ಬಸವರಾಜ ಬೊಮ್ಮಾಯಿ ಅವರನ್ನು ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ಬಿ.ಎಸ್. ಯಡಿಯೂರಪ್ಪ

Lok Sabha Election 2024: ಲೋಕಸಭೆ ಚುನಾವಣೆ ಮುಗಿಯುವವರೆಗೂ ಮನೆಮನೆಗೆ ತೆರಳಿ ಜೆಡಿಎಸ್ ಹಾಗೂ  ಬಿಜೆಪಿ ಕಾರ್ಯಕರ್ತರು ಒಂದಾಗಿ ಕೆಲಸ ಮಾಡಬೆಕು. ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರು ಒಟ್ಟಾಗಿ ಹೋಗುವ ಸಂಕಲ್ಪ ಮಾಡಿದ್ದಾರೆ. ನಾವೂ ಎಲ್ಲರೂ ಒಟ್ಟಾಗಿ ಕೆಲಸ ಮಾಡಿ ಬಸವರಾಜ ಬೊಮ್ಮಾಯಿಯವರನ್ನು ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

Written by - Prashobh Devanahalli | Edited by - Manjunath N | Last Updated : Apr 19, 2024, 08:01 PM IST
  • ಲೋಕಸಭೆ ಚುನಾವಣೆ ಮುಗಿಯುವವರೆಗೂ ಮನೆಮನೆಗೆ ತೆರಳಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಒಂದಾಗಿ ಕೆಲಸ ಮಾಡಬೆಕು.
  • ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರು ಒಟ್ಟಾಗಿ ಹೋಗುವ ಸಂಕಲ್ಪ ಮಾಡಿದ್ದಾರೆ.
  • ನಾವೂ ಎಲ್ಲರೂ ಒಟ್ಟಾಗಿ ಕೆಲಸ ಮಾಡಿ ಬಸವರಾಜ ಬೊಮ್ಮಾಯಿಯವರನ್ನು ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಬಸವರಾಜ ಬೊಮ್ಮಾಯಿ ಅವರನ್ನು ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ಬಿ.ಎಸ್. ಯಡಿಯೂರಪ್ಪ title=

Lok Sabha Election 2024: ಹಾವೇರಿ: ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರನ್ನು ಎರಡು ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆಲ್ಲಿಸುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ. 

ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರ ನಾಮಪತ್ರ ಸಲ್ಲಿಕೆಗೂ ಮುನ್ನ ನಡೆದ ಬೃಹತ್ ರೋಡ್ ಶೋ ನಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. 

ಇದನ್ನೂ ಓದಿ: ಟನ್‌ಗಟ್ಟಲೇ ಬಂಗಾರ ಹೊಂದಿರುವ ನಟಿ ಖುಷ್ಬೂ ಒಟ್ಟು ಆಸ್ತಿ ಎಷ್ಟಿದೆ ಗೊತ್ತೆ..? ಕೇಳಿದ್ರೆ ಶಾಕ್‌ ಆಗ್ತೀರಾ

ಲೋಕಸಭೆ ಚುನಾವಣೆ ಮುಗಿಯುವವರೆಗೂ ಮನೆಮನೆಗೆ ತೆರಳಿ ಜೆಡಿಎಸ್ ಹಾಗೂ  ಬಿಜೆಪಿ ಕಾರ್ಯಕರ್ತರು ಒಂದಾಗಿ ಕೆಲಸ ಮಾಡಬೆಕು. ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರು ಒಟ್ಟಾಗಿ ಹೋಗುವ ಸಂಕಲ್ಪ ಮಾಡಿದ್ದಾರೆ. ನಾವೂ ಎಲ್ಲರೂ ಒಟ್ಟಾಗಿ ಕೆಲಸ ಮಾಡಿ ಬಸವರಾಜ ಬೊಮ್ಮಾಯಿಯವರನ್ನು ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: ಸ್ಟಾರ್‌ ಹಿರೋಯಿನ್‌ಗಳನ್ನೂ ಮೀರಿಸುವ ಅಂದಗಾರ್ತಿ ನಟ ಅರ್ಜುನ್‌ ಸರ್ಜಾ 2ನೇ ಪುತ್ರಿ..!

ಇದೆ ವೇಳೆ ಮಾತನಾಡಿದ ಕೇಂದ್ರ ಕಲ್ಲಿದ್ದಲು ಸಚಿವರಾದ ಪ್ರಲ್ಹಾದ್ ಜೋಶಿ, ಯಾರು ರಾಮಮಂದಿರ ಉದ್ಘಾಟನೆ ಬಾಯ್ಕಾಟ್  ಮಾಡಿದರೊ ಅವರನ್ನು ಬಾಯ್ಕಾಟ್ ಮಾಡಿ, ಯಾರು ಆರ್ಟಿಕಲ್ 370 ವಾಪಸ್ ತರುತ್ತೇವೆ ಎಂದು ಹೇಳುತ್ತಾರೊ ಅವರನ್ನು ಹೊರಗೆ ಹಾಕಿ, ಯಾರು ಪಾಕಿಸ್ತಾನ ಜಿಂದಾಬಾದ್ ಎಂದವರನ್ನು ಬೆಂಬಲಿಸುತ್ತಾರೊ ಅವರನ್ನು ಸಮುದ್ರಕ್ಕೆ ಹಾಕಿ, ಹನುಮಾನ್ ಚಾಲೀಸ್ ಪಠಣವನ್ನು ವಿರೋಧಿಸುವವರನ್ನು ಹನುಮಂತನ ರೀತಿ ಸುಟ್ಟು ಹಾಕಿ ಎಂದು ಕರೆ ನೀಡಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News