರಯೋಜನಕಾರಿಯಾಗಿದೆ, ಇದರ ಸೇವನೆಯು ಅನೇಕ ರೋಗಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ.

    ಕೆಲವರು ಸೋರೆಕಾಯಿಯನ್ನು ಕುದಿಸದೆ ತಿನ್ನುತ್ತಾರೆ ಮತ್ತು ಅದರ ರಸವನ್ನು ಕುಡಿಯುತ್ತಾರೆ,

    ಆದರೆ ಕುದಿಸಿದ ನಂತರ ಅದನ್ನು ಸೇವಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ.

Diabetes Tips: ಈ ತರಕಾರಿಗಳನ್ನು ಬೇಯಿಸಿ ಸೇವಿಸಿದರೆ ಮಧುಮೇಹ ತಕ್ಷಣಕ್ಕೆ ನಿಯಂತ್ರಣಕ್ಕೆ ಬರುತ್ತೆ! title=

Diagetes Tips: ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಜನರು ಔಷಧಿಗಳನ್ನು ತೆಗೆದುಕೊಳ್ಳಲು ಆರಂಭಿಸುತ್ತಾರೆ, ಆದರೆ ಸರಿಯಾದ ಆಹಾರದ ಸಹಾಯದಿಂದ ಅದನ್ನು ನೀವು ನಿಯಂತ್ರಿಸಬಹುದು. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು, ಹಸಿ ತರಕಾರಿಗಳು ಮಾತ್ರವಲ್ಲದೆ ಬೇಯಿಸಿದ ತರಕಾರಿಗಳನ್ನು ಸಹ ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. (Health News In Kannada)

ಹೂಕೋಸು
ಹೂಕೋಸು ಕುದಿಸಿ ತಿನ್ನಿ. ಏಕೆಂದರೆ ಹೂಕೋಸಿನ ಗ್ಲೈಸೆಮಿಕ್ ಇಂಡೆಕ್ಸ್ ತುಂಬಾ ಕಡಿಮೆಯಾಗಿದೆ, ಇದು ಮಧುಮೇಹ ರೋಗಿಗಳಿಗೆ ಉತ್ತಮ ಆಯ್ಕೆಯಾಗಿದೆ.

ಕುಂಬಳಕಾಯಿ
ಬೇಯಿಸಿದ ಕುಂಬಳಕಾಯಿಯನ್ನು ಸೇವಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುವುದರ ಜೊತೆಗೆ, ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳನ್ನು ಗುಣಪಡಿಸಲು ಇದು ಸಹಾಯ ಮಾಡುತ್ತದೆ.

ಹಾಗಲಕಾಯಿ
ಹಾಗಲಕಾಯಿಯನ್ನು ಕುದಿಸಿದ ನಂತರ, ಅದರ ಕಹಿಯು ಹೆಚ್ಚಿನ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ, ಆದರೆ ಇದೆ ವೇಳೆ ಹಾಗಲಕಾಯಿಯಲ್ಲಿ ಅನೇಕ ವಿಶೇಷ ಗುಣಗಳಿದ್ದು. ಅದನ್ನು ಸೇವಿಸುವುದು ಮಧುಮೇಹಿಗಳಿಗೆ ತುಂಬಾ ಒಳ್ಳೆಯದು.

ಸೋರೆಕಾಯಿ
ಸೋರೆಕಾಯಿ ತರಕಾರಿ ತುಂಬಾ ಪ್ರಯೋಜನಕಾರಿಯಾಗಿದೆ, ಇದರ ಸೇವನೆಯು ಅನೇಕ ರೋಗಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ಕೆಲವರು ಸೋರೆಕಾಯಿಯನ್ನು ಕುದಿಸದೆ ತಿನ್ನುತ್ತಾರೆ ಮತ್ತು ಅದರ ರಸವನ್ನು ಕುಡಿಯುತ್ತಾರೆ, ಆದರೆ ಕುದಿಸಿದ ನಂತರ ಅದನ್ನು ಸೇವಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ.

ಇದನ್ನೂ ಓದಿ-Diabetes Control Tips: ಚಳಿಗಾಲದಲ್ಲಿ ಖಾಲಿ ಹೊಟ್ಟೆ ಈ ಹಸಿರು ಕಾಯಿಯ ಜೂಸ್ ಸೇವಿಸಿ, ಮಧುಮೇಹ ನಿಯಂತ್ರಣಕ್ಕೆ ಬಂದಿದ್ದು ಗೊತ್ತಾಗುವುದೇ ಇಲ್ಲ!

ಹಸಿರು ಬೀನ್ಸ್
ಬೇಯಿಸಿದ ಹಸಿರು ಬೀನ್ಸ್ ಅನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಮತ್ತು ಮಧುಮೇಹಕ್ಕೆ ಸಂಬಂಧಿಸಿದ ಇತರ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಇದನ್ನೂ ಓದಿ-Weight Loss Tips: ಈ ಗಿಡದ ಎಲೆ ಅಷ್ಟೇ ಅಲ್ಲ ಆದರೆ ಹೂವುಗಳು ಕೂಡ ತೂಕ ಇಳಿಕೆಗೆ ವರದಾನಕ್ಕೆ ಸಮಾನ!

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News