ಬೆಂಗಳೂರು: ಉಡುಗೊರೆಯಾಗಿ ಹೂಮಾಲೆ ಹಾರಗಳ ಬದಲಾಗಿ ಪುಸ್ತಕ ಕೊಡಿ ಎಂದು ಮನವಿ ಮಾಡಿದ್ದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಈಗ ನೂರಾರು ಪುಸ್ತಕಗಳು ಉಡುಗೊರೆಯ ರೂಪದಲ್ಲಿ ಬಂದಿವೆ.
ಇದನ್ನೂ ಓದಿ: ರವಿ ಬಸ್ರೂರು ನಿರ್ದೇಶನದ ಕಡಲ್ ಸಿನಿಮಾ ಜ.೧೯ಕ್ಕೆ ಬಿಡುಗಡೆ
ಈ ಕುರಿತಾಗಿ ಸಾಮಾಜಿಕ ಮಾಧ್ಯಮದ ವೇದಿಕೆಯಲ್ಲಿ ಬರೆದುಕೊಂಡಿರುವ ಅವರು "ಈಗಾಗಲೇ ತಮ್ಮೆಲ್ಲರಿಗೂ ತಿಳಿದಿರುವಂತೆ, ನಾನು ಪುಷ್ಪಗುಚ್ಛಗಳು, ಹೂಮಾಲೆಗಳು ಮತ್ತು ಶಾಲುಗಳಂತಹ ಸಾಂಪ್ರದಾಯಿಕ ಶುಭಾಶಯಗಳನ್ನು ಸ್ವೀಕರಿಸುತ್ತಿಲ್ಲಾ. ಬದಲಾಗಿ, ಗ್ರಾಮೀಣ ಗ್ರಂಥಾಲಯಗಳಿಗೆ ದೇಣಿಗೆಗಾಗಿ ಪುಸ್ತಕಗಳನ್ನು ನನಗೆ ಉಡುಗೊರೆಯಾಗಿ ನೀಡುವಂತೆ ನಾನು ಜನರನ್ನು ವಿನಂತಿಸಿದ್ದೆ.
As many are aware, I no longer accept traditional tokens of felicitation like bouquets, garlands and shawls. Instead, I've requested people to gift me books for donation to rural libraries. I am thankful to those who have given me books last month and these contributions will… pic.twitter.com/l8ecUqla7c
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) January 18, 2024
ಇದನ್ನೂ ಓದಿ : Daily GK Quiz: ಮಾನವನ ಅಂಗಾಂಗಗಳಲ್ಲಿ ಅತ್ಯಂತ ದೊಡ್ಡ ಅಂಗ ಯಾವುದು?
ಕಳೆದ ಆರು ತಿಂಗಳಲ್ಲಿ ನನಗೆ ಇಷ್ಟೆಲ್ಲಾ ಪುಸ್ತಕಗಳನ್ನು ನೀಡಿದ ಎಲ್ಲರಿಗೂ ನಾನು ಕೃತಜ್ಞನಾಗಿದ್ದೇನೆ. ಈ ಕೊಡುಗೆಗಳಿಂದ ನಮ್ಮ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹಾಗೂ ಯುವ ಜನರು ಹೆಚ್ಚಿನ ಪ್ರಯೋಜನ ಪಡೆಯಲಿದ್ದಾರೆ.ಮೌಢ್ಯ ತುಂಬಿದ ಜಗದಲ್ಲಿ ಜ್ಞಾನದ ಸಾಕ್ಷರತೆಯತ್ತ ಇದು ನಮ್ಮ ಪುಟ್ಟ ಹೆಜ್ಜೆ. "ಅರಿವೇ ಗುರು" ಎಂದು ಅವರು ಅವರು ಪುಸ್ತಕದ ಉಡುಗೊರೆಗಳಿಗೆ ಸಂತಸ ವ್ಯಕ್ತಪಡಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.