/kannada/photo-gallery/shukra-gochar-laxmi-narayana-yoga-bless-this-zodiac-signs-with-huge-wealth-and-success-221344 Laxmi Narayana Yoga: ಈ ರಾಶಿಯವರಿಗೆ ಭಾಗ್ಯೋದಯ, ಸಿಗಲಿದೆ ಅಪಾರ ಕೀರ್ತಿ ಯಶಸ್ಸು Laxmi Narayana Yoga: ಈ ರಾಶಿಯವರಿಗೆ ಭಾಗ್ಯೋದಯ, ಸಿಗಲಿದೆ ಅಪಾರ ಕೀರ್ತಿ ಯಶಸ್ಸು 221344

ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಮೂರಕ್ಕಿಂತ ಹೆಚ್ಚು ಕ್ಷೇತ್ರಗಳನ್ನೂ ಗೆಲ್ಲುವುದಿಲ್ಲ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಸವಾಲು ಹಾಕಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಸಂಜೆ ಪತ್ರಕರ್ತರೊಂದಿಗೆ ಮಾತನಾಡಿದ ಜೋಶಿ ಅವರು, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕರ್ನಾಟಕದಲ್ಲಿ 3 ಕ್ಷೇತ್ರಗಳನ್ನೂ ದಾಟುವುದಿಲ್ಲ ಎಂದು ಭವಿಷ್ಯ ನುಡಿದರು.ಒಂದು ವೇಳೆ ಮೂರಕ್ಕಿಂತ ಹೆಚ್ಚು ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದರೆ ಅವರು ಹೇಳಿದ ಕೇಳುವೆ ಎಂದು ಸಚಿವ ಜೋಶಿ ಸವಾಲು ಹಾಕಿದರು.

ಇದನ್ನೂ ಓದಿ- Exclusive: "ಪ್ರಜಾಪ್ರಭುತ್ವ ಅಪಾಯದಲ್ಲಿದೆ" ರಾಗಾ ಹೇಳಿಕೆಗೆ ಕೌಂಟರ್; 25 ರಾಷ್ಟ್ರಗಳ ರಾಜಕೀಯ ಪಕ್ಷಗಳಿಗೆ ಚುನಾವಣೆ ವೀಕ್ಷಿಸಲು ಬಿಜೆಪಿ ಆಮಂತ್ರಣ

ದೇಶಾದ್ಯಂತ ಕಾಂಗ್ರೆಸ್ 40 ಕ್ಷೇತ್ರಗಳನ್ನು ಗೆಲ್ಲುವುದೂ ಕಷ್ಟವಿದೆ. ಹಾಗಿರುವಾಗ ಕರ್ನಾಟಕದಲ್ಲಿ ಹೇಗೆ 20 ಕ್ಷೇತ್ರಗಳನ್ನು ಗೆಲ್ಲುತ್ತದೆ? ಎಂದು ಪ್ರಶ್ನಿಸಿದರು.

ಅದಾಗೇ ಬೀಳುತ್ತೆ ಸರ್ಕಾರ: ಲೋಕಸಭಾ ಚುನಾವಣೆ ಬಳಿಕ ಸಿಎಂ-ಡಿಸಿಎಂ ಬಣದಲ್ಲಿನ ಆಂತರಿಕ ಗೊಂದಲದಿಂದ ರಾಜ್ಯ ಸರ್ಕಾರ ಅದಾಗೇ ಪತನಗೊಳ್ಳಬಹುದು. ಆದರೆ, ಸರ್ಕಾರದ ಪತನದಲ್ಲಿ ಬಿಜೆಪಿ ಪಾತ್ರ ಇರುವುದಿಲ್ಲ ಎಂದು ಸಚಿವ ಜೋಶಿ ಸ್ಪಷ್ಟಪಡಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Section: 
English Title: 
Congress can't win more than 3 constituencies in the state: Prahlad Joshi challenge
News Source: 
Home Title: 

"ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕರ್ನಾಟಕದಲ್ಲಿ 3 ಕ್ಷೇತ್ರಗಳನ್ನೂ ದಾಟುವುದಿಲ್ಲ"

"ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕರ್ನಾಟಕದಲ್ಲಿ 3 ಕ್ಷೇತ್ರಗಳನ್ನೂ ದಾಟುವುದಿಲ್ಲ"
Yes
Is Blog?: 
No
Tags: 
Facebook Instant Article: 
Yes
Highlights: 

ಲೋಕಸಭಾ ಚುನಾವಣೆ ಬಳಿಕ ಸಿಎಂ-ಡಿಸಿಎಂ ಬಣದಲ್ಲಿನ ಆಂತರಿಕ ಗೊಂದಲದಿಂದ ರಾಜ್ಯ ಸರ್ಕಾರ ಅದಾಗೇ ಪತನಗೊಳ್ಳಬಹುದು

ಆದರೆ, ಸರ್ಕಾರದ ಪತನದಲ್ಲಿ ಬಿಜೆಪಿ ಪಾತ್ರ ಇರುವುದಿಲ್ಲ ಎಂದು ಸಚಿವ ಜೋಶಿ ಸ್ಪಷ್ಟಪಡಿಸಿದರು

Mobile Title: 
"ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕರ್ನಾಟಕದಲ್ಲಿ 3 ಕ್ಷೇತ್ರಗಳನ್ನೂ ದಾಟುವುದಿಲ್ಲ"
Manjunath N
Publish Later: 
No
Publish At: 
Friday, April 12, 2024 - 20:00
Created By: 
Manjunath Naragund
Updated By: 
Manjunath Naragund
Published By: 
Manjunath Naragund
Request Count: 
1
Is Breaking News: 
No
Word Count: 
148