ಡಿಕೆಶಿ ಆಸ್ತಿ ಗಳಿಕೆ ಪ್ರಕರಣ: ಮಧ್ಯಂತರ ತಡೆಯಾಜ್ಞೆ ಮುಂದುವರೆಸಿದ ಹೈಕೋರ್ಟ್

ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ವಿರುದ್ಧ ಇರುವ ಆದಾಯ ಗಳಿಕೆ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತನ್ನ ಮಧ್ಯಂತರ ತಡೆಯಾಜ್ಞೆಯನ್ನು ಎಪ್ರಿಲ್ ೧೩ ರವವರೆಗೆ ವಿಸ್ತರಿಸಿದೆ.

Written by - Zee Kannada News Desk | Last Updated : Apr 6, 2023, 05:25 PM IST
  • ಸಿಬಿಐ ನಡೆಸುತ್ತಿರುವ ತನಿಖೆಗೆ ತಡೆಯಾಜ್ಞೆ ಕೋರಿ ಡಿಕೆ.ಶಿವಕುಮಾರ್ ಅವರು ಹೈಕೋರ್ಟ್ ಗೆ ಮೊರೆಹೋಗಿದ್ದರು.
  • ಈಗ ಅವರಿಗೆ ಕೋರ್ಟ್ ಏಪ್ರಿಲ್ ೧೩ ರವರೆಗೆ ಮಧ್ಯಂತರ ತಡೆಯಾಜ್ಞೆ ನೀಡಿರುವುದರಿಂದ ಅವರಿಗೆ ತಾತ್ಕಾಲಿಕವಾಗಿ ನಿರಾಳ ಸಿಕ್ಕಂತಾಗಿದೆ.
ಡಿಕೆಶಿ ಆಸ್ತಿ ಗಳಿಕೆ ಪ್ರಕರಣ: ಮಧ್ಯಂತರ ತಡೆಯಾಜ್ಞೆ ಮುಂದುವರೆಸಿದ ಹೈಕೋರ್ಟ್ title=
file photo

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ವಿರುದ್ಧ ಇರುವ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತನ್ನ ಮಧ್ಯಂತರ ತಡೆಯಾಜ್ಞೆಯನ್ನು ಎಪ್ರಿಲ್ ೧೩ ರವವರೆಗೆ ವಿಸ್ತರಿಸಿದೆ.

ಇದನ್ನೂ ಓದಿ: ಐತಿಹಾಸಿಕ ಧರ್ಮರಾಯಸ್ವಾಮಿ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ ! ಕಣ್ತುಂಬಿಕೊಳ್ಳಲಿರುವ ಲಕ್ಷಾಂತರ ಭಕ್ತರು!

ಸಿಬಿಐ ನಡೆಸುತ್ತಿರುವ ತನಿಖೆಗೆ ತಡೆಯಾಜ್ಞೆ ಕೋರಿ ಡಿಕೆ.ಶಿವಕುಮಾರ್ ಅವರು ಹೈಕೋರ್ಟ್ ಗೆ ಮೊರೆಹೋಗಿದ್ದರು.ಈಗ ಅವರಿಗೆ ಕೋರ್ಟ್ ಏಪ್ರಿಲ್ ೧೩ ರವರೆಗೆ ಮಧ್ಯಂತರ ತಡೆಯಾಜ್ಞೆ ನೀಡಿರುವುದರಿಂದ ಅವರಿಗೆ ತಾತ್ಕಾಲಿಕವಾಗಿ ನಿರಾಳ ಸಿಕ್ಕಂತಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

 

Trending News