ಪಂಚರಾಜ್ಯಗಳ ಚುನಾವಣೆ ನಂತರ ಹೊಸ ಕಾರ್ಯತಂತ್ರ ರೂಪಿಸಲು ಬಿಜೆಪಿ ಸಜ್ಜು

ಪಂಚರಾಜ್ಯಗಳ ಚುನಾವಣೆಯ ಫಲಿತಾಂಶದ ನಂತರ ಪಕ್ಷದ ಕಾರ್ಯತಂತ್ರ ರೂಪಿಸಲು ಪಕ್ಷದ ಅಧ್ಯಕ್ಷ ಜೆ.ಪಿ ನಡ್ದಾ ನೇತೃತ್ವದಲ್ಲಿ ಮಹತ್ವದ ಸಭೆಯು ರಾಷ್ಟ್ರದ ರಾಜಧಾನಿಯಲ್ಲಿ ನಡೆಸಲಾಯಿತು.

Last Updated : Mar 7, 2022, 12:13 AM IST
  • ಈ ಸಭೆಯಲ್ಲಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಿ. ಎಲ್. ಸಂತೋಷ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಿ. ಟಿ. ರವಿ, ಶ್ರೀ ಅರುಣ್ ಸಿಂಗ್ ಸೇರಿದಂತೆ ಎಲ್ಲಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು ಎನ್ನಲಾಗಿದೆ.
ಪಂಚರಾಜ್ಯಗಳ ಚುನಾವಣೆ ನಂತರ ಹೊಸ ಕಾರ್ಯತಂತ್ರ ರೂಪಿಸಲು ಬಿಜೆಪಿ ಸಜ್ಜು  title=

ನವದೆಹಲಿ: ಪಂಚರಾಜ್ಯಗಳ ಚುನಾವಣೆಯ ಫಲಿತಾಂಶದ ನಂತರ ಪಕ್ಷದ ಕಾರ್ಯತಂತ್ರ ರೂಪಿಸಲು ಪಕ್ಷದ ಅಧ್ಯಕ್ಷ ಜೆ.ಪಿ ನಡ್ದಾ ನೇತೃತ್ವದಲ್ಲಿ ಮಹತ್ವದ ಸಭೆಯು ರಾಷ್ಟ್ರದ ರಾಜಧಾನಿಯಲ್ಲಿ ನಡೆಸಲಾಯಿತು.

ಇದನ್ನೂ ಓದಿ: James: ಹಾಲಿವುಡ್ ರೇಂಜ್ ಗೆ ಅಪ್ಪು ಸಾಂಗ್‌..! ಹೊಸ ದಾಖಲೆ ಬರೆದ 'ಜೇಮ್ಸ್'..!

ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬಿಜೆಪಿ (BJP) ಪಕ್ಷದ ಕಾರ್ಯದರ್ಶಿಗಳ ಜೊತೆ ನಡ್ದಾ (JP Nadda) ಮಹತ್ವದ ಸಭೆಯನ್ನು ನಡೆಸಿದರು. ಇದೇ ಸಂದರ್ಭದಲ್ಲಿ ಫಲಿತಾಂಶದ ಆಧಾರದ ಮೇಲೆ ಪಕ್ಷದ ಕಾರ್ಯತಂತ್ರವನ್ನು ಹೇಗೆ ಹೆಣೆಯಬೇಕು ಎನ್ನುವ ವಿಚಾರವಾಗಿ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಸುದ್ದಿಮೂಲಗಳು ತಿಳಿಸಿವೆ.

ಇದನ್ನೂ ಓದಿ: James Trademark Song: ಪವರ್ ಸ್ಟಾರ್ ಸಾಂಗ್, ಪವರ್ ಫುಲ್ ರಿಲೀಸ್..! ಹೇಗಿದೆ 'ಜೇಮ್ಸ್' ಹಾಡು..?

ಈ ಸಭೆಯಲ್ಲಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಿ. ಎಲ್. ಸಂತೋಷ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಿ. ಟಿ. ರವಿ, ಶ್ರೀ ಅರುಣ್ ಸಿಂಗ್ ಸೇರಿದಂತೆ ಎಲ್ಲಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು ಎನ್ನಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News