/kannada/photo-gallery/aishwarya-rai-bachchan-this-actress-who-is-the-owner-of-800-crore-property-has-only-one-daughter-221372 800 ಕೋಟಿ ಆಸ್ತಿಯ ಒಡತಿಯಾದ ಈ ನಟಿಗೆ ಇರೋದು ಒಬ್ಬಳೆ ಮಗಳು.. ವಿಚ್ಛೇದನ ವಿಚಾರಕ್ಕೆ ಸುದ್ದಿಯಲ್ಲಿರುವ ಈ ಚೆಲುವೆ ಯಾರು ಗೊತ್ತಾ? 800 ಕೋಟಿ ಆಸ್ತಿಯ ಒಡತಿಯಾದ ಈ ನಟಿಗೆ ಇರೋದು ಒಬ್ಬಳೆ ಮಗಳು.. ವಿಚ್ಛೇದನ ವಿಚಾರಕ್ಕೆ ಸುದ್ದಿಯಲ್ಲಿರುವ ಈ ಚೆಲುವೆ ಯಾರು ಗೊತ್ತಾ? 221372

ಚಾಮರಾಜನಗರ: ಸನಾತನ ಧರ್ಮ ಮಲೇರಿಯಾ, ಡೆಂಗ್ಯು ಇದ್ದಂತೆ ಅದನ್ನು ಬೇರು ಸಮೇತ ನಿರ್ಮೂಲನೆ ಮಾಡಬೇಕು ಎಂಬ ತಮಿಳುನಾಡಿದ ಮುಖ್ಯಮಂತ್ರಿ ಸ್ಟಾಲಿನ್ ಪುತ್ರ ಸಚಿವ ಉದಯ ನಿಧಿ ಸ್ಟಾಲಿನ್ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಕನ್ನಡಪರ ಹೋರಾಟಗಾರ ಚಾ.ರಂ.ಶ್ರೀನಿವಾಸಗೌಡ, ಉದಯನಿಧಿ ಅಂತಹವರು ಕೋಟಿ ಜನ ಹುಟ್ಟಿದ್ರೂ ಧರ್ಮ ತೆಗೆಯಲು ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದರು. 

ಈ ಕುರಿತಂತೆ ಚಾಮರಾಜನಗರದಲ್ಲಿ ಇಂದು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಕನ್ನಡಪರ ಹೋರಾಟಗಾರ ಚಾ.ರಂ.ಶ್ರೀನಿವಾಸಗೌಡ, ಸನಾತನ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ತಮಿಳುನಾಡಿನ‌ ಸಚಿವ ಉದಯನಿಧಿ ಅವರನ್ನು ಬಂಧಿಸಿ, ಮೊಕದ್ದಮೆ ದಾಖಲಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ- ಯಾವ ಪುರುಷಾರ್ಥಕ್ಕೆ ನೂರು ದಿನಗಳ ಸಂಭ್ರಮ ಎಂದು ಕಿಡಿ

ಒಂದು ರಾಜ್ಯದ ಮುಖ್ಯಮಂತ್ರಿಗಳ ಪುತ್ರನೂ ಆಗಿರುವ ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್, ಸನಾತನ ಧರ್ಮ ಕೊರೊನಾ, ಡೆಂಘಿ ಇದ್ದಂತೆ ಎಂದು ಹೇಳಿಕೆ ಕೊಟ್ಟಿರುವುದು ಖಂಡನೀಯ, ಸನಾತನ ಧರ್ಮ ಎಂದ್ರೆ ನಿನ್ನೆ- ಮೊನ್ನೆ ಹುಟ್ಟಿದ್ದಲ್ಲ. ಉದಯನಿಧಿ ಅಂತವರು ಕೋಟಿ ಮಂದಿ ಹುಟ್ಟಿದ್ರೂ ಹಿಂದು ಧರ್ಮವನ್ನು ಕಿತ್ತುಹಾಕಲು ಯಾರಿಂದಲೂ ಸಾಧ್ಯವಿಲ್ಲ  ಎಂದು ಕಿಡಿಕಾರಿದರು.

