/kannada/photo-gallery/shikanji-buttermilk-is-helpful-in-dissolving-stubborn-obesity-around-the-waist-249358 ಒಂದು ಗ್ಲಾಸ್‌ ಮಜ್ಜಿಗೆಗೆ ಈ ಪದಾರ್ಥ ಬೆರೆಸಿ ಕುಡಿಯಿರಿ ಸಾಕು: ಸೊಂಟದ ಸುತ್ತ ತುಂಬಿರುವ ಹಠಮಾರಿ ಬೊಜ್ಜು ಮಂಜು ಕರಗಿದಂತೆ ಕರಗುತ್ತೆ! ಒಂದು ಗ್ಲಾಸ್‌ ಮಜ್ಜಿಗೆಗೆ ಈ ಪದಾರ್ಥ ಬೆರೆಸಿ ಕುಡಿಯಿರಿ ಸಾಕು: ಸೊಂಟದ ಸುತ್ತ ತುಂಬಿರುವ ಹಠಮಾರಿ ಬೊಜ್ಜು ಮಂಜು ಕರಗಿದಂತೆ ಕರಗುತ್ತೆ! 249358

ಪ್ರಧಾನಿ ಮೋದಿಯವರು ಮಾತಿನಲ್ಲಿ ಬಲು ಪ್ರವೀಣರು- ಸಿದ್ದರಾಮಯ್ಯ

   

Last Updated : Mar 2, 2018, 07:20 PM IST
ಪ್ರಧಾನಿ ಮೋದಿಯವರು ಮಾತಿನಲ್ಲಿ ಬಲು ಪ್ರವೀಣರು- ಸಿದ್ದರಾಮಯ್ಯ  title=

ಬೆಂಗಳೂರು: ಇತ್ತೀಚಿಗೆ ರೈತರ ಸಮಾವೇಶದಲ್ಲಿ ಭಾಗವಹಿಸಲು ದಾವಣಗೆರೆಗೆ ಆಗಮಿಸಿದ್ದ ಪ್ರಧಾನಿ ಸಿದ್ದರಾಮಯ್ಯ ಸರ್ಕಾರವನ್ನು ಸೀದಾ ರೂಪಯ್ಯ ಸರ್ಕಾರ ಎಂದು ಟೀಕಿಸಿದ್ದರು. 

ಈಗ ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ "ಚುನಾವಣೆ ಹತ್ತಿರವಿರುವುದರಿಂದ ಮೋದಿಯವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ, ಅವರು ಮಾತನಾಡುವುದರಲ್ಲಿ ಪ್ರವೀಣರು ಕೂಡ, ಆದರೆ ಈ ಮಾತುಗಳನ್ನು ಕೃತಿಗೆ ಇಳಿಸುವ ಸಂಗತಿ ಬಂದಾಗ, ಮಾತಿಗೆ ಹೆಚ್ಚು ಪ್ರಾಧಾನ್ಯತೆ ನೀಡುತ್ತಾರೆ" ಎಂದು ಟ್ವೀಟ್ ಮಾಡಿದ್ದಾರೆ.