Big Braking : ತೆಲಂಗಾಣ ಸಿಎಂ ಕೆಸಿಆರ್ ಗೆ ಹೃದಯಾಘಾತ

ತೆಲಂಗಾಣ ಸಿಎಂ ಕೆ. ಚಂದ್ರಶೇಖರ ರಾವ್ ಅವರಿಗೆ ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ.

Last Updated : Mar 11, 2022, 04:11 PM IST
Big Braking : ತೆಲಂಗಾಣ ಸಿಎಂ ಕೆಸಿಆರ್ ಗೆ ಹೃದಯಾಘಾತ title=

ಹೈದರಾಬಾದ್ : ತೆಲಂಗಾಣ ಸಿಎಂ ಕೆ. ಚಂದ್ರಶೇಖರ ರಾವ್ ಅವರಿಗೆ ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ.

ಸಧ್ಯ ಅವರನ್ನು ಹೈದರಾಬಾದ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಿಎಂ ಕೆಸಿಆರ್ ಅವರಿಗೆ ಯಾವುದೇ ತೊಂದರೆ ಇಲ್ಲ ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. 

ಜನರಲ್ ಮೆಡಿಸಿನ್, ಕಾರ್ಡಿಯಾಲಜಿ ಮತ್ತು ಇತರ ವಿಭಾಗಗಳ ವೈದ್ಯರ ತಂಡವು ಕಾರ್ಡಿಯಾಕ್ ಆಂಜಿಯೋಗ್ರಾಮ್, ಎಂಆರ್ಐ ಮತ್ತು HBA1C ಮತ್ತು ಹೊಟ್ಟೆಯ ಅಲ್ಟ್ರಾಸೌಂಡ್‌ನಂತಹ ಕೆಲವು ಇತರ ರಕ್ತ ಪರೀಕ್ಷೆಗಳನ್ನು ನಡೆಸಿದರು.

"ಅವರಿಗೆ ಸ್ಪಾಂಡಿಲೈಟಿಸ್ ಸಮಸ್ಯೆಗಳಿರುವುದರಿಂದ, ಅವರು ಕುತ್ತಿಗೆ ಮತ್ತು ಎಡ ಭುಜದಲ್ಲಿ ನೋವು ಅನುಭವಿಸುತ್ತಿದ್ದಾರೆ. ಒಂದು ವಾರ ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿದ್ದೇವೆ. ಮಧ್ಯಾಹ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News