ಕೇಂದ್ರದ ಒಬಿಸಿ ಪಟ್ಟಿಗೆ ಕುಂಚಿಟಿಗರ ಸಮುದಾಯವನ್ನು ಸೇರ್ಪಡೆಗೊಳಿಸಲು‌ ರಾಜ್ಯ ಸರ್ಕಾರ ಶಿಫಾರಸ್ಸು 

ಕೇಂದ್ರದ ಒಬಿಸಿ ಪಟ್ಟಿಗೆ ಕುಂಚಿಟಿಗರ ಸಮುದಾಯವನ್ನು ಸೇರ್ಪಡೆಗೊಳಿಸಲು‌ ರಾಜ್ಯ ಸರ್ಕಾರವು ಶಿಫಾರಸು ಮಾಡುವ ಮೂಲಕ ಮಹತ್ವದ ನಿರ್ಧಾರ ಕೈಗೊಂಡಿದೆ.

Written by - Manjunath N | Last Updated : Sep 23, 2023, 04:50 PM IST
  • ರಾಜ್ಯ ಸರ್ಕಾರವು ಶಿಫಾರಸು ಮಾಡುವ ಮೂಲಕ ಮಹತ್ವದ ನಿರ್ಧಾರ ಕೈಗೊಂಡಿದೆ
  • ನಿನ್ನೆ ಮುಖ್ಯಮಂತ್ರಿ Siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ನಿರ್ಧರಿಸಿದೆ
 ಕೇಂದ್ರದ ಒಬಿಸಿ ಪಟ್ಟಿಗೆ ಕುಂಚಿಟಿಗರ ಸಮುದಾಯವನ್ನು ಸೇರ್ಪಡೆಗೊಳಿಸಲು‌ ರಾಜ್ಯ ಸರ್ಕಾರ ಶಿಫಾರಸ್ಸು  title=
file photo

ಬೆಂಗಳೂರು: ಕೇಂದ್ರದ ಒಬಿಸಿ ಪಟ್ಟಿಗೆ ಕುಂಚಿಟಿಗರ ಸಮುದಾಯವನ್ನು ಸೇರ್ಪಡೆಗೊಳಿಸಲು‌ ರಾಜ್ಯ ಸರ್ಕಾರವು ಶಿಫಾರಸು ಮಾಡುವ ಮೂಲಕ ಮಹತ್ವದ ನಿರ್ಧಾರ ಕೈಗೊಂಡಿದೆ.

ರಾಜ್ಯದ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಪ್ರವರ್ಗ -3(ಎ) ಗೆ ಸೇರಿರುವ ಕುಂಚಿಟಿಗ ಸಮುದಾಯದ ಕುರಿತು ಡಿ.ದೇವರಾಜ ಅರಸು ಸಂಶೋಧನಾ ಸಂಸ್ಥೆಯು ಮೈಸೂರು ವಿ.ವಿ ಸಹಯೋಗದಲ್ಲಿ ನಡೆಸಿದ ಕುಲಶಾಸ್ತ್ರೀಯ ಅಧ್ಯಯನ ವರದಿ ಆಧರಿಸಿ ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ ಜಾತಿ ಪಟ್ಟಿಗೆ ಸೇರ್ಪಡೆ ಮಾಡುವಂತೆ ಶಿಫಾರಸು ಮಾಡಲು ನಿನ್ನೆ ಮುಖ್ಯಮಂತ್ರಿ Siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ನಿರ್ಧರಿಸಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News