ಶವ ಸಂಸ್ಕಾರಕ್ಕೆ ಜಾಗ ಇಲ್ಲದ ಹಿನ್ನೆಲೆ ಶವವಿಟ್ಟು ಪ್ರತಿಭಟನೆ

ಶವಸಂಸ್ಕಾರಕ್ಕೆ ಜಾಗ ಇಲ್ಲದ ಹಿನ್ನೆಲೆಯಲ್ಲಿ ಊರಿನ ಗ್ರಾಮಸ್ಥರು ರಸ್ತೆಯಲ್ಲೇ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ.ಈ ಹಿಂದೆ ಶವ ಸಂಸ್ಕಾರಕ್ಕೆ ಜಾಗವನ್ನು ನೀಡಲಾಗಿತ್ತು ಆದರೆ ಈಗ ಇದಕ್ಕೆ ಅವಕಾಶ ಇಲ್ಲದ ಹಿನ್ನೆಲೆಯಲ್ಲಿ ಊರಿನ ಗ್ರಾಮಸ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Written by - Zee Kannada News Desk | Last Updated : Jan 29, 2023, 06:07 PM IST
  • ಶವಸಂಸ್ಕಾರಕ್ಕೆ ಜಾಗ ಇಲ್ಲದ ಹಿನ್ನೆಲೆಯಲ್ಲಿ ಊರಿನ ಗ್ರಾಮಸ್ಥರು ರಸ್ತೆಯಲ್ಲೇ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ.
  • ಈ ಹಿಂದೆ ಶವ ಸಂಸ್ಕಾರಕ್ಕೆ ಜಾಗವನ್ನು ನೀಡಲಾಗಿತ್ತು
  • ಆದರೆ ಈಗ ಇದಕ್ಕೆ ಅವಕಾಶ ಇಲ್ಲದ ಹಿನ್ನೆಲೆಯಲ್ಲಿ ಊರಿನ ಗ್ರಾಮಸ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶವ ಸಂಸ್ಕಾರಕ್ಕೆ ಜಾಗ ಇಲ್ಲದ ಹಿನ್ನೆಲೆ ಶವವಿಟ್ಟು ಪ್ರತಿಭಟನೆ title=
screengrab

ಧಾರವಾಡ : ಶವ ಸಂಸ್ಕಾರಕ್ಕೆ ಜಾಗ ಇಲ್ಲದ ಹಿನ್ನೆಲೆ ಶವವಿಟ್ಟು ಪ್ರತಿಭಟನೆ ನಡೆಸಿರುವ ಘಟನೆ ತಾಲೂಕಿನ ಗೋವನಕೊಪ್ಪ ಗ್ರಾಮದಲ್ಲಿ ನಡೆದಿದೆ.

ಶವಸಂಸ್ಕಾರಕ್ಕೆ ಜಾಗ ಇಲ್ಲದ ಹಿನ್ನೆಲೆಯಲ್ಲಿ ಊರಿನ ಗ್ರಾಮಸ್ಥರು ರಸ್ತೆಯಲ್ಲೇ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ.ಈ ಹಿಂದೆ ಶವ ಸಂಸ್ಕಾರಕ್ಕೆ ಜಾಗವನ್ನು ನೀಡಲಾಗಿತ್ತು ಆದರೆ ಈಗ ಇದಕ್ಕೆ ಅವಕಾಶ ಇಲ್ಲದ ಹಿನ್ನೆಲೆಯಲ್ಲಿ ಊರಿನ ಗ್ರಾಮಸ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಸಾಹಸ ಸಿಂಹನಿಗೆ ʼಕರ್ನಾಟಕ ರತ್ನʼ ಗೌರವ ನೀಡುವ ಭರವಸೆ ನೀಡಿದ ಸಿಎಂ..!

ಕೂಡಲೇ ಶವಸಂಸ್ಕಾರಕ್ಕಾಗಿ ಜಾಗವನ್ನು ನಿಗದಿಪಡಿಸಬೇಕೆಂದು ಊರಿನ ಗ್ರಾಮಸ್ತರು ಆಗ್ರಹಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

Trending News