ರಾಯಚೂರು: ವಿದ್ಯುತ್ ಶಾಕ್ ನಿಂದ ಲೈನ್ ಮೆನ್ ಸಾವು, ಗ್ರಾಮಸ್ಥರ ಆಕ್ರೋಶ 

 ರಾಯಚೂರಿನ ದೇವದುರ್ಗದ ಆಲದಮರ ತಾಂಡದಲ್ಲಿ ವಿದ್ಯುತ್ ಶಾಕ್ ನಿಂದ ಜೆಸ್ಕಾಂ ಲೈನ್‌ಮನ್ ಕಂಬದ ಮೇಲೆ ಸಾವನ್ನಪ್ಪಿದ ಪ್ರಕರಣ ಹಿನ್ನೆಲೆ ಘಟನೆ ನಡೆದು ನಾಲ್ಕೈದು ಘಂಟೆಯಾದರೂ ಶವವನ್ನ ಕೆಳಗೆ ಇಳಿಸದ ಹಿನ್ನೆಲೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Written by - Zee Kannada News Desk | Last Updated : Jun 4, 2023, 07:16 PM IST
  • ಜೂಟಮರಡಿ ಜೆಸ್ಕಾಂ ಉಪಕೇಂದ್ರ ಯಲ್ಲಿ ಕೆಲಸ ಮಾಡುತ್ತಿದ್ದ ವಿರೂಪಾಕ್ಷಿ ಸಾವಿನಿಂದ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ
  • ಜೆಸ್ಕಾಂ ಕಿರಿಯ ಅಭಿಯಂತರ ಮೇಲೆ ಜನ ಆಕ್ರೋಶ ವ್ಯಕ್ತಪಡಿಸಿ ಸಿರವಾರ ದೇವದುರ್ಗ ರಸ್ತೆ ಬಂದ್ ಮಾಡಿ ಪ್ರತಿಭಟನೆ ಮಾಡುತ್ತಿದ್ದಾರೆ
ರಾಯಚೂರು: ವಿದ್ಯುತ್ ಶಾಕ್ ನಿಂದ ಲೈನ್ ಮೆನ್ ಸಾವು, ಗ್ರಾಮಸ್ಥರ ಆಕ್ರೋಶ  title=
screengrab

ರಾಯಚೂರು: ರಾಯಚೂರಿನ ದೇವದುರ್ಗದ ಆಲದಮರ ತಾಂಡದಲ್ಲಿ ವಿದ್ಯುತ್ ಶಾಕ್ ನಿಂದ ಜೆಸ್ಕಾಂ ಲೈನ್‌ಮನ್ ಕಂಬದ ಮೇಲೆ ಸಾವನ್ನಪ್ಪಿದ ಪ್ರಕರಣ ಹಿನ್ನೆಲೆ ಘಟನೆ ನಡೆದು ನಾಲ್ಕೈದು ಘಂಟೆಯಾದರೂ ಶವವನ್ನ ಕೆಳಗೆ ಇಳಿಸದ ಹಿನ್ನೆಲೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

28 ವರ್ಷದ ಲೈನ್ ವಿರೂಪಾಕ್ಷಿ ಮೃತ ಲೈನ್‌ಮನ್. ಕರೆಂಟ್ ಬಂದ್ ಮಾಡಿ ವಿದ್ಯುತ್ ಸಮಸ್ಯೆ ಸರಿಪಡಿಸಲು ಕಂಬ ಹತ್ತಿದ್ದವೇಳೆ ಯಾವುದೇ ‌ಮಾಹಿತಿ ಇಲ್ಲದೇ ಕರೆಂಟ್ ‌ಹರಿಬಿಟ್ಟಿದ್ದಕ್ಕೆ ದುರ್ಘಟನೆ ನಡೆದಿದೆ.

ಇದನ್ನೂ ಓದಿ: ಒಡಿಶಾ ರೈಲು ದುರಂತ : ಆಸ್ಪತ್ರೆಗಳಿಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಕೇಂದ್ರ ಆರೋಗ್ಯ ಸಚಿವ

ಜೂಟಮರಡಿ ಜೆಸ್ಕಾಂ ಉಪಕೇಂದ್ರ ಯಲ್ಲಿ ಕೆಲಸ ಮಾಡುತ್ತಿದ್ದ ವಿರೂಪಾಕ್ಷಿ ಸಾವಿನಿಂದ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಜೆಸ್ಕಾಂ ಕಿರಿಯ ಅಭಿಯಂತರ ಮೇಲೆ ಜನ ಆಕ್ರೋಶ ವ್ಯಕ್ತಪಡಿಸಿ ಸಿರವಾರ ದೇವದುರ್ಗ ರಸ್ತೆ ಬಂದ್ ಮಾಡಿ ಪ್ರತಿಭಟನೆ ಮಾಡುತ್ತಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

 

Trending News