/kannada/photo-gallery/shukra-gochar-laxmi-narayana-yoga-bless-this-zodiac-signs-with-huge-wealth-and-success-221344 Laxmi Narayana Yoga: ಈ ರಾಶಿಯವರಿಗೆ ಭಾಗ್ಯೋದಯ, ಸಿಗಲಿದೆ ಅಪಾರ ಕೀರ್ತಿ ಯಶಸ್ಸು Laxmi Narayana Yoga: ಈ ರಾಶಿಯವರಿಗೆ ಭಾಗ್ಯೋದಯ, ಸಿಗಲಿದೆ ಅಪಾರ ಕೀರ್ತಿ ಯಶಸ್ಸು 221344

ಬೆಂಗಳೂರು: ಕುಮಾರಸ್ವಾಮಿ ಈಗ ತಾಳ್ಮೆ ಕಳೆದುಕೊಂಡಿದ್ದಾರೆ. ಹಾಗಾಗಿಯೇ ಏನೇನೋ ಮಾತನಾಡುತ್ತಿದ್ದಾರೆ ಎಂದು ಜೆಡಿಎಸ್ ಹಿರಿಯ ನಾಯಕ ಬಸವರಾಜ್ ಹೊರಟ್ಟಿ ಸ್ವಪಕ್ಷದ ನಾಯಕನ ವಿರುದ್ಧ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಕುಮಾರಸ್ವಾಮಿ(H.D.Kumaraswamy) ಸರಣಿ ಹೇಳಿಕೆಗಳ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು.

School Reopen : ಇನ್ನು ಎಲ್ಲಾ ವಿದ್ಯಾರ್ಥಿಗಳಿಗೂ ಸಿಗಲಿದೆ ಉಚಿತ ಕನ್ನಡಕ.!

ಮೊದಲು ಕುಮಾರಸ್ವಾಮಿ ಅವರಿಗೆ ತುಂಬಾ ತಾಳ್ಮೆಯಿತ್ತು. ಅವರಷ್ಟು ಸಮಾಧಾನದ ವ್ಯಕ್ತಿ ಬೇರೆಯವರು ಇಲ್ಲ ಎಂಬಂತ್ತಿದ್ದರು. ಆದರೆ, ಇತ್ತೀಚೆಗೆ ಅದನ್ನು ಕಳೆದುಕೊಂಡಿದ್ದಾರೆ. ಪ್ರತಿಯೊಂದಕ್ಕೂ ಹೇಳಿಕೆ ಕೊಡುತ್ತಾರೆ. ಅವರು ಮೊದಲಿನಂತೆ ಇಲ್ಲ ಎಂದರು.

B.S.Yediyurappa: ಸಿಎಂ ಬಿಎಸ್‌ವೈಗೆ 'ಬಿಗ್‌ ಶಾಕ್'‌ ನೀಡಿದ ಹೈಕೋರ್ಟ್..!

ಅವರನ್ನು ಭೇಟಿ ಮಾಡಿ ನಾನು ಸಲಹೆಗಳನ್ನು ಕೊಡುತ್ತೇನೆ. ಯಾವುದೇ ಕಾರಣಕ್ಕೂ ತಾಳ್ಮೆ ಕಳೆದುಕೊಳ್ಳಬಾರದು. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಸಭಾಪತಿಯನ್ನಾಗಿ ಮಾಡುವುದಾಗಿ ಹೇಳಿದ್ದಾರೆ. ನನಗೆ ಇದೊಂದು ಬಾರಿ ಅವಕಾಶ ಕೊಡಿಸುವುದಾಗಿ ಹೇಳಿದ್ದಾರೆ. ನೋಡೋಣ ಏನಾಗಲಿದೆಯೋ ಎಂದು ಹೊರಟ್ಟಿ ಹೇಳಿದರು.

Cronavirus : ಬೆಂಗಳೂರಿನಲ್ಲಿ ಸ್ಫೋಟಿಸಲಿದೆಯಾ ರೂಪಾಂತರಿತ ಕರೋನಾ..? ಬ್ರಿಟನ್ ನಿಂದ ಬಂದು ಮಿಸ್ಸಿಂಗ್ ಆದವರು ಎಲ್ಲಿದ್ದಾರೆ..?

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Section: 
English Title: 
jds senior leaders basavaraj horatti statement
News Source: 
Home Title: 

'ಕುಮಾರಸ್ವಾಮಿ ತಾಳ್ಮೆ ಕಳೆದುಕೊಂಡಿದ್ದಾರೆ, ಏನೇನೋ ಮಾತಾಡುತ್ತಾರೆ'

JDS: 'ಕುಮಾರಸ್ವಾಮಿ ತಾಳ್ಮೆ ಕಳೆದುಕೊಂಡಿದ್ದಾರೆ, ಏನೇನೋ ಮಾತಾಡುತ್ತಾರೆ'
Yes
Is Blog?: 
No
Tags: 
Facebook Instant Article: 
Yes
Highlights: 

ಕುಮಾರಸ್ವಾಮಿ ಈಗ ತಾಳ್ಮೆ ಕಳೆದುಕೊಂಡಿದ್ದಾರೆ. ಹಾಗಾಗಿಯೇ ಏನೇನೋ ಮಾತನಾಡುತ್ತಿದ್ದಾರೆ

ಜೆಡಿಎಸ್ ಹಿರಿಯ ನಾಯಕ ಬಸವರಾಜ್ ಹೊರಟ್ಟಿ ಸ್ವಪಕ್ಷದ ನಾಯಕನ ವಿರುದ್ಧ ಹೇಳಿಕೆ

ಮೊದಲು ಕುಮಾರಸ್ವಾಮಿ ಅವರಿಗೆ ತುಂಬಾ ತಾಳ್ಮೆಯಿತ್ತು. ಅವರಷ್ಟು ಸಮಾಧಾನದ ವ್ಯಕ್ತಿ ಬೇರೆಯವರು ಇಲ್ಲ ಎಂಬಂತ್ತಿದ್ದರು. ಆದರೆ, ಇತ್ತೀಚೆಗೆ ಅದನ್ನು ಕಳೆದುಕೊಂಡಿದ್ದಾರೆ. ಪ್ರತಿಯೊಂದಕ್ಕೂ ಹೇಳಿಕೆ ಕೊಡುತ್ತಾರೆ. ಅವರು ಮೊದಲಿನಂತೆ ಇಲ್ಲ ಎಂದರು.

Mobile Title: 
'ಕುಮಾರಸ್ವಾಮಿ ತಾಳ್ಮೆ ಕಳೆದುಕೊಂಡಿದ್ದಾರೆ, ಏನೇನೋ ಮಾತಾಡುತ್ತಾರೆ'
Publish Later: 
No
Publish At: 
Tuesday, January 5, 2021 - 16:23
Created By: 
Chennabasava A Kashinakunti
Updated By: 
Chennabasava A Kashinakunti
Published By: 
Chennabasava A Kashinakunti
Request Count: 
17