ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಬಗ್ಗೆ ಮಾಹಿತಿ ಕೇಳಿದ ರಾಜನಾಥ್ ಸಿಂಗ್

ನಿನ್ನೆ ರಾತ್ರಿ ಬೆಂಗಳೂರನಲ್ಲಿ ನಡೆದ ಪತ್ರಕರ್ತೆ ಹಾಗೂ ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಅವರ ಹತ್ಯೆಯ ಬಗ್ಗೆ ಕೂಡಲೇ ವರದಿ ಸಲ್ಲಿಸುವಂತೆ ಕೇಂದ್ರ ಗೃಹ ಇಲಾಖೆ ಸೂಚಿಸಿದೆ.   

Last Updated : Sep 6, 2017, 03:18 PM IST
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಬಗ್ಗೆ ಮಾಹಿತಿ ಕೇಳಿದ ರಾಜನಾಥ್ ಸಿಂಗ್ title=

ನವ ದೆಹಲಿ: ದೇಶದಾದ್ಯಂತ ಸದ್ದು ಮಾಡುತ್ತಿರುವ ಹಿರಿಯ ಪತ್ರಕರ್ತೆ ಮತ್ತು ಲಂಕೇಶ್ ಪತ್ರಿಕೆಯ ಸಂಪಾದಕಿ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಲು ಮುಂದಾಗಿದೆ. 

ಗೌರಿ ಹತ್ಯೆ ಕುರಿತ ಮಾಹಿತಿಯನ್ನು ಕುರಿತ ಪೂರ್ಣ ಮಾಹಿತಿಯನ್ನು ತರಿಸಿಕೊಳ್ಳುವಂತೆ ಗೃಹ ಸಚಿವ ರಾಜ್ ನಾಥ್ ಸಿಂಗ್ ಗೃಹ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ಘಟನೆ ಕುರಿತು ಕರ್ನಾಟಕ ಸರ್ಕಾರದಿಂದ ವರದಿ ತರಿಸಿಕೊಳ್ಳುವಂತೆ ಗೃಹ ಸಚಿವರು ಸೂಚಿಸಿರುವುದಾಗಿ ಗೃಹ ಇಲಾಖೆ ತಿಳಿಸಿದೆ. 

Trending News