mango for weight loss: ಜೀವನಶೈಲಿ ಬದಲಾವಣೆ ಮತ್ತು ಆಹಾರ ಪದ್ಧತಿಯಿಂದಾಗಿ ದೇಹದಲ್ಲಿ ಬೊಜ್ಜು ಹೆಚ್ಚುತ್ತದೆ. ಈ ಬಿಡುವಿಲ್ಲದ ಆಧುನಿಕ ಯುಗದಲ್ಲಿ ಮಕ್ಕಳಿಂದ ಹಿರಿಯರವರೆಗೆ ಎಲ್ಲರೂ ಈ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇನ್ನು ಇಂತಹ ಸಂದರ್ಭದಲ್ಲಿ, ಜನರು ವೇಗವಾಗಿ ತೂಕ ಹೇಗೆ ಇಳಿಸಿಕೊಳ್ಳಬಹುದೆಂದು ಆಲೋಚಿಸುತ್ತಾರೆ.
Watermelon seeds Benefits: ಕಲ್ಲಂಗಡಿ ಬೇಸಿಗೆಯಲ್ಲಿ ಅಗತ್ಯವಾಗಿ ಸೇವಿಸಬೇಕಿರುವ ಹಣ್ಣು. ಅನೇಕ ಜನ ಕಲ್ಲಂಗಡಿ ತಿಂದು ಅದರ ಬೀಜಗಳನ್ನು ಎಸೆಯುತ್ತಾರೆ. ಆದರೆ ಇದು ಆರೋಗ್ಯಕ್ಕೆ ಬಲು ಪ್ರಯೋಜನಕಾರಿ.
Warning Signs And Symptoms Of Heart Blockage:ಹಾರ್ಟ್ ನ್ಬಲ್ಲಿ ಬ್ಲೋಕೆಜ್ ಇದ್ದಾಗ ಅನೇಕ ರೀತಿಯ ಸಂಕೇತಗಳು ನಮಗೆ ಸಿಗುತ್ತವೆ. ಆದ್ರೆ ಇದನ್ನು ಹೆಚ್ಚಿನವರು ನಿರ್ಲಕ್ಷಿಸಿ ಬಿಡುತ್ತಾರೆ. ಈ ನಿರ್ಲಕ್ಷ್ನವೇ ಹೃದಯಾಘಾತಕ್ಕೆ ಕಾರಣವಾಗಬಹುದು.
Stevia Water For Diabetes: ಸಿಹಿ ತುಲಸಿ ಸೇವನೆಯಿಂಡ್ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ. ಬೆಳಗ್ಗೆ ಖಾಲಿ ಹೊಟ್ಟೆ ಇದರ ಪೌಡರ್ ಅಂದರೆ ಸಿಹಿ ತುಳಸಿ ಪೌಡರ್ ಸೇವಿಸಿದರೆ ರಕ್ತದಲ್ಲಿನ ಸಕ್ಕರೆಯ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.
lemon water for weight loss: ಆಧುನಿಕ ಮತ್ತು ಕೆಟ್ಟ ಜೀವನಶೈಲಿಯ ನಡುವೆ ಅನೇಕರಿಗೆ ಬೊಜ್ಜು ಸಮಸ್ಯೆಯಾಗಿ ಪರಿಣಮಿಸುತ್ತಿದೆ. ಅಷ್ಟೇ ಅಲ್ಲದೆ, ಸ್ಥೂಲಕಾಯತೆಯಿಂದಾಗಿ ಕೆಲವರು ಅನೇಕ ರೋಗಗಳಿಗೆ ಬಲಿಯಾಗುತ್ತಿದ್ದಾರೆ.
vegetable benefits for diabetes: ನ್ಯೂಟ್ರಿಯೆಂಟ್ ಜರ್ನಲ್ ಪ್ರಕಾರ, ಆರೋಗ್ಯಕರ ಆಹಾರಕ್ಕಾಗಿ ಸಾಕಷ್ಟು ಹಣ್ಣುಗಳು ಮತ್ತು ತರಕಾರಿಗಳನ್ನು ಸೇವಿಸುವುದು ಅತ್ಯಗತ್ಯ. ಇದು ನಿಮ್ಮ ಜೀವಿತಾವಧಿಯನ್ನು ಹೆಚ್ಚಿಸುತ್ತದೆ. ಮಹಿಳೆಯರಿಗೆ ದಿನಕ್ಕೆ 2 ರಿಂದ 3 ಕಪ್ ತರಕಾರಿ ಮತ್ತು ಪುರುಷರಿಗೆ 3 ರಿಂದ 4 ಕಪ್ ತರಕಾರಿ ಬೇಕಾಗುತ್ತದೆ.
Pomegranate Juice: ದಾಳಿಂಬೆ ಜ್ಯೂಸ್ ತೂಕವನ್ನು ಕಳೆದುಕೊಳ್ಳಲು ನಿಮಗೆ ಸಹಾಯ ಮಾಡುತ್ತದೆ. ದಾಳಿಂಬೆಯಲ್ಲಿ ಪಾಲಿಫಿನಾಲ್’ಗಳು ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ, ಇವೆಲ್ಲವೂ ಚಯಾಪಚಯವನ್ನು ಹೆಚ್ಚಿಸಲು ಮತ್ತು ಕೊಬ್ಬನ್ನು ಸುಡಲು ಸಹಾಯ ಮಾಡುತ್ತದೆ
Onion Health Benefits: ಈರುಳ್ಳಿ ತಿನ್ನದೇ ಇರುವವರು ತಮ್ಮ ದೇಹದಲ್ಲಿ ಕೆಲವು ಬದಲಾವಣೆಗಳನ್ನು ಅನುಭವಿಸಬಹುದು. ಈರುಳ್ಳಿ ಹೆಚ್ಚಿನ ಪ್ರಮಾಣದಲ್ಲಿ ವಿಟಮಿನ್ ಸಿ, ವಿಟಮಿನ್ ಬಿ 5, ಫೋಲೇಟ್ ಮತ್ತು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ.