ಇದನ್ನೂ ಓದಿ- ಬೆಂಗಳೂರು ಗ್ರಾ ಜಿಲ್ಲೆಯಾದ್ಯಂತ ಮುಂದುವರೆದ ವರುಣನ ಅಬ್ಬರ

ಎಲ್ಲಾ ಧರ್ಮಗಳಿಗೂ ಅದರದೇ ಗೌರವವಿದೆ, ಎಲ್ಲಾ ಧರ್ಮವನ್ನು ಗೌರವಯುತವಾಗಿ ಕಾಣಬೇಕು. ಎಲ್ಲಾ ಧರ್ಮವನ್ನು ಪ್ರೀತಿಸಬೇಕು. ಅದನ್ನು ಬಿಟ್ಟುಆ ಧರ್ಮ ಸರಿಯಿಲ್ಲ- ಈ ಧರ್ಮ‌ ಸರಿಯಿಲ್ಲ ಎನ್ನುವುದು ಸರಿಯಲ್ಲ, ಕೂಡಲೇ ಉದಯನಿಧಿ ಬಂಧಿಸಿ, ಮೊಕದ್ದಮೆ ದಾಖಲು ಮಾಡಬೇಕು ಎಂದವರು ಒತ್ತಾಯಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.

Section: 
English Title: 
Crores of People like Udayanidhi cannot change religion: pro Kannada fighter Charam Srinivasa Gowda
News Source: 
Home Title: 

ಉದಯನಿಧಿ ಅಂತಹವರು ಕೋಟಿ ಜನ ಹುಟ್ಟಿದ್ರೂ ಧರ್ಮ ತೆಗೆಯಲು ಸಾಧ್ಯವಿಲ್ಲ: ಕನ್ನಡಪರ ಹೋರಾಟಗಾರ

ಉದಯನಿಧಿ ಅಂತಹವರು ಕೋಟಿ ಜನ ಹುಟ್ಟಿದ್ರೂ ಧರ್ಮ ತೆಗೆಯಲು ಸಾಧ್ಯವಿಲ್ಲ: ಕನ್ನಡಪರ ಹೋರಾಟಗಾರ
Yes
Is Blog?: 
No
Tags: 
Facebook Instant Article: 
Yes
Highlights: 

ಸನಾತನ ಧರ್ಮ ಎಂದ್ರೆ ನಿನ್ನೆ- ಮೊನ್ನೆ ಹುಟ್ಟಿದ್ದಲ್ಲ. 

ಉದಯನಿಧಿ ಅಂತವರು ಕೋಟಿ ಮಂದಿ ಹುಟ್ಟಿದ್ರೂ ಹಿಂದು ಧರ್ಮವನ್ನು ಕಿತ್ತುಹಾಕಲು ಯಾರಿಂದಲೂ ಸಾಧ್ಯವಿಲ್ಲ- ಕನ್ನಡಪರ ಹೋರಾಟಗಾರ ಚಾ.ರಂ.ಶ್ರೀನಿವಾಸಗೌಡ

Mobile Title: 
ಉದಯನಿಧಿ ಅಂತಹವರು ಕೋಟಿ ಜನ ಹುಟ್ಟಿದ್ರೂ ಧರ್ಮ ತೆಗೆಯಲು ಸಾಧ್ಯವಿಲ್ಲ: ಕನ್ನಡಪರ ಹೋರಾಟಗಾರ
Yashaswini V
Publish Later: 
No
Publish At: 
Monday, September 4, 2023 - 12:46
Created By: 
Yashaswini V
Updated By: 
Yashaswini V
Published By: 
Yashaswini V
Request Count: 
1
Is Breaking News: 
No
Word Count: 
188