Arun Singh: ಸಚಿವ ಸ್ಥಾನದ ಆಕಾಂಕ್ಷಿಗಳಿಗೆ 'ಬಿಗ್‌ ಶಾಕ್'‌ ನೀಡಿದ ಅರುಣ್‌ ಸಿಂಗ್..!

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್ ಬಿಗ್‌ ಶಾಕ್‌ ನೀಡಿದ್ದು,ಸಚಿವ ಸಂಪುಟ ವಿಸ್ತರಣೆ ಸಧ್ಯಕ್ಕಿಲ್ಲ

Last Updated : Jan 3, 2021, 06:14 PM IST
  • ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್ ಬಿಗ್‌ ಶಾಕ್‌ ನೀಡಿದ್ದು,ಸಚಿವ ಸಂಪುಟ ವಿಸ್ತರಣೆ ಸಧ್ಯಕ್ಕಿಲ್ಲ
  • ಇಂದು ನಡೆದ ಸಭೆಯಲ್ಲಿ ಸಂಪುಟ ಸರ್ಜರಿಯ ಬಗ್ಗೆ ಯಾವುದೇ ರೀತಿಯ ಚರ್ಚೆ ನಡೆಸಿಲ್ಲ.
  • ರಾಜ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರೇ ಸುಪ್ರೀಂ ಆಗಿದ್ದು, ಸಂಪುಟ ವಿಸ್ತರಣೆ ಸಿಎಂ ವಿವೇಚನೆಗೆ ಬಿಟ್ಟಿದ್ದಾಗಿದೆ. ಹಾಗಾಗಿ ಸಂಪುಟ ವಿಸ್ತರಣೆಯ ಬಗ್ಗೆ ಅವರೇ ನಿರ್ಧಾರ ತೆಗೆದುಕೊಳ್ಳುತ್ತಾರೆ
Arun Singh: ಸಚಿವ ಸ್ಥಾನದ ಆಕಾಂಕ್ಷಿಗಳಿಗೆ 'ಬಿಗ್‌ ಶಾಕ್'‌ ನೀಡಿದ ಅರುಣ್‌ ಸಿಂಗ್..! title=

ಬೆಂಗಳೂರು: ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್ ಬಿಗ್‌ ಶಾಕ್‌ ನೀಡಿದ್ದು,ಸಚಿವ ಸಂಪುಟ ವಿಸ್ತರಣೆ ಸಧ್ಯಕ್ಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇಂದು ನಡೆದ ಸಭೆಯಲ್ಲಿ ಸಂಪುಟ ಸರ್ಜರಿಯ ಬಗ್ಗೆ ಯಾವುದೇ ರೀತಿಯ ಚರ್ಚೆ ನಡೆಸಿಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ(B.S.Yediyurappa)ನವರೇ ಸುಪ್ರೀಂ ಆಗಿದ್ದು, ಸಂಪುಟ ವಿಸ್ತರಣೆ ಸಿಎಂ ವಿವೇಚನೆಗೆ ಬಿಟ್ಟಿದ್ದಾಗಿದೆ. ಹಾಗಾಗಿ ಸಂಪುಟ ವಿಸ್ತರಣೆಯ ಬಗ್ಗೆ ಅವರೇ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಅರುಣ್‌ ಸಿಂಗ್ ಹೇಳಿದರು.

Coronavirus : ದೇಶದಲ್ಲಿ ಕೋವಿಡ್ ನಿಯಂತ್ರಣ ; ಕಾಂಗ್ರೆಸ್ ಬಿಜೆಪಿ ಟ್ವೀಟ್ ಸಮರ

ಇನ್ನು ನಾಯಕತ್ವದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅರುಣ್‌ ಸಿಂಗ್‌, ರಾಜ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರೇ ನಾಯಕ, ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದರು.

BJP: ನಾಲಿಗೆ ಹರಿಬಿಟ್ಟ ಯತ್ನಾಳ್‍ಗೆ' ನೋಟಿಸ್ ಶಾಕ್' ನೀಡಿದ ರಾಜ್ಯ ಬಿಜೆಪಿ..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ

Android Link - https://bit.ly/3hDyh4G

iOS Link - https://apple.co/3loQYe

ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News