ಮಹಾರಾಷ್ಟ್ರದ ಭೀಮಾ ಪಾಟಸ್ ಕಾರ್ಖಾನೆಗೆ ಮರು ಚಾಲನೆ ನೀಡಿದ ನಿರಾಣಿ ಗ್ರೂಪ್ಸ್

ಕಳೆದ ಎರಡು ಮೂರು ವರ್ಷಗಳಿಂದ ಸ್ಥಗಿತಗೊಂಡಿದ್ದ ಮಹಾರಾಷ್ಟ್ರದ ಪಾಟಸ್ ನ ಭೀಮಾ ಸಕ್ಕರೆ ಕಾರ್ಖಾನೆಯನ್ನು ಮುರುಗೇಶ್ ನಿರಾಣಿಯವರು ಪುನಃ ಆರಂಭಿಸಿದ್ದಾರೆ.

Written by - Zee Kannada News Desk | Last Updated : Dec 16, 2022, 05:58 PM IST
  • ಈ ಕಾರ್ಖಾನೆಯನ್ನು ಪುನರುಜ್ಜೀವನಗೊಳಿಸಿ ರೈತರಿಗಾಗಿ ಸಮರ್ಪಿಸಿದ್ದಾರೆ.
  • ಇದರಿಂದ ಈ ಭಾಗದ ರೈತರಿಗೆ ಮತ್ತುಈ ಕಾರ್ಖಾನೆಗಳು ರೈತರಿಗೆ ನೆರವಾಗಲಿವೆ ಎನ್ನಲಾಗುತ್ತಿದೆ.
ಮಹಾರಾಷ್ಟ್ರದ ಭೀಮಾ ಪಾಟಸ್ ಕಾರ್ಖಾನೆಗೆ ಮರು ಚಾಲನೆ ನೀಡಿದ ನಿರಾಣಿ ಗ್ರೂಪ್ಸ್  title=

ಬೆಂಗಳೂರು: ಕಳೆದ ಎರಡು ಮೂರು ವರ್ಷಗಳಿಂದ ಸ್ಥಗಿತಗೊಂಡಿದ್ದ ಮಹಾರಾಷ್ಟ್ರದ ಪಾಟಸ್ ನ ಭೀಮಾ ಸಕ್ಕರೆ ಕಾರ್ಖಾನೆಯನ್ನು ಮುರುಗೇಶ್ ನಿರಾಣಿಯವರು ಪುನಃ ಆರಂಭಿಸಿದ್ದಾರೆ.

ಇದನ್ನೂ ಓದಿ : R Ashok : 'ಡಿಕೆ ಶಿವಕುಮಾರ್ ಮೊದಲು ರಾಜ್ಯದ ಜನರಲ್ಲಿ ಕ್ಷಮೆ ಕೇಳಬೇಕು'

ದೂರದ ಮಹಾರಾಷ್ಟ್ರದ ಪುಣೆ ಬಳಿಯ ಪಾಟಸ್ ನ ಭಿಮಾ ಸಹಕಾರಿ ಸಕ್ಕರೆ ಕಾರ್ಖಾನೆ ಕಳೆದ ಕೆಲ ವರ್ಷಗಳ ಹಿಂದೆ ಸ್ಥಗಿತಗೊಂಡಿತ್ತು.ಇದನ್ನು ಪುನಃ ಆರಂಭಿಸುವ ನಿಟ್ಟಿನಲ್ಲಿ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವಿಸ್ ಜೀ ಹಾಗೂ ಸ್ಥಳೀಯ ದೌಂಡ್ ಶಾಸಕರಾದ  ರಾಹುಲ್ ಕೂಲ್ ಸೇರಿದಂತೆ ಆ ಭಾಗದ ಪ್ರಮುಖ ರೈತ ಮುಖಂಡರು ಬೇಡಿಕೆಯನ್ನು ಇಟ್ಟಿದ್ದರು.

ಇದನ್ನೂ ಓದಿ : ಕುಕ್ಕರ್ ಬಾಂಬ್ ಸ್ಫೋಟದ ಅನುಮಾನ,‌ ಅಲ್ಪಸಂಖ್ಯಾತರ ಓಟಿಗಾಗಿ ಡಿಕೆಶಿಯಿಂದ ಓಲೈಕೆ ರಾಜಕಾರಣ'

ಈಗ ಬೇಡಿಕೆಗೆ ಸ್ಪಂಧಿಸಿರುವ ಮುರುಗೇಶ್ ನಿರಾಣಿಯವರು ಭೀಮಾ ತೀರದ ರೈತರಿಗಾಗಿ ಈ ಕಾರ್ಖಾನೆಯನ್ನು ಪುನರುಜ್ಜೀವನಗೊಳಿಸಿ ರೈತರಿಗಾಗಿ ಸಮರ್ಪಿಸಿದ್ದಾರೆ.ಇದರಿಂದ ಈ ಭಾಗದ ರೈತರಿಗೆ ಮತ್ತು ಕಾರ್ಮಿಕರಿಗೆ ನೆರವಾಗಲಿವೆ ಎನ್ನಲಾಗುತ್ತಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News