Breaking News : ಈ ಬಾರಿ ದಸರಾ ಉದ್ಘಾಟನೆ ಮಾಡಲಿದ್ದಾರೆ ದೇಶದ ಪ್ರಥಮ ಪ್ರಜೆ

ಈ ಬಾರಿ ನಾಡಹಬ್ಬ ದಸರಾ ಉದ್ಘಾಟನೆ ಮಾಡಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬರಲಿದ್ದಾರೆ ಎಂದುಸಿಎಂ‌ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. 

Written by - Channabasava A Kashinakunti | Last Updated : Sep 10, 2022, 07:14 PM IST
  • ನಾಡಹಬ್ಬ ದಸರಾ ಉದ್ಘಾಟನೆ
  • ರಾಷ್ಟ್ರಪತಿ ದ್ರೌಪದಿ ಮುರ್ಮು
  • ಸಿಎಂ‌ ಬಸವರಾಜ್ ಬೊಮ್ಮಾಯಿ
Breaking News : ಈ ಬಾರಿ ದಸರಾ ಉದ್ಘಾಟನೆ ಮಾಡಲಿದ್ದಾರೆ ದೇಶದ ಪ್ರಥಮ ಪ್ರಜೆ title=

ಬೆಂಗಳೂರು : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಬಾರಿ ನಾಡಹಬ್ಬ ದಸರಾ ಉದ್ಘಾಟನೆ ಮಾಡಲಿದ್ದಾರೆ ಎಂದು ಸಿಎಂ‌ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ, ಸೆಪ್ಟೆಂಬರ್ 26 ದಸರಾ ಆರಂಭ ಆಗಲಿದೆ. ಈ ಹಿನ್ನಲೆಯಲ್ಲಿ ‌ಯಾರು ದಸರಾ ಉದ್ಘಾಟನೆಗೆ ಸಂಬಂಧಿಸಿದಂತೆ ಸಭೆ ನಡೆದಿತ್ತು. ಸಭೆ ಬಳಿಕ ರಾಷ್ಟ್ರಪತಿ ಅವರಿಗೆ ಪತ್ರ ಬರೆಯಲಾಗಿತ್ತು. ನಮ್ಮ ಪತ್ರಕ್ಕೆ ಸಮ್ಮತಿಸಿ ಇಂದು ಪತ್ರ ಬಂದಿದೆ. ಹೀಗಾಗಿ ಈ ಬಾರಿ ರಾಷ್ಟ್ರದ ಪ್ರಥಮ ಪ್ರಜೆ ದಸರಾ ಉದ್ಘಾಟನೆ ಮಾಡಲಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಪ್ರವೀಣ್​ ನೆಟ್ಟಾರು ಕುಟುಂಬಕ್ಕೆ ಸಿಎಂ ಕಚೇರಿಯಲ್ಲಿ ಕೆಲಸ : ಬೊಮ್ಮಾಯಿ ಘೋಷಣೆ

ಸೆಪ್ಟೆಂಬರ್ 26 ರಂದು ಮೈಸೂರಿನಲ್ಲಿ ಆರಂಭವಾಗಲಿರುವ ದಸರಾ ಉತ್ಸವಕ್ಕೆ ಭರ್ಜರಿ ತಯಾರಿ  ನಡೆಯುತ್ತಿದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News