ಮುರುಘಾ ಸ್ವಾಮೀಜಿಗಳ ಮೇಲೆ ಆರೋಪ ಮಾಡಿದ್ದು ತಪ್ಪು-ಉಮೇಶ್ ಕತ್ತಿ

ಬಾಲಕಿಯರ ಮೇಲೆ ಮುರುಘಾ ಶ್ರೀಗಳ ಲೈಂಗಿಕ ಕಿರುಕುಳ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಶ್ರೀಗಳ ವಿರುದ್ಧ ಎಫ್ಐಆರ್ ಆಗಲ್ಲಾ, ಆದರೆ ನೋಡೋಣ ಎಂದು ಹೇಳಿದ್ದಾರೆ.

Written by - Zee Kannada News Desk | Last Updated : Aug 29, 2022, 04:20 PM IST
  • ಇನ್ನೂ ಮುಂದುವರೆದು ಮಾತನಾಡಿದ ಅವರು, ಸ್ವಾಮೀಜಿಗಳ ಮೇಲೆ ಆರೋಪ ಮಾಡಿದ್ದು ತಪ್ಪು, ಸಮಾಜ ತಿದ್ದಬೇಕೆಂಬ ಅವರ ಪ್ರಯತ್ನಗಳಿವೆ.
ಮುರುಘಾ ಸ್ವಾಮೀಜಿಗಳ ಮೇಲೆ ಆರೋಪ ಮಾಡಿದ್ದು ತಪ್ಪು-ಉಮೇಶ್ ಕತ್ತಿ title=

ವಿಜಯಪುರ: ಬಾಲಕಿಯರ ಮೇಲೆ ಮುರುಘಾ ಶ್ರೀಗಳ ಲೈಂಗಿಕ ಕಿರುಕುಳ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಶ್ರೀಗಳ ವಿರುದ್ಧ ಎಫ್ಐಆರ್ ಆಗಲ್ಲಾ, ಆದರೆ ನೋಡೋಣ ಎಂದು ಹೇಳಿದ್ದಾರೆ.

ಇದನ್ನೂ ಓದಿ- ಇನ್ನು 24 ಗಂಟೆಗಳಲ್ಲಿ ಈ ರಾಶಿಯವರ ಭಾಗ್ಯ ಬದಲಿಸಲಿದ್ದಾನೆ ಶನಿ ಮಹಾತ್ಮ..! ತೆರೆಯಲಿದ್ದಾನೆ ಅದೃಷ್ಟದ ಬಾಗಿಲು 

ಸಂತ್ರಸ್ಥರೆನ್ನಲಾದ ಬಾಲಕಿಯರು ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ, ಅದಕ್ಕಿಂತ ಹೆಚ್ಚಿನ ಮಾಹಿತಿ ನನ್ನಲ್ಲಿ ಇಲ್ಲಾ.ಇದು ಮಠಗಳ ಒಳಗಳ ಜಗಳದಿಂದಾಗಿ ಹೀಗಾಗಿದೆ, ಅದರಲ್ಲೂ ಮಾಜಿ ಶಾಸಕ ಬಸವರಾಜ ಹಾಗೂ ಸ್ವಾಮೀಜಿಗಳ‌ ಜಗಳವಾಗಿದೆ.ಇದೀಗ ಅದು ಎಲ್ಲೆಲ್ಲೋ ಹೋಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ- ಬಾಲಕಿಯರ ಮೇಲೆ ದೌರ್ಜನ್ಯ ಆರೋಪ.. ಮುರುಘಾ ಶ್ರೀಗಳು ಪೊಲೀಸ್‌ ವಶಕ್ಕೆ!?

ಇನ್ನೂ ಮುಂದುವರೆದು ಮಾತನಾಡಿದ ಅವರು, ಸ್ವಾಮೀಜಿಗಳ ಮೇಲೆ ಆರೋಪ ಮಾಡಿದ್ದು ತಪ್ಪು, ಸಮಾಜ ತಿದ್ದಬೇಕೆಂಬ ಅವರ ಪ್ರಯತ್ನಗಳಿವೆ.ಅಂಥ ಪ್ರಯತ್ನಗಳಿಗೆ‌ ಇಂಥ ಸಲ್ಲದ ಆರೋಪ ಮಾಡಿ ತೊಂದರೆಗೆ ಸಿಲುಕಿದಬಾರದು.ಸಮಾಜವನ್ನು ಬೇರೆ ದಿಕ್ಕಿನಲ್ಲಿ ಒಯ್ಯಬಾರದು ಎಂದು ಅವರು ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News