BJP: 'ಯುಗಾದಿಗೆ ಹೊಸ ಸಿಎಂ ಬಂದೇ ಬರ್ತಾರೆ, ನೋಡ್ತಾ ಇರಿ'

ನೋಡ್ತಾ ಇರಿ, ಯುಗಾದಿಗೆ ಬದಲಾವಣೆಯಾಗುತ್ತೆ, ಈ ಹಿಂದೆ ಮೂರು ತಿಂಗಳು ಅಂತ ಹೇಳಿದ್ದೆ. ನಾವು ಮಂತ್ರಿ ನೀಡಿ ಅಂತ ದಾವಣಗೆರೆಗೆ ಹೋಗಿಲ್ಲ

Last Updated : Jan 30, 2021, 06:26 PM IST
  • ಸ್ಫೋಟಕ ಹೇಳಿಕೆ ಕೊಟ್ಟ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
  • ನೋಡ್ತಾ ಇರಿ, ಯುಗಾದಿಗೆ ಬದಲಾವಣೆಯಾಗುತ್ತೆ, ಈ ಹಿಂದೆ ಮೂರು ತಿಂಗಳು ಅಂತ ಹೇಳಿದ್ದೆ. ನಾವು ಮಂತ್ರಿ ನೀಡಿ ಅಂತ ದಾವಣಗೆರೆಗೆ ಹೋಗಿಲ್ಲ
  • ನಾವು ಮಂತ್ರಿ ನೀಡಿ ಅಂತ ದಾವಣಗೆರೆಗೆ ಹೋಗಿಲ್ಲ. ಮಂತ್ರಿ ಕೊಡುವ ಜಾಗದಲ್ಲಿ ನಮ್ಮವರೇ ಒಬ್ಬರು ಬರ್ತಾರೆ
BJP: 'ಯುಗಾದಿಗೆ ಹೊಸ ಸಿಎಂ ಬಂದೇ ಬರ್ತಾರೆ, ನೋಡ್ತಾ ಇರಿ' title=

ವಿಜಯಪುರ: ಹೊಸ ವರ್ಷಕ್ಕೆ ಹೊಸ ರಾಜ್ಯ ಸರ್ಕಾರ ಬರುತ್ತೆ ನೋಡ್ತಾ ಇರಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ.

ನಗರದ್ಲಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್(Basanagouda patil Yatnal), ನೋಡ್ತಾ ಇರಿ, ಯುಗಾದಿಗೆ ಬದಲಾವಣೆಯಾಗುತ್ತೆ, ಈ ಹಿಂದೆ ಮೂರು ತಿಂಗಳು ಅಂತ ಹೇಳಿದ್ದೆ. ನಾವು ಮಂತ್ರಿ ನೀಡಿ ಅಂತ ದಾವಣಗೆರೆಗೆ ಹೋಗಿಲ್ಲ. ಮಂತ್ರಿ ಕೊಡುವ ಜಾಗದಲ್ಲಿ ನಮ್ಮವರೇ ಒಬ್ಬರು ಬರ್ತಾರೆ. ಉತ್ತರ ಕರ್ನಾಟಕದವರೇ ಬರ್ತಾರೆ. ಹೊಸ ವರ್ಷಕ್ಕೆ ಹೊಸ ರಾಜ್ಯ ಸರ್ಕಾರ ಎಂದು ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಹಲ್ ಚಲ್ ಎಬ್ಬಿಸಿದರು.

Laxman Savadi: ಬಸ್ ಗಳಲ್ಲಿ ಪ್ರಯಾಣಿಸುವ ಮಹಿಳೆಯರಿಗೆ 'ಸಿಹಿ ಸುದ್ದಿ' ನೀಡಿದ ಸಚಿವ ಸವದಿ!

ಯುಗಾದಿಗೆ ಮುಖ್ಯಮಂತ್ರಿ ಬದಲಾವಣೆ ಆಗುತ್ತಾರೆ ಎಂದು ಈ ಹಿಂದೆ ಕೂಡ ಯತ್ನಾಳ್ ಹೇಳಿದ್ದರು. ಇದೀಗ ಅದನ್ನೇ ಮೊತ್ತೊಮ್ಮೆ ಪುನರುಚ್ಚರಿಸಿದ್ದಾರೆ.

ST Somashekar: ಅರ್ಹ ಎಲ್ಲ ರೈತರಿಗೂ ಸಾಲಮನ್ನಾ ಸವಲತ್ತು..!?

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ..
Android Link - https://bit.ly/3hDyh4G
Apple Link - https://apple.co/3hEw2hy

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News