ಪುದುಚೇರಿ ಮುಖ್ಯಮಂತ್ರಿ ಎನ್ ರಂಗಸ್ವಾಮಿಗೆ ಕೊರೊನಾ ಧೃಢ

ಪುದುಚೇರಿ ಮುಖ್ಯಮಂತ್ರಿ ಎನ್ ರಂಗಸ್ವಾಮಿ ಭಾನುವಾರ ಕರೋನವೈರಸ್ ಗೆ ಒಳಗಾಗಿದ್ದಾರೆ.

Last Updated : May 9, 2021, 11:41 PM IST
  • ಭಾನುವಾರ ಪುದುಚೆರಿಯಲ್ಲಿನ ಇಂದಿರಾಗಾಂಧಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಿದಾಗ ಅವರಿಗೆ ಕೊರೊನಾ (COVID-19) ಪಾಸಿಟಿವ್ ಇರುವುದು ಧೃಢಪಟ್ಟಿದೆ ಎಂದು ಆರೋಗ್ಯ ಇಲಾಖೆಯ ವಕ್ತಾರರು ಪಿಟಿಐಗೆ ತಿಳಿಸಿದ್ದಾರೆ.
ಪುದುಚೇರಿ ಮುಖ್ಯಮಂತ್ರಿ ಎನ್ ರಂಗಸ್ವಾಮಿಗೆ ಕೊರೊನಾ ಧೃಢ  title=
file photo

ನವದೆಹಲಿ: ಪುದುಚೇರಿ ಮುಖ್ಯಮಂತ್ರಿ ಎನ್ ರಂಗಸ್ವಾಮಿ ಭಾನುವಾರ ಕರೋನವೈರಸ್ ಗೆ ಒಳಗಾಗಿದ್ದಾರೆ.

ಭಾನುವಾರ ಪುದುಚೆರಿಯಲ್ಲಿನ ಇಂದಿರಾಗಾಂಧಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಿದಾಗ ಅವರಿಗೆ ಕೊರೊನಾ (COVID-19)  ಪಾಸಿಟಿವ್ ಇರುವುದು ಧೃಢಪಟ್ಟಿದೆ ಎಂದು ಆರೋಗ್ಯ ಇಲಾಖೆಯ ವಕ್ತಾರರು ಪಿಟಿಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಆಮ್ಲಜನಕ ಸರಬರಾಜಿಗೆ ಕರ್ನಾಟಕ ಅಡ್ಡಿಯಾಗಿದೆ ಎಂದ ಮಹಾರಾಷ್ಟ್ರ ಸಚಿವ ..!

ರಂಗಸ್ವಾಮಿ ಆರೋಗ್ಯ ಸ್ಥಿರವಾಗಿದ್ದು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಆದ್ಯತೆ ನೀಡಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ.ಅವರು ಸಂಜೆ ಚೆನ್ನೈಗೆ ತೆರಳಿದರು.ಶುಕ್ರವಾರದಂದು ಅವರು ಪುದುಚೇರಿಯ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News