Breaking News: ಸಚಿವ ಉಮೇಶ್ ಕತ್ತಿಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು!

ಕತ್ತಿಯವರಿಗೆ ಹೃದಯಾಘಾತವಾದ ತಕ್ಷಣವೇ ಕುಟುಂಬಸ್ಥರು ಅವರನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

Written by - Zee Kannada News Desk | Last Updated : Sep 6, 2022, 11:47 PM IST
  • ಅರಣ್ಯ ಸಚಿವ ಉಮೇಶ್ ಕತ್ತಿ ಅವರಿಗೆ ಹೃದಯಾಘಾತವಾಗಿದೆ
  • ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ
  • ಸಚಿವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಇದೆ
Breaking News: ಸಚಿವ ಉಮೇಶ್ ಕತ್ತಿಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು! title=
ಸಚಿವ ಉಮೇಶ್ ಕತ್ತಿಗೆ ಹೃದಯಾಘಾತ

ಬೆಂಗಳೂರು: ಅರಣ್ಯ ಮತ್ತು ಆಹಾರ ನಾಗರೀಕ ಪೂರೈಕೆ ಸಚಿವ ಉಮೇಶ್ ಕತ್ತಿ ಅವರಿಗೆ ಹೃದಯಾಘಾತವಾಗಿದೆ. ಸದ್ಯ ಅವರನ್ನು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ದೊರೆತಿದೆ.

ಕತ್ತಿಯವರಿಗೆ ಹೃದಯಾಘಾತವಾದ ತಕ್ಷಣವೇ ಕುಟುಂಬಸ್ಥರು ಅವರನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಸಚಿವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.  ಇಂದು ರಾತ್ರಿ ಬೆಂಗಳೂರಿನ ಡಾಲರ್ಸ್ ಕಾಲೋನಿಯ ನಿವಾಸದಲ್ಲಿದ್ದಾಗ ಹಾರ್ಟ್ ಅಟ್ಯಾಕ್ ಆಗಿದೆ.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News