ಸ್ಟಂಟ್ ಅಳವಡಿಕೆ ನಂತರ ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ ಆರೋಗ್ಯದಲ್ಲಿ ಚೇತರಿಕೆ 

ಹೃದಯಾಘಾತಕ್ಕೆ ಒಳಗಾಗಿದ್ದ ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿರಂಗನ್ ಅವರಿಗೆ ಈಗ ನಗರದ ಬೋಮ್ಮಸಂದರದ ನಾರಾಯಣ ಹೆಲ್ತ್ ಸಿಟಿಯಲ್ಲಿ ಚಿಕಿತ್ಸೆ ನೀಡಲಾಗಿದೆ.

Written by - Manjunath N | Last Updated : Jul 12, 2023, 12:44 AM IST
  • ಕಸ್ತೂರಿರಂಗನ್ ಅವರನ್ನು ಏರ್ ಅಂಬುಲೆನ್ಸ್ ಮೂಲಕ ಶ್ರೀಲಂಕಾದಿಂದ ಬೆಂಗಳೂರಿನ ಎಚ್.ಎ.ಎಲ್ ಗೆ ಕರೆತರಲಾಗಿತ್ತು
  • ತದನಂತರ ಅವರನ್ನು ಬೊಮ್ಮಸಂದ್ರದ ನಾರಾಯಣ ಹೆಲ್ತ್ ಸಿಟಿಗೆ ಶಿಫ್ಟ್ ಮಾಡಲಾಗಿತ್ತು
  • ವೈದ್ಯರು ಎಂಆರ್ಐ ಮಾಡಿದ ಬಳಿಕ ಚಿಕಿತ್ಸೆ ನೀಡಿದ್ದಾರೆ
ಸ್ಟಂಟ್ ಅಳವಡಿಕೆ ನಂತರ ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ ಆರೋಗ್ಯದಲ್ಲಿ ಚೇತರಿಕೆ  title=

ಬೆಂಗಳೂರು: ಹೃದಯಾಘಾತಕ್ಕೆ ಒಳಗಾಗಿದ್ದ ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿರಂಗನ್ ಅವರಿಗೆ ಈಗ ನಗರದ ಬೋಮ್ಮಸಂದರದ ನಾರಾಯಣ ಹೆಲ್ತ್ ಸಿಟಿಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ: Chikkaballapur News: ಜಿಲ್ಲಾ ಆಸ್ಪತ್ರೆಗೆ ತೆರಳಲು ಸರ್ಕಾರಿ ಅಂಬ್ಯೂಲೆನ್ಸ್ ಗೆ ಹಣ ಕೇಳಿದ ವೈದ್ಯ

ಕಸ್ತೂರಿರಂಗನ್ ಅವರನ್ನು ಏರ್ ಅಂಬುಲೆನ್ಸ್ ಮೂಲಕ ಶ್ರೀಲಂಕಾದಿಂದ ಬೆಂಗಳೂರಿನ ಎಚ್.ಎ.ಎಲ್ ಗೆ ಕರೆತರಲಾಗಿತ್ತು ತದನಂತರ ಅವರನ್ನು ಬೊಮ್ಮಸಂದ್ರದ ನಾರಾಯಣ ಹೆಲ್ತ್ ಸಿಟಿಗೆ  ಶಿಫ್ಟ್ ಮಾಡಲಾಗಿತ್ತು.ವೈದ್ಯರು ಎಂಆರ್ಐ ಮಾಡಿದ ಬಳಿಕ ಚಿಕಿತ್ಸೆ ನೀಡಿದ್ದಾರೆ.

ಇದನ್ನೂ ಓದಿ: Karnataka Shakti Scheme: 1 ತಿಂಗಳು ಪೂರೈಸಿದ ‘ಶಕ್ತಿ’ ಯೋಜನೆ, ಪ್ರಯಾಣಿಸಿದವರೆಷ್ಟು?

ಈಗ ಅವರಿಗೆ ನಾರಾಯಣ ಹೆಲ್ತ್ ಸಿಟಿ ಮುಖ್ಯಸ್ಥ ಡಾ.ದೇವಿ ಶೆಟ್ಟಿ ಮಾರ್ಗದರ್ಶನದಲ್ಲಿ ಚಿಕಿತ್ಸೆ ನೀಡಲಾಗಿದೆ. ಡಾ.ಬಗೀರಥ್ ರಘುರಾಮನ್, ಡಾ.ಉದಯ್ ಖನೋಲ್ಕರ್.ಡಾ.ಪ್ರವೀಣ್ ಕುಮಾರ್ ನೇತೃತ್ವದ ವೈದ್ಯರ ತಂಡ ಅವರಿಗೆ ಸ್ಟಂಟ್ ಅಳವಡಿಕೆ ಮಾಡಿದೆ. ಇದಾದ ನಂತರ ಚೇತರಿಸಿಕೊಂಡಿರುವ ಕಸ್ತೂರಿ ರಂಗನ ಅವರು ಮುಂದಿನ ವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ನಾರಾಯಣ ಹೆಲ್ತ್ ಸಿಟಿ ವೈದ್ಯರು ಮಾಧ್ಯಮಗಳಿಗೆ  ಮಾಹಿತಿ ನೀಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

 

 

Trending News