ಜೆಡಿಎಸ್ ನ ಮತ್ತೊಂದು ವಿಕೆಟ್ ಪಥನ

ಜೆಡಿಎಸ್ ಬಿಟ್ಟು ಬಿಜೆಪಿಯತ್ತ ಮುಖಮಾಡಿದ ಹಾಲಿ ಶಾಸಕ. 

Last Updated : Feb 25, 2018, 06:28 PM IST
ಜೆಡಿಎಸ್ ನ ಮತ್ತೊಂದು ವಿಕೆಟ್ ಪಥನ title=

ಬೆಂಗಳೂರು: ಚುನಾವಣೆಯ ಹೊಸ್ತಿಲಿನಲ್ಲಿ ಪಕ್ಷಾಂತರ ಪರ್ವ ಮುಂದುವರೆದಿದೆ. ಜೆಡಿಎಸ್ ನ ಮತ್ತೊಂದು ವಿಕೆಟ್ ಪಥನಗೊಂಡಿದೆ. ಬಸವ ಕಲ್ಯಾಣ ಕ್ಷೇತ್ರದಿಂದ ಆಯ್ಕೆಯಾಗಿರುವ ಜೆಡಿಎಸ್ ಹಾಲಿ ಶಾಸಕ ಮಲ್ಲಿಕಾರ್ಜುನ್ ಖೂಬಾ ನಾಳೆ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಮಲ್ಲಿಕಾರ್ಜುನ್ ಖೂಬಾ ಬಿಜೆಪಿ ಸೇರ್ಪಡೆಗೊಳ್ಳಲು ಗ್ರೀನ್ ಸಿಗ್ನಲ್ ನೀಡಿದ್ದು, ಮಲ್ಲಿಕಾರ್ಜುನ್ ಖೂಬಾ ನಾಳೆ ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಸೇರಲಿದ್ದಾರೆ.

Trending News