Madhuswamy: ಸಿಎಂ ಬಿಎಸ್ ವೈಗೆ 'ಬಿಗ್ ಶಾಕ್' ನೀಡಿದ ಸಚಿವ ಮಾಧುಸ್ವಾಮಿ

ಸಚಿವ ಮಾಧುಸ್ವಾಮಿ, ನಾಳೆ ಮಧ್ಯಾಹ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

Last Updated : Jan 25, 2021, 03:28 PM IST
  • ಪದೇ ಪದೇ ಖಾತೆ ಅದಲು-ಬದಲು ಮಾಡುತ್ತಿರುವುದರಿಂದ ಬೇಸರ
  • ಸಿಎಂ ಯಡಿಯೂರಪ್ಪ ವಿರುದ್ಧ ಅಸಮಾಧಾನ
  • ಸಚಿವ ಮಾಧುಸ್ವಾಮಿ, ನಾಳೆ ಮಧ್ಯಾಹ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
Madhuswamy: ಸಿಎಂ ಬಿಎಸ್ ವೈಗೆ 'ಬಿಗ್ ಶಾಕ್' ನೀಡಿದ ಸಚಿವ ಮಾಧುಸ್ವಾಮಿ title=

ಬೆಂಗಳೂರು: ಪದೇ ಪದೇ ಖಾತೆ ಅದಲು-ಬದಲು ಮಾಡುತ್ತಿರುವುದರಿಂದ ಬೇಸರಗೊಂಡಿರುವಂತ ಸಿಎಂ ಯಡಿಯೂರಪ್ಪ ವಿರುದ್ಧ ಅಸಮಾಧಾನಗೊಂಡಿರುವಂತ ಸಚಿವ ಮಾಧುಸ್ವಾಮಿ, ನಾಳೆ ಮಧ್ಯಾಹ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

Cabinet :ಬಗೆಹರಿದಿಲ್ಲ ಸಂಪುಟ ಸರ್ಕಸ್, ಸಚಿವರುಗಳ ಖಾತೆ ಮತ್ತೆ ಅದಲು ಬದಲು..? ಯಡಿಯೂರಪ್ಪ ಮನಸ್ಸಿನಲ್ಲೇನಿದೆ..?

ಈ ಕುರಿತಂತೆ ಮಾತನಾಡಿರುವಂತ ಅವರು, ಜನವರಿ 26ರ ಗಣರಾಜ್ಯೋತ್ಸ(Republic Day)ವದ ದಿನವಾದ ನಾಳೆ, ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಬಳಿಕ, ಸಚಿವ ಸ್ಥಾನಕ್ಕೆ ತಾವು ರಾಜೀನಾಮೆ ನೀಡುತ್ತೇನೆ. ಅದನ್ನು ಅಂಗೀಕರಿಸೋದು, ಸಿಎಂ ಯಡಿಯೂರಪ್ಪ ಅವರ ನಿರ್ಧಾರಕ್ಕೆ ಬಿಟ್ಟದ್ದು ಎಂಬುದಾಗಿ ತಿಳಿಸಿದ್ದಾರೆ.

Tractor parade : ನಾಳೆ ಬೆಂಗಳೂರಿಗೆ ಬರುವ ಹೆದ್ದಾರಿಗಳು ಬಂದ್ ಆಗಬಹುದು, ಟ್ರಾಫಿಕ್ ಅಲ್ಲೋಲ ಕಲ್ಲೋಲವಾಗಬಹುದು..ಯಾಕೆ..?

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News