Narayana Gowda: ಸಚಿವ ನಾರಾಯಣಗೌಡಗೆ ಎದುರಾಗಿದೆ ಸಂಕಷ್ಟ..!

ಸಚಿವರ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ವಜುಬಾಯಿ ವಾಲ ಅನುಮತಿ ನೀಡಿದ್ದಾರೆ.

Last Updated : Feb 18, 2021, 05:13 PM IST
  • ಯುವಜನ ಮತ್ತು ಕ್ರೀಡಾ ಸಚಿವ ನಾರಾಯಣಗೌಡಗೆ ಸಂಕಷ್ಟ ಎದುರಾಗಿದೆ.
  • ಸಚಿವರ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ವಜುಬಾಯಿ ವಾಲ ಅನುಮತಿ ನೀಡಿದ್ದಾರೆ.
  • ಸಚಿವ ನಾರಾಯಣಗೌಡ ನಾಪತ್ರ ಸಲ್ಲಿಕೆ ವೇಳೆ ಕೆಲ ಆಸ್ತಿ ವಿವರ ಮರೆಮಾಚಿದ್ದರು ಎನ್ನಲಾಗಿದೆ.
Narayana Gowda: ಸಚಿವ ನಾರಾಯಣಗೌಡಗೆ ಎದುರಾಗಿದೆ ಸಂಕಷ್ಟ..! title=

ಬೆಂಗಳೂರು: ಯುವಜನ ಮತ್ತು ಕ್ರೀಡಾ ಸಚಿವ ನಾರಾಯಣಗೌಡಗೆ ಸಂಕಷ್ಟ ಎದುರಾಗಿದೆ. ಸಚಿವರ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ವಜುಬಾಯಿ ವಾಲ ಅನುಮತಿ ನೀಡಿದ್ದಾರೆ.

ಸಚಿವ ನಾರಾಯಣಗೌಡ(Narayana Gowda) ನಾಪತ್ರ ಸಲ್ಲಿಕೆ ವೇಳೆ ಕೆಲ ಆಸ್ತಿ ವಿವರ ಮರೆಮಾಚಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಸಚಿವರ ವಿರುದ್ಧ ತನಿಖೆಗೆ ಕೋರಿ ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.

BJP: 'ಬಿಜೆಪಿ ಸಂಪರ್ಕದಲ್ಲಿದ್ದಾರೆ 15-20 ಜನ ಕಾಂಗ್ರೆಸ್ ಶಾಸಕರು'

ಪ್ರಕರಣ ಸಂಬಂಧ ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವಂತೆ ಮುಖ್ಯಕಾರ್ಯದರ್ಶಿಗೆ ರಾಜ್ಯಪಾಲ(Governor)ರ ಕಚೇರಿಯಿಂದ ಪತ್ರ ಬರೆಯಲಾಗಿದೆ. ಈ ಹಿನ್ನೆಲೆಯಲ್ಲಿ ಸಚಿವರಿಗೆ ಸಂಕಷ್ಟ ಎದುರಾಗಿದೆ.

Election Commission: ರಾಜ್ಯದಲ್ಲಿ ಮತ್ತೊಂದು ಎಲೆಕ್ಷನ್ ಗೆ 'ದಿನಾಂಕ ಘೋಷಣೆ'..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News