Signs of diabetes in children: ದೇಹದಲ್ಲಿನ ಸಕ್ಕರೆಯ ಹೆಚ್ಚಳವು ಇತರ ಅಂಗಗಳ ಮೇಲೂ ಪರಿಣಾಮ ಬೀರುತ್ತದೆ. ಈ ಕಾರಣದಿಂದಾಗಿ ಮಧುಮೇಹವನ್ನು ಮೂಕ ಕೊಲೆಗಾರ ಎಂದೂ ಕರೆಯುತ್ತಾರೆ. ಆದರೆ ಮಕ್ಕಳಲ್ಲಿ ಈ ಕಾಯಿಲೆ ಬರಲು ಕಾರಣ ಕೇವಲ ಆನುವಂಶಿಕವಲ್ಲ, ಪೋಷಕರ ತಪ್ಪುಗಳು ಎಂದು ನಿಮಗೆ ತಿಳಿದಿದೆಯೇ? ಅಂತಹ ಕೆಲವು ತಪ್ಪುಗಳ ಬಗ್ಗೆ ಇಂದು ನಾವು ನಿಮಗೆ ಹೇಳುತ್ತಿದ್ದೇವೆ.
ನಿರ್ಜಲೀಕರಣಗೊಂಡ ದೇಹವು ಮಲಬದ್ಧತೆಗೆ ಕಾರಣವಾಗುವ ಪ್ರಾಥಮಿಕ ಅಂಶಗಳಲ್ಲಿ ಒಂದಾಗಿದೆ. ನಿಮಗೆ ಮಲಬದ್ಧತೆ ಅನಿಸಿದರೆ ಬೆಳಗ್ಗೆ ಎದ್ದ ನಂತರ ನೀರು ಕುಡಿಯಿರಿ. ಇದು ಮಲವನ್ನು ಮೃದುಗೊಳಿಸಲು ಮತ್ತು ಕರುಳಿನ ಚಲನೆಯನ್ನು ಸುಲಭಗೊಳಿಸಲು ಸಹಾಯ ಮಾಡುತ್ತದೆ. ಇದಲ್ಲದೆ, ಅಜೀರ್ಣವನ್ನು ತಡೆಗಟ್ಟಲು, ಕಾರ್ಬೊನೇಟೆಡ್ ಪಾನೀಯಗಳ ಬದಲಿಗೆ ತಾಜಾ ರಸವನ್ನು ಕುಡಿಯಿರಿ.
high blood pressure: ಅಧಿಕ ರಕ್ತದೊತ್ತಡ ಹೊಂದಿರುವ ಮಕ್ಕಳು ಮತ್ತು ಹದಿಹರೆಯದವರು ಈ ಸಮಸ್ಯೆಯಿಲ್ಲದವರಿಗೆ ಹೋಲಿಸಿದರೆ ಅವರು ಬೆಳೆದಾಗ ಹೃದಯಾಘಾತ, ಪಾರ್ಶ್ವವಾಯು ಅಥವಾ ಹೃದಯ ಶಸ್ತ್ರಚಿಕಿತ್ಸೆಯ ಅಪಾಯವನ್ನು ಎರಡರಿಂದ ನಾಲ್ಕು ಪಟ್ಟು ಹೊಂದಿರುತ್ತಾರೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ಈ ಸಂಶೋಧನೆಯು ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುವ ಮತ್ತು ಚಿಕ್ಕ ವಯಸ್ಸಿನಲ್ಲೇ ಅದರ ಅಪಾಯಗಳನ್ನು ಕಡಿಮೆ ಮಾಡುವ ಪ್ರಾಮುಖ್ಯತೆಯನ್ನು ಒತ್ತಿಹೇಳುತ್ತದೆ.
full body checkup: ಮಲ ಪರೀಕ್ಷೆ, ಮಮೊಗ್ರಾಮ್, ಆಸ್ಟಿಯೊಪೊರೋಸಿಸ್, ಖಿನ್ನತೆಗೆ ನಿಮ್ಮನ್ನು ಪರೀಕ್ಷಿಸಲು ಮರೆಯದಿರಿ ಏಕೆಂದರೆ 90% ಕೊಲೊನ್ ಕ್ಯಾನ್ಸರ್ (ಕರುಳಿನ ಕ್ಯಾನ್ಸರ್) ಪ್ರಕರಣಗಳು 50 ವರ್ಷ ವಯಸ್ಸಿನ ನಂತರ ಕಂಡುಬರುತ್ತವೆ. ಮೂಳೆ ಸವೆತವೂ ಪ್ರಾರಂಭವಾಗುತ್ತದೆ. ಮಮೊಗ್ರಾಮ್ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಅನ್ನು ಪತ್ತೆ ಮಾಡುತ್ತದೆ.
Black Salt Benefits: ಮಧುಮೇಹ ರೋಗಿಗಳು ತಮ್ಮ ಆಹಾರ ಮತ್ತು ಜೀವನಶೈಲಿಯ ಬಗ್ಗೆ ವಿಶೇಷ ಗಮನ ಹರಿಸಬೇಕು. ಹಾಗೆ ಮಾಡದಿದ್ದಲ್ಲಿ, ರಕ್ತದಲ್ಲಿನ ಸಕ್ಕರೆಯ ಮಟ್ಟವು ಗಮನಾರ್ಹವಾಗಿ ಹೆಚ್ಚಾಗಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.