ಮೈಲಾರ ಕಾರ್ಣಿಕ : 'ಮಳೆ ಬೆಳೆ ಜಾಸ್ತಿ ಆಗಲಿದ್ದು, ರೈತರಿಗೆ ಒಳ್ಳೆಯದಾಗಲಿದೆ'

ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರದ ಐತಿಹಾಸಿಕ ಶ್ರೀ ಕ್ಷೇತ್ರ ಮೈಲಾರ ವಾರ್ಷಿಕೋತ್ಸವ ಕಾರ್ಯಕ್ರಮವು ಇಂದು ನಡೆಯಿತು. ಈ ವಾರ್ಷಿಕೋತ್ಸವದ ಮೈಲಾರದ ವಿಶೇಷತೆ ಎಂದರೆ ಕಾರ್ಣಿಕ ನುಡಿಯುವುದು. ಈ ಕಾರ್ಣಿಕ ನುಡಿಯುವು ಭವಿಷ್ಯದ ವಾಣಿವಾಗಿದೆ.

Written by - Channabasava A Kashinakunti | Last Updated : Feb 7, 2023, 07:52 PM IST
  • ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ
  • ಬಿಲ್ಲನ್ನೇರಿ ಕಾರ್ಣಿಕ ನುಡಿದ ಗೊರವಯ್ಯ ರಾಮಪ್ಪಜ್ಜ
  • ಅಂಬಿಲಿ ಹಳಿಸಿತಲ್ಲೇ ಕಂಬಳಿ ಬಿಸಿತಲೆ ಪರಾಕ
ಮೈಲಾರ ಕಾರ್ಣಿಕ : 'ಮಳೆ ಬೆಳೆ ಜಾಸ್ತಿ ಆಗಲಿದ್ದು, ರೈತರಿಗೆ ಒಳ್ಳೆಯದಾಗಲಿದೆ' title=

ವಿಜಯನಗರ : ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರದ ಐತಿಹಾಸಿಕ ಶ್ರೀ ಕ್ಷೇತ್ರ ಮೈಲಾರ ವಾರ್ಷಿಕೋತ್ಸವ ಕಾರ್ಯಕ್ರಮವು ಇಂದು ನಡೆಯಿತು. ಈ ವಾರ್ಷಿಕೋತ್ಸವದ ಮೈಲಾರದ ವಿಶೇಷತೆ ಎಂದರೆ ಕಾರ್ಣಿಕ ನುಡಿಯುವುದು. ಈ ಕಾರ್ಣಿಕ ನುಡಿಯುವು ಭವಿಷ್ಯದ ವಾಣಿವಾಗಿದೆ.

ಮೈಲಾರದ ಡಂಕಣಮರಡಿಯಲ್ಲಿ ಬಿಲ್ಲನ್ನೇರಿ ಕಾರ್ಣಿಕ ನುಡಿದ ಗೊರವಯ್ಯ ರಾಮಪ್ಪಜ್ಜ, ಅಂಬಿಲಿ ಹಳಿಸಿತಲ್ಲೇ ಕಂಬಳಿ ಬಿಸಿತಲೆ ಪರಾಕ ಎಂದು ಹೇಳಿದ್ದಾರೆ. 

ಇದನ್ನೂ ಓದಿ : ಮೈಲಾರ ಕಾರ್ಣಿಕ : 'ಪಕ್ಷದಲ್ಲಿ ನಿಷ್ಠೆಯಿಂದಿರುವ ನಾಯಕರಿಗೆ ರಾಜ್ಯದ ಪಟ್ಟ'

ರೈತಾಪಿ ವರ್ಗದ ಮೇಲೆ ವಿಶ್ಲೇಷಣೆ.. ಹಂಬಲಿ ಹಳಿಸತು ಎಂದರೆ ರೈತರಿಗೆ ಹಾಗೂ ದೇಶಕ್ಕೆ ಅತಿವೃಷ್ಟಿ ಆಗದ ಹಾಗೇ ಮಳೆ ಬರುತ್ತದೆ. ಒಳ್ಳೆಯ ಬೆಳೆ ಈ ಭಾರಿ ಬರಲಿದೆ. ಊಟ ಮಾಡಿ ಹಳಸುವಷ್ಟು ಬೆಳೆ ಬರುತ್ತದೆ.. ನಮ್ಮ ಜನ ಹಾಗೂ ರೈತರಿಗೆ ಬರಲಿದೆ ಎಂದು ಭವಿಷ್ಯ ಹೇಳಿದ್ದಾರೆ..

ಗೊರವಯ್ಯ 11 ದಿನ ಉಪವಾಸವಿದ್ದು 14 ಅಡಿ ಎತ್ತರದ ಬಿಲ್ಲನ್ನೇರಿ ಕಾರ್ಣಿಕ ನುಡದಿದ್ದಾನೆ.

ಇದನ್ನೂ ಓದಿ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಜೆಡಿಎಸ್ ನಿಂದ ಗಂಭೀರ ಭ್ರಷ್ಟಾಚಾರದ ಆರೋಪ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News