ಪಾವಗಡ ಬಸ್ ದುರಂತ : ಮೃತಪಟ್ಟವರ ಕುಟುಂಬದವರಿಗೆ ಸಿಎಂ ಪರಿಹಾರ ಘೋಷಣೆ

ತುಮಕೂರಿನ ಪಾವಗಡದಲ್ಲಿ ನಡೆದ ಇಂದು ಖಾಸಗಿ ಬಸ್ ಅಪಘಾತದಲ್ಲಿ 8 ಜನ ತೀರಿಹೋಗಿದ್ದು, 20 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

Written by - Zee Kannada News Desk | Last Updated : Mar 19, 2022, 11:49 PM IST
  • ತುಮಕೂರಿನ ಪಾವಗಡದಲ್ಲಿ ನಡೆದ ಇಂದು ಖಾಸಗಿ ಬಸ್ ಅಪಘಾತದಲ್ಲಿ 8 ಜನ ತೀರಿಹೋಗಿದ್ದು, 20 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಪಾವಗಡ ಬಸ್ ದುರಂತ : ಮೃತಪಟ್ಟವರ ಕುಟುಂಬದವರಿಗೆ ಸಿಎಂ ಪರಿಹಾರ ಘೋಷಣೆ  title=

ಯಾದಗಿರಿ: ತುಮಕೂರಿನ ಪಾವಗಡದಲ್ಲಿ ನಡೆದ ಇಂದು ಖಾಸಗಿ ಬಸ್ ಅಪಘಾತದಲ್ಲಿ 8 ಜನ ತೀರಿಹೋಗಿದ್ದು, 20 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಇದನ್ನೂ ಓದಿ: Harbhajan Singh : ಧೋನಿ ಬಗ್ಗೆ ಹೇಳಿಕೆ ನೀಡಿ ಬಿಸಿಸಿಐ ಕೆಂಗಣ್ಣಿಗೆ ಗುರಿಯಾದ ಹರ್ಭಜನ್ ಸಿಂಗ್!

ಮೃತಪಟ್ಟವರ ಕುಟುಂಬಕ್ಕೆ ಪರಿಹಾರವನ್ನು ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.ಅವರು ಇಂದು ಯಾದಗಿರಿಯಲ್ಲಿ ಬಸ್ ದುರಂತದ ಬಗ್ಗೆ ಮಾಧ್ಯವದವರಿಗೆ ಪ್ರತಿಕ್ರಿಯೆ ನೀಡಿದರು.

ಇದನ್ನೂ ಓದಿ : LIC ಈ ಯೋಜನೆಯಲ್ಲಿ ₹200 ಹೂಡಿಕೆ ಮಾಡಿದ್ರೆ, ನಿಮಗೆ ಸಿಗಲಿದೆ ₹28 ಲಕ್ಷ ಲಾಭ!

ಗಾಯಾಳುಗಳಿಗೆ ತಕ್ಷಣ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ.ಈಗಾಗಲೇ ಸಾರಿಗೆ ಸಚಿವ ಶ್ರೀರಾಮುಲು ಅವರನ್ನು ಕಳುಹಿಸಲಾಗಿದೆ.ದುರಂತ ಯಾಕೆ ಆಗಿದೆ ಎಂದು ತನಿಖೆ ನಡೆಯುತ್ತಿದೆ.ಖಾಸಗಿ ವಾಹನಗಳ ಫಿಟ್‍ನೆಸ್ ಪ್ರಮಾಣಪತ್ರ ಇವುಗಳ ಬಗ್ಗೆ ಪರಿಶೀಲಿಸಲು ತಿಳಿಸಲಾಗಿದೆ.ದುರಂತಗಳು ಸಂಭವಿಸದಂತೆ ಇನ್ನಷ್ಟು ಕ್ರಮವಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